AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ವಚ್ಛತೆ ಪಾಠ ಹೇಳಿಕೊಡುವ ಬಿಬಿಎಂಪಿಯಲ್ಲಿ ಇಲಿಗಳ ಕಾಟ

ಬೆಂಗಳೂರು: ಸ್ವಚ್ಛತೆ ಪಾಠ ಹೇಳಿಕೊಡಬೇಕಾದ ಬಿಬಿಎಂಪಿಯೇ ಸ್ವಚ್ಛತೆ ಕಾಪಾಡಿಕೊಂಡಿಲ್ಲ. ತನ್ನ ಕಚೇರಿಯಲ್ಲೇ ನೂರಾರು ಸಮಸ್ಯೆ ಎದುರಿಸುತ್ತಿದೆ. ಬಿಬಿಎಂಪಿಯಲ್ಲಿ ಮೂಷಿಕ ಸಾಮ್ರಾಜ್ಯ ಕಟ್ಟಿಕೊಂಡಿದೆ. ಮಹಾಪೌರರನ್ನು ಕಾಡುತ್ತಿವೆ ಇಲಿಗಳು, ಬಿಬಿಎಂಪಿ ಕಚೇರಿಯಲ್ಲೇ ಸಮಸ್ಯೆ! ಕ್ಲೀನ್ ಕ್ಲೀನ್ ಅಂತಾ ಸಿಲಿಕಾನ್ ಸಿಟಿ ಜನರಿಗೆಲ್ಲಾ ಸ್ವಚ್ಛತೆಯ ಪಾಠ ಹೇಳಿಕೊಡುವ ಬಿಬಿಎಂಪಿಗೆ ತನ್ನ ಕಚೇರಿಯಲ್ಲೇ ಇಲಿಗಳ ಕಾಟ ಶುರುವಾಗಿದೆ. ಕೆಲವರ್ಷಗಳ ಹಿಂದೆ ಪಾಲಿಕೆ ಇಲಿ ಹಿಡಿಯೋದಕ್ಕೆ ಲಕ್ಷಾಂತರ ರೂಪಾಯಿ ಖರ್ಚು ಮಾಡಿ ತೀವ್ರ ಟೀಕೆಗೂ ಗುರಿಯಾಗಿತ್ತು. ಇಷ್ಟುದಿನ ಬಿಬಿಎಂಪಿ ಕಚೇರಿಯಲ್ಲಿ ಆ ಕಡೆ, ಈ […]

ಸ್ವಚ್ಛತೆ ಪಾಠ ಹೇಳಿಕೊಡುವ ಬಿಬಿಎಂಪಿಯಲ್ಲಿ ಇಲಿಗಳ ಕಾಟ
ಸಾಧು ಶ್ರೀನಾಥ್​
|

Updated on: Nov 17, 2019 | 9:59 PM

Share

ಬೆಂಗಳೂರು: ಸ್ವಚ್ಛತೆ ಪಾಠ ಹೇಳಿಕೊಡಬೇಕಾದ ಬಿಬಿಎಂಪಿಯೇ ಸ್ವಚ್ಛತೆ ಕಾಪಾಡಿಕೊಂಡಿಲ್ಲ. ತನ್ನ ಕಚೇರಿಯಲ್ಲೇ ನೂರಾರು ಸಮಸ್ಯೆ ಎದುರಿಸುತ್ತಿದೆ. ಬಿಬಿಎಂಪಿಯಲ್ಲಿ ಮೂಷಿಕ ಸಾಮ್ರಾಜ್ಯ ಕಟ್ಟಿಕೊಂಡಿದೆ.

ಮಹಾಪೌರರನ್ನು ಕಾಡುತ್ತಿವೆ ಇಲಿಗಳು, ಬಿಬಿಎಂಪಿ ಕಚೇರಿಯಲ್ಲೇ ಸಮಸ್ಯೆ! ಕ್ಲೀನ್ ಕ್ಲೀನ್ ಅಂತಾ ಸಿಲಿಕಾನ್ ಸಿಟಿ ಜನರಿಗೆಲ್ಲಾ ಸ್ವಚ್ಛತೆಯ ಪಾಠ ಹೇಳಿಕೊಡುವ ಬಿಬಿಎಂಪಿಗೆ ತನ್ನ ಕಚೇರಿಯಲ್ಲೇ ಇಲಿಗಳ ಕಾಟ ಶುರುವಾಗಿದೆ. ಕೆಲವರ್ಷಗಳ ಹಿಂದೆ ಪಾಲಿಕೆ ಇಲಿ ಹಿಡಿಯೋದಕ್ಕೆ ಲಕ್ಷಾಂತರ ರೂಪಾಯಿ ಖರ್ಚು ಮಾಡಿ ತೀವ್ರ ಟೀಕೆಗೂ ಗುರಿಯಾಗಿತ್ತು.

ಇಷ್ಟುದಿನ ಬಿಬಿಎಂಪಿ ಕಚೇರಿಯಲ್ಲಿ ಆ ಕಡೆ, ಈ ಕಡೆ ಸುತ್ತಾಡುತ್ತಿದ್ದ ಇಲಿಗಳ ಸಾಮ್ರಾಜ್ಯ, ನೇರವಾಗಿ ಮೇಯರ್ ಕುರ್ಚಿ ಕೆಳಗೆ ದಾಳಿಯಿಟ್ಟಿದೆ. ಮೇಯರ್ ಕ್ಯಾಬಿನ್​ನಲ್ಲಿ ಎಲ್ಲೆಂದರಲ್ಲಿ ಇಲಿಗಳು ದಾಳಿ ಮಾಡಿ ವಸ್ತುಗಳನ್ನ ಹಾಳು ಮಾಡುತ್ತಿವೆ.

ಬಿಬಿಎಂಪಿಯಲ್ಲಿ ಇಲಿಗಳು ಕಾಟಕೊಡ್ತಿವೆ ಅನ್ನೋ ವಿಚಾರ ಎಲ್ಲೆಡೆ ವೈರಲ್ ಆಗುತ್ತಿದೆ. ಅದರಲ್ಲೂ ಮೇಯರ್ ಕಚೇರಿಯಲ್ಲಿ ಇಂತಹ ಸಮಸ್ಯೆ ಇದೆ ಅನ್ನೋದು ಮತ್ತಷ್ಟು ಜೋಕ್ ಕ್ರಿಯೇಟ್ ಮಾಡಿದ್ದು, ಸ್ವಚ್ಛೆತೆಯ ಪಾಠ ಹೇಳುವವರ ಬಗ್ಗೆ ಜನ ಕುಹಕವಾಡುತ್ತಿದ್ದಾರೆ.

Follow Us
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ
ನಟ ಗುರು ನಂದನ್ ವಿಲ್ಲಾ ತೋಟಕ್ಕೆ ನುಗ್ಗಿದ ಆನೆ; ಮುಂದೇನಾಯ್ತು?
ನಟ ಗುರು ನಂದನ್ ವಿಲ್ಲಾ ತೋಟಕ್ಕೆ ನುಗ್ಗಿದ ಆನೆ; ಮುಂದೇನಾಯ್ತು?
ಎಲ್​ಪಿಜಿ ಗ್ಯಾಸ್ ಹಾಹಾಕಾರ;ವೀಕೆಂಡ್​ನಲ್ಲಿಯೂ ಬಂದ್ ಆದ ಹೋಟೆಲ್ಸ್ !
ಎಲ್​ಪಿಜಿ ಗ್ಯಾಸ್ ಹಾಹಾಕಾರ;ವೀಕೆಂಡ್​ನಲ್ಲಿಯೂ ಬಂದ್ ಆದ ಹೋಟೆಲ್ಸ್ !
ಗಂಡು ಮಕ್ಕಳಿಲ್ಲದಿದ್ದರೇನು? ಅಂತ್ಯಕ್ರಿಯೆ ನಡೆಸಿದ ಇಬ್ಬರು ಹೆಣ್ಣು ಮಕ್ಕಳು!
ಗಂಡು ಮಕ್ಕಳಿಲ್ಲದಿದ್ದರೇನು? ಅಂತ್ಯಕ್ರಿಯೆ ನಡೆಸಿದ ಇಬ್ಬರು ಹೆಣ್ಣು ಮಕ್ಕಳು!
1700 ರೂ. ಬೆಲೆಯ ಸಿಲಿಂಡರ್ 5000 ರೂ. ಗೆ ಮಾರಾಟ!
1700 ರೂ. ಬೆಲೆಯ ಸಿಲಿಂಡರ್ 5000 ರೂ. ಗೆ ಮಾರಾಟ!
ಶ್ರೀ ಗಂಧದ ಗುಡಿ ಧಾರಾವಾಹಿ ಬಿಟ್ಟಿದ್ದೇಕೆ? ವಿಡಿಯೋ ಮೂಲಕ ವಿವರಿಸಿದ ಸಂಜನಾ
ಶ್ರೀ ಗಂಧದ ಗುಡಿ ಧಾರಾವಾಹಿ ಬಿಟ್ಟಿದ್ದೇಕೆ? ವಿಡಿಯೋ ಮೂಲಕ ವಿವರಿಸಿದ ಸಂಜನಾ
ಸಿಕ್ಕಸಿಕ್ಕ ವಾಹನಗಳಿಗೆ ಡಿಕ್ಕಿ ಹೊಡೆದ ಯುವಕರಿಗೆ ಹಿಗ್ಗಾಮುಗ್ಗಾ ಥಳಿಸಿದ ಜನ
ಸಿಕ್ಕಸಿಕ್ಕ ವಾಹನಗಳಿಗೆ ಡಿಕ್ಕಿ ಹೊಡೆದ ಯುವಕರಿಗೆ ಹಿಗ್ಗಾಮುಗ್ಗಾ ಥಳಿಸಿದ ಜನ
ಒಂದು ನಿಮಿಷದಲ್ಲಿ 15 ಕೋಟಿ ರೂ. ಮೌಲ್ಯದ ಆಭರಣಗಳ ಕದ್ದ ದರೋಡೆಕೋರರು
ಒಂದು ನಿಮಿಷದಲ್ಲಿ 15 ಕೋಟಿ ರೂ. ಮೌಲ್ಯದ ಆಭರಣಗಳ ಕದ್ದ ದರೋಡೆಕೋರರು
ಜೈಲಿನಲ್ಲಿರೋ ದರ್ಶನ್ ಭೇಟಿ ಮಾಡಿ ಬಂದ ಧನ್ವೀರ್
ಜೈಲಿನಲ್ಲಿರೋ ದರ್ಶನ್ ಭೇಟಿ ಮಾಡಿ ಬಂದ ಧನ್ವೀರ್