AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಿಜಿಗಳಲ್ಲಿರುವ ವಿದ್ಯಾರ್ಥಿಗಳು ಮನೆಗೆ ತೆರಳುವಂತೆ ಬಿಬಿಎಂಪಿಯಿಂದ ಖಡಕ್ ಸೂಚನೆ

ಕಾಲೇಜುಗಳಿಗೆ ರಜೆ ಇರುವ ವಿದ್ಯಾರ್ಥಿಗಳು ಪಿಜಿಗಳಲ್ಲಿ ಇರಲು ಅವಕಾಶ ಇಲ್ಲ ಎಂದು ತಿಳಿಸಿದ ಬಿಬಿಎಂಪಿ, ಬೆಂಗಳೂರಿನ ಹಾಸ್ಟೆಲ್, ಪಿಜಿಗಳ ಮಾಲೀಕರು ಮತ್ತು ವಿದ್ಯಾರ್ಥಿಗಳಿಗೆ ಖಡಕ್ ಸೂಚನೆ ನೀಡಿದೆ. ಅನಿವಾರ್ಯ ಕಾರಣಕ್ಕೆ ಪಿಜಿಯಲ್ಲಿ ಉಳಿಸಿಕೊಂಡಲ್ಲಿ. ವೈಯಕ್ತಿಕ ಆರೋಗ್ಯ ಮತ್ತು ಸ್ವಚ್ಛತೆ ಜವಾಬ್ದಾರಿ ಅವರದ್ದೇ ಎಂದು ಬಿಬಿಎಂಪಿ ತಿಳಿಸಿದೆ.

ಪಿಜಿಗಳಲ್ಲಿರುವ ವಿದ್ಯಾರ್ಥಿಗಳು ಮನೆಗೆ ತೆರಳುವಂತೆ ಬಿಬಿಎಂಪಿಯಿಂದ ಖಡಕ್ ಸೂಚನೆ
ಬಿಬಿಎಂಪಿ ಮುಖ್ಯ ಕಚೇರಿ
TV9 Web
| Edited By: |

Updated on: Jun 15, 2021 | 2:08 PM

Share

ಬೆಂಗಳೂರು: ಕೊರೊನಾ ನಿಯಂತ್ರಿಸಲು ರಾಜ್ಯ ಸರ್ಕಾರ ಲಾಕ್​ಡೌನ್​ ವಿಧಿಸಿದೆ. ಸದ್ಯ ಕೊರೊನಾ ಸೋಂಕು ನಿಯಂತ್ರಣಕ್ಕೆ ಬರುತ್ತಿರುವ ಕಾರಣ ರಾಜ್ಯ ಸರ್ಕಾರ ಕೆಲವು ಕಡೆ ಮೊದಲು ಹಂತದ ಅನ್​ಲಾಕ್​ ಮಾಡಿದೆ. ಈಗಾಗಲೇ ಶಾಲೆ, ಕಾಲೇಜುಗಳು ಬಂದ್ ಆಗಿವೆ. ಆದರೆ ಹಾಸ್ಟೆಲ್, ಪಿಜಿಯಲ್ಲಿರುವ ವಿದ್ಯಾರ್ಥಿಗಳು ಮನೆಗೆ ಹೋಗಿಲ್ಲ. ಹೀಗಾಗಿ ಪಿಜಿಗಳಲ್ಲಿರುವ ವಿದ್ಯಾರ್ಥಿಗಳು ಮನೆಗೆ ಹೋಗಬೇಕೆಂದು ಬಿಬಿಎಂಪಿ ಸೂಚನೆ ನೀಡಿದೆ.

ಕಾಲೇಜುಗಳಿಗೆ ರಜೆ ಇರುವ ವಿದ್ಯಾರ್ಥಿಗಳು ಪಿಜಿಗಳಲ್ಲಿ ಇರಲು ಅವಕಾಶ ಇಲ್ಲ ಎಂದು ತಿಳಿಸಿದ ಬಿಬಿಎಂಪಿ, ಬೆಂಗಳೂರಿನ ಹಾಸ್ಟೆಲ್, ಪಿಜಿಗಳ ಮಾಲೀಕರು ಮತ್ತು ವಿದ್ಯಾರ್ಥಿಗಳಿಗೆ ಖಡಕ್ ಸೂಚನೆ ನೀಡಿದೆ. ಅನಿವಾರ್ಯ ಕಾರಣಕ್ಕೆ ಪಿಜಿಯಲ್ಲಿ ಉಳಿಸಿಕೊಂಡಲ್ಲಿ. ವೈಯಕ್ತಿಕ ಆರೋಗ್ಯ ಮತ್ತು ಸ್ವಚ್ಛತೆ ಜವಾಬ್ದಾರಿ ಅವರದ್ದೇ ಎಂದು ಬಿಬಿಎಂಪಿ ತಿಳಿಸಿದೆ.

110 ಚದರ ಅಡಿಯ ಕೊಠಡಿಯಲ್ಲಿ 2ಕ್ಕಿಂತ ಹೆಚ್ಚು ಜನರಿರುವಂತಿಲ್ಲ. ಪಿಜಿ ಸ್ವಚ್ಛತೆಯ ಹೊಣೆಯನ್ನು ಮಾಲೀಕರೇ ಹೊರಬೇಕು. ಪಿಜಿ ವಾಸಿಗಳನ್ನು ಮುನ್ಸೂಚನೆ ಇಲ್ಲದೆ ದಿಢೀರ್ ಹೊರಹಾಕುವಂತಿಲ್ಲ. ಪಿಜಿ ಮಾಲೀಕರ ನಿರ್ಲಕ್ಷ್ಯದಿಂದ ಕೊವಿಡ್ ಹರಡಿದರೆ ಕ್ರಮ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಬಿಬಿಎಂಪಿಯಿಂದ ಆದೇಶ ನೀಡಿದೆ.

ಇದನ್ನೂ ಓದಿ

ಗ್ರಾಮದಿಂದ ರೈತ ಕುಟುಂಬವನ್ನು ಬಹಿಷ್ಕರಿಸಿದ ಆರೋಪ; ನ್ಯಾಯಕ್ಕಾಗಿ ಆಗ್ರಹಿಸಿ ಗದಗ ಜಿಲ್ಲಾ ಕಚೇರಿ ಮುಂದೆ ಧರಣಿ

ಭಾರತದಲ್ಲೇ ಉತ್ಪಾದನೆಯಾಗಲಿದೆ ನೊವಾವ್ಯಾಕ್ಸ್ ಲಸಿಕೆ; ಡಿಸೆಂಬರ್​ ಹೊತ್ತಿಗೆ 20 ಕೋಟಿ ಡೋಸ್​​​ ಲಭ್ಯವಾಗುವ ನಿರೀಕ್ಷೆ

(BMP has suggested that students in PGs should go home)

ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
49 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿದ ಇಶಾನ್ ಕಿಶನ್
49 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿದ ಇಶಾನ್ ಕಿಶನ್
ಊಟಿಯಂತಾದ ಕೋಲಾರ, ರಸ್ತೆ ಕಾಣದೇ ವಾಹನ ಸವಾರರು ಪರದಾಟ
ಊಟಿಯಂತಾದ ಕೋಲಾರ, ರಸ್ತೆ ಕಾಣದೇ ವಾಹನ ಸವಾರರು ಪರದಾಟ