AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಿಜಿಗಳಲ್ಲಿರುವ ವಿದ್ಯಾರ್ಥಿಗಳು ಮನೆಗೆ ತೆರಳುವಂತೆ ಬಿಬಿಎಂಪಿಯಿಂದ ಖಡಕ್ ಸೂಚನೆ

ಕಾಲೇಜುಗಳಿಗೆ ರಜೆ ಇರುವ ವಿದ್ಯಾರ್ಥಿಗಳು ಪಿಜಿಗಳಲ್ಲಿ ಇರಲು ಅವಕಾಶ ಇಲ್ಲ ಎಂದು ತಿಳಿಸಿದ ಬಿಬಿಎಂಪಿ, ಬೆಂಗಳೂರಿನ ಹಾಸ್ಟೆಲ್, ಪಿಜಿಗಳ ಮಾಲೀಕರು ಮತ್ತು ವಿದ್ಯಾರ್ಥಿಗಳಿಗೆ ಖಡಕ್ ಸೂಚನೆ ನೀಡಿದೆ. ಅನಿವಾರ್ಯ ಕಾರಣಕ್ಕೆ ಪಿಜಿಯಲ್ಲಿ ಉಳಿಸಿಕೊಂಡಲ್ಲಿ. ವೈಯಕ್ತಿಕ ಆರೋಗ್ಯ ಮತ್ತು ಸ್ವಚ್ಛತೆ ಜವಾಬ್ದಾರಿ ಅವರದ್ದೇ ಎಂದು ಬಿಬಿಎಂಪಿ ತಿಳಿಸಿದೆ.

ಪಿಜಿಗಳಲ್ಲಿರುವ ವಿದ್ಯಾರ್ಥಿಗಳು ಮನೆಗೆ ತೆರಳುವಂತೆ ಬಿಬಿಎಂಪಿಯಿಂದ ಖಡಕ್ ಸೂಚನೆ
ಬಿಬಿಎಂಪಿ ಮುಖ್ಯ ಕಚೇರಿ
TV9 Web
| Edited By: |

Updated on: Jun 15, 2021 | 2:08 PM

Share

ಬೆಂಗಳೂರು: ಕೊರೊನಾ ನಿಯಂತ್ರಿಸಲು ರಾಜ್ಯ ಸರ್ಕಾರ ಲಾಕ್​ಡೌನ್​ ವಿಧಿಸಿದೆ. ಸದ್ಯ ಕೊರೊನಾ ಸೋಂಕು ನಿಯಂತ್ರಣಕ್ಕೆ ಬರುತ್ತಿರುವ ಕಾರಣ ರಾಜ್ಯ ಸರ್ಕಾರ ಕೆಲವು ಕಡೆ ಮೊದಲು ಹಂತದ ಅನ್​ಲಾಕ್​ ಮಾಡಿದೆ. ಈಗಾಗಲೇ ಶಾಲೆ, ಕಾಲೇಜುಗಳು ಬಂದ್ ಆಗಿವೆ. ಆದರೆ ಹಾಸ್ಟೆಲ್, ಪಿಜಿಯಲ್ಲಿರುವ ವಿದ್ಯಾರ್ಥಿಗಳು ಮನೆಗೆ ಹೋಗಿಲ್ಲ. ಹೀಗಾಗಿ ಪಿಜಿಗಳಲ್ಲಿರುವ ವಿದ್ಯಾರ್ಥಿಗಳು ಮನೆಗೆ ಹೋಗಬೇಕೆಂದು ಬಿಬಿಎಂಪಿ ಸೂಚನೆ ನೀಡಿದೆ.

ಕಾಲೇಜುಗಳಿಗೆ ರಜೆ ಇರುವ ವಿದ್ಯಾರ್ಥಿಗಳು ಪಿಜಿಗಳಲ್ಲಿ ಇರಲು ಅವಕಾಶ ಇಲ್ಲ ಎಂದು ತಿಳಿಸಿದ ಬಿಬಿಎಂಪಿ, ಬೆಂಗಳೂರಿನ ಹಾಸ್ಟೆಲ್, ಪಿಜಿಗಳ ಮಾಲೀಕರು ಮತ್ತು ವಿದ್ಯಾರ್ಥಿಗಳಿಗೆ ಖಡಕ್ ಸೂಚನೆ ನೀಡಿದೆ. ಅನಿವಾರ್ಯ ಕಾರಣಕ್ಕೆ ಪಿಜಿಯಲ್ಲಿ ಉಳಿಸಿಕೊಂಡಲ್ಲಿ. ವೈಯಕ್ತಿಕ ಆರೋಗ್ಯ ಮತ್ತು ಸ್ವಚ್ಛತೆ ಜವಾಬ್ದಾರಿ ಅವರದ್ದೇ ಎಂದು ಬಿಬಿಎಂಪಿ ತಿಳಿಸಿದೆ.

110 ಚದರ ಅಡಿಯ ಕೊಠಡಿಯಲ್ಲಿ 2ಕ್ಕಿಂತ ಹೆಚ್ಚು ಜನರಿರುವಂತಿಲ್ಲ. ಪಿಜಿ ಸ್ವಚ್ಛತೆಯ ಹೊಣೆಯನ್ನು ಮಾಲೀಕರೇ ಹೊರಬೇಕು. ಪಿಜಿ ವಾಸಿಗಳನ್ನು ಮುನ್ಸೂಚನೆ ಇಲ್ಲದೆ ದಿಢೀರ್ ಹೊರಹಾಕುವಂತಿಲ್ಲ. ಪಿಜಿ ಮಾಲೀಕರ ನಿರ್ಲಕ್ಷ್ಯದಿಂದ ಕೊವಿಡ್ ಹರಡಿದರೆ ಕ್ರಮ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಬಿಬಿಎಂಪಿಯಿಂದ ಆದೇಶ ನೀಡಿದೆ.

ಇದನ್ನೂ ಓದಿ

ಗ್ರಾಮದಿಂದ ರೈತ ಕುಟುಂಬವನ್ನು ಬಹಿಷ್ಕರಿಸಿದ ಆರೋಪ; ನ್ಯಾಯಕ್ಕಾಗಿ ಆಗ್ರಹಿಸಿ ಗದಗ ಜಿಲ್ಲಾ ಕಚೇರಿ ಮುಂದೆ ಧರಣಿ

ಭಾರತದಲ್ಲೇ ಉತ್ಪಾದನೆಯಾಗಲಿದೆ ನೊವಾವ್ಯಾಕ್ಸ್ ಲಸಿಕೆ; ಡಿಸೆಂಬರ್​ ಹೊತ್ತಿಗೆ 20 ಕೋಟಿ ಡೋಸ್​​​ ಲಭ್ಯವಾಗುವ ನಿರೀಕ್ಷೆ

(BMP has suggested that students in PGs should go home)

ಗಿಲ್ಲಿ ಅವತಾರವನ್ನೇ ಬದಲಿಸಿದ ಮನೆ ಮಂದಿ; ನೀವು ನಗೋದು ಗ್ಯಾರಂಟಿ
ಗಿಲ್ಲಿ ಅವತಾರವನ್ನೇ ಬದಲಿಸಿದ ಮನೆ ಮಂದಿ; ನೀವು ನಗೋದು ಗ್ಯಾರಂಟಿ
2 ವರ್ಷ ಹೋಟೆಲ್ ರೂಮ್ ಕೊಟ್ಟಿದ್ದಕ್ಕೆ 3 ಅಡಿಯಷ್ಟು ಕಸ ತುಂಬಿ ಹೋದ ಅತಿಥಿ
2 ವರ್ಷ ಹೋಟೆಲ್ ರೂಮ್ ಕೊಟ್ಟಿದ್ದಕ್ಕೆ 3 ಅಡಿಯಷ್ಟು ಕಸ ತುಂಬಿ ಹೋದ ಅತಿಥಿ
ಫ್ಯಾಮಿಲಿ ವೀಕ್: ರಾಶಿಕಾ ತಾಯಿ ಮಾತಿಗೆ ಸ್ಟನ್ ಆದ ಗಿಲ್ಲಿ
ಫ್ಯಾಮಿಲಿ ವೀಕ್: ರಾಶಿಕಾ ತಾಯಿ ಮಾತಿಗೆ ಸ್ಟನ್ ಆದ ಗಿಲ್ಲಿ
ಉಸಿರಾಟ ಸಮಸ್ಯೆ ಎಂದು ಆಸ್ಪತ್ರೆಗೆ ಬಂದ ರೋಗಿಯ ಮೇಲೆ ವೈದ್ಯನಿಂದ ಹಲ್ಲೆ
ಉಸಿರಾಟ ಸಮಸ್ಯೆ ಎಂದು ಆಸ್ಪತ್ರೆಗೆ ಬಂದ ರೋಗಿಯ ಮೇಲೆ ವೈದ್ಯನಿಂದ ಹಲ್ಲೆ
ರಸ್ತೆ ಅಡ್ಡಗಟ್ಟಿ ಬರ್ತ್‌ಡೇ ಆಚರಣೆ, ಪುಂಡರ ಹಾವಳಿ ವಿಡಿಯೋ ವೈರಲ್
ರಸ್ತೆ ಅಡ್ಡಗಟ್ಟಿ ಬರ್ತ್‌ಡೇ ಆಚರಣೆ, ಪುಂಡರ ಹಾವಳಿ ವಿಡಿಯೋ ವೈರಲ್
ರಜತ್ ಅವರ ಸಂಭಾವನೆ ಎಷ್ಟು? ಓಪನ್ ಆಗಿ ಮಾತನಾಡಿದ ಬುಜ್ಜಿ
ರಜತ್ ಅವರ ಸಂಭಾವನೆ ಎಷ್ಟು? ಓಪನ್ ಆಗಿ ಮಾತನಾಡಿದ ಬುಜ್ಜಿ
ರೈಲಿನ ಶೌಚಾಲಯದ ಪಕ್ಕ ಕುಳಿತು ಪ್ರಯಾಣಿಸಿದ ಕ್ರೀಡಾ ಪಟುಗಳು
ರೈಲಿನ ಶೌಚಾಲಯದ ಪಕ್ಕ ಕುಳಿತು ಪ್ರಯಾಣಿಸಿದ ಕ್ರೀಡಾ ಪಟುಗಳು
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ
ಇಂದು ಈ ರಾಶಿಯವರ ವ್ಯವಹಾರಗಳಲ್ಲಿ ಯಶಸ್ಸು ಲಭಿಸಲಿದೆ
ಇಂದು ಈ ರಾಶಿಯವರ ವ್ಯವಹಾರಗಳಲ್ಲಿ ಯಶಸ್ಸು ಲಭಿಸಲಿದೆ