AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ವಚ್ಛತೆ ಪಾಠ ಹೇಳಿಕೊಡುವ ಬಿಬಿಎಂಪಿಯಲ್ಲಿ ಇಲಿಗಳ ಕಾಟ

ಬೆಂಗಳೂರು: ಸ್ವಚ್ಛತೆ ಪಾಠ ಹೇಳಿಕೊಡಬೇಕಾದ ಬಿಬಿಎಂಪಿಯೇ ಸ್ವಚ್ಛತೆ ಕಾಪಾಡಿಕೊಂಡಿಲ್ಲ. ತನ್ನ ಕಚೇರಿಯಲ್ಲೇ ನೂರಾರು ಸಮಸ್ಯೆ ಎದುರಿಸುತ್ತಿದೆ. ಬಿಬಿಎಂಪಿಯಲ್ಲಿ ಮೂಷಿಕ ಸಾಮ್ರಾಜ್ಯ ಕಟ್ಟಿಕೊಂಡಿದೆ. ಮಹಾಪೌರರನ್ನು ಕಾಡುತ್ತಿವೆ ಇಲಿಗಳು, ಬಿಬಿಎಂಪಿ ಕಚೇರಿಯಲ್ಲೇ ಸಮಸ್ಯೆ! ಕ್ಲೀನ್ ಕ್ಲೀನ್ ಅಂತಾ ಸಿಲಿಕಾನ್ ಸಿಟಿ ಜನರಿಗೆಲ್ಲಾ ಸ್ವಚ್ಛತೆಯ ಪಾಠ ಹೇಳಿಕೊಡುವ ಬಿಬಿಎಂಪಿಗೆ ತನ್ನ ಕಚೇರಿಯಲ್ಲೇ ಇಲಿಗಳ ಕಾಟ ಶುರುವಾಗಿದೆ. ಕೆಲವರ್ಷಗಳ ಹಿಂದೆ ಪಾಲಿಕೆ ಇಲಿ ಹಿಡಿಯೋದಕ್ಕೆ ಲಕ್ಷಾಂತರ ರೂಪಾಯಿ ಖರ್ಚು ಮಾಡಿ ತೀವ್ರ ಟೀಕೆಗೂ ಗುರಿಯಾಗಿತ್ತು. ಇಷ್ಟುದಿನ ಬಿಬಿಎಂಪಿ ಕಚೇರಿಯಲ್ಲಿ ಆ ಕಡೆ, ಈ […]

ಸ್ವಚ್ಛತೆ ಪಾಠ ಹೇಳಿಕೊಡುವ ಬಿಬಿಎಂಪಿಯಲ್ಲಿ ಇಲಿಗಳ ಕಾಟ
ಸಾಧು ಶ್ರೀನಾಥ್​
|

Updated on: Nov 17, 2019 | 9:59 PM

Share

ಬೆಂಗಳೂರು: ಸ್ವಚ್ಛತೆ ಪಾಠ ಹೇಳಿಕೊಡಬೇಕಾದ ಬಿಬಿಎಂಪಿಯೇ ಸ್ವಚ್ಛತೆ ಕಾಪಾಡಿಕೊಂಡಿಲ್ಲ. ತನ್ನ ಕಚೇರಿಯಲ್ಲೇ ನೂರಾರು ಸಮಸ್ಯೆ ಎದುರಿಸುತ್ತಿದೆ. ಬಿಬಿಎಂಪಿಯಲ್ಲಿ ಮೂಷಿಕ ಸಾಮ್ರಾಜ್ಯ ಕಟ್ಟಿಕೊಂಡಿದೆ.

ಮಹಾಪೌರರನ್ನು ಕಾಡುತ್ತಿವೆ ಇಲಿಗಳು, ಬಿಬಿಎಂಪಿ ಕಚೇರಿಯಲ್ಲೇ ಸಮಸ್ಯೆ! ಕ್ಲೀನ್ ಕ್ಲೀನ್ ಅಂತಾ ಸಿಲಿಕಾನ್ ಸಿಟಿ ಜನರಿಗೆಲ್ಲಾ ಸ್ವಚ್ಛತೆಯ ಪಾಠ ಹೇಳಿಕೊಡುವ ಬಿಬಿಎಂಪಿಗೆ ತನ್ನ ಕಚೇರಿಯಲ್ಲೇ ಇಲಿಗಳ ಕಾಟ ಶುರುವಾಗಿದೆ. ಕೆಲವರ್ಷಗಳ ಹಿಂದೆ ಪಾಲಿಕೆ ಇಲಿ ಹಿಡಿಯೋದಕ್ಕೆ ಲಕ್ಷಾಂತರ ರೂಪಾಯಿ ಖರ್ಚು ಮಾಡಿ ತೀವ್ರ ಟೀಕೆಗೂ ಗುರಿಯಾಗಿತ್ತು.

ಇಷ್ಟುದಿನ ಬಿಬಿಎಂಪಿ ಕಚೇರಿಯಲ್ಲಿ ಆ ಕಡೆ, ಈ ಕಡೆ ಸುತ್ತಾಡುತ್ತಿದ್ದ ಇಲಿಗಳ ಸಾಮ್ರಾಜ್ಯ, ನೇರವಾಗಿ ಮೇಯರ್ ಕುರ್ಚಿ ಕೆಳಗೆ ದಾಳಿಯಿಟ್ಟಿದೆ. ಮೇಯರ್ ಕ್ಯಾಬಿನ್​ನಲ್ಲಿ ಎಲ್ಲೆಂದರಲ್ಲಿ ಇಲಿಗಳು ದಾಳಿ ಮಾಡಿ ವಸ್ತುಗಳನ್ನ ಹಾಳು ಮಾಡುತ್ತಿವೆ.

ಬಿಬಿಎಂಪಿಯಲ್ಲಿ ಇಲಿಗಳು ಕಾಟಕೊಡ್ತಿವೆ ಅನ್ನೋ ವಿಚಾರ ಎಲ್ಲೆಡೆ ವೈರಲ್ ಆಗುತ್ತಿದೆ. ಅದರಲ್ಲೂ ಮೇಯರ್ ಕಚೇರಿಯಲ್ಲಿ ಇಂತಹ ಸಮಸ್ಯೆ ಇದೆ ಅನ್ನೋದು ಮತ್ತಷ್ಟು ಜೋಕ್ ಕ್ರಿಯೇಟ್ ಮಾಡಿದ್ದು, ಸ್ವಚ್ಛೆತೆಯ ಪಾಠ ಹೇಳುವವರ ಬಗ್ಗೆ ಜನ ಕುಹಕವಾಡುತ್ತಿದ್ದಾರೆ.

ಚಪ್ಪಾಳೆ ತಟ್ಟುವುದು ಯಾಕೆ? ಇದರ ಹಿಂದಿನ ರಹಸ್ಯವೇನು?
ಚಪ್ಪಾಳೆ ತಟ್ಟುವುದು ಯಾಕೆ? ಇದರ ಹಿಂದಿನ ರಹಸ್ಯವೇನು?
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಲ್ಲಿ ಮನ್ನಣೆ
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಲ್ಲಿ ಮನ್ನಣೆ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು