AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

BBMP ಮಾರ್ಷಲ್​ಗಳ ಎಡವಟ್ಟು: MLA ಪ್ರಯಾಣಿಸುತ್ತಿದ್ದ ಕಾರಿನಲ್ಲಿದ್ದ ವ್ಯಕ್ತಿಗೆ ₹500 ಬದಲು ₹50,000 ದಂಡ?

ಬಿಬಿಎಂಪಿ ಮಾರ್ಷಲ್​ಗಳ ಎಡವಟ್ಟಿನಿಂದ ಶಾಸಕರು ಪ್ರಯಾಣಿಸುತ್ತಿದ್ದ ಕಾರಿನಲ್ಲಿದ್ದ ವ್ಯಕ್ತಿಗೆ 500 ಬದಲು 50,000 ರೂಪಾಯಿ ದಂಡ ವಿಧಿಸಲಾಗಿದೆ ಎಂದು ರಸೀದಿ ನೀಡಲಾಗಿದೆ. ಬಿಜೆಪಿ ಶಾಸಕ ರಾಜುಗೌಡ ಪ್ರಯಾಣಿಸುತ್ತಿದ್ದ ಕಾರಿನಲ್ಲಿದ್ದ ವ್ಯಕ್ತಿಗೆ ಮಾರ್ಷಲ್​ಗಳು ದಂಡದ ರಸೀದಿ ನೀಡಿದರು ಎಂದು ತಿಳಿದುಬಂದಿದೆ.

BBMP ಮಾರ್ಷಲ್​ಗಳ ಎಡವಟ್ಟು: MLA ಪ್ರಯಾಣಿಸುತ್ತಿದ್ದ ಕಾರಿನಲ್ಲಿದ್ದ ವ್ಯಕ್ತಿಗೆ ₹500 ಬದಲು ₹50,000 ದಂಡ?
ಶಾಸಕ ರಾಜುಗೌಡ(ಎಡ); ದಂಡದ ರಸೀದಿ (ಬಲ)
KUSHAL V
|

Updated on: Dec 26, 2020 | 1:51 PM

Share

ಬೆಂಗಳೂರು: ಬಿಬಿಎಂಪಿ ಮಾರ್ಷಲ್​ಗಳ ಎಡವಟ್ಟಿನಿಂದ ಶಾಸಕರು ಪ್ರಯಾಣಿಸುತ್ತಿದ್ದ ಕಾರಿನಲ್ಲಿದ್ದ ವ್ಯಕ್ತಿಗೆ 500 ಬದಲು 50,000 ರೂಪಾಯಿ ದಂಡ ವಿಧಿಸಲಾಗಿದೆ ಎಂದು ರಸೀದಿ ನೀಡಲಾಗಿದೆ. ಬಿಜೆಪಿ ಶಾಸಕ ರಾಜುಗೌಡ ಪ್ರಯಾಣಿಸುತ್ತಿದ್ದ ಕಾರಿನಲ್ಲಿದ್ದ ವ್ಯಕ್ತಿಗೆ ಮಾರ್ಷಲ್​ಗಳು ದಂಡದ ರಸೀದಿ ನೀಡಿದರು ಎಂದು ತಿಳಿದುಬಂದಿದೆ.

ಅಂದ ಹಾಗೆ, ಶಾಸಕ ರಾಜುಗೌಡ ಪ್ರಯಾಣಿಸುತ್ತಿದ್ದ ಕಾರ್​ನ ತಡೆದ ಮಾರ್ಷಲ್​ಗಳು ಅದರಲ್ಲಿ ವ್ಯಕ್ತಿಯೊಬ್ಬ ಮಾಸ್ಕ್​ ಧರಿಸದೆ ಇರುವುದನ್ನು ಗಮನಿಸಿದ್ದಾರೆ. ಹಾಗಾಗಿ, ಅವರಿಗೆ ದಂಡ ವಿಧಿಸಲು ಮುಂದಾದರು. ಈ ವೇಳೆ, ಮಾರ್ಷಲ್​ಗಳು ರಸೀದಿಯಲ್ಲಿ 50 ಸಾವಿರ ಎಂದು ನಮೂದಿಸಿದ್ದಾರಂತೆ. ರಸೀದಿ ಕಂಡ ವ್ಯಕ್ತಿ ಆತಂಕಕ್ಕೆ ಸಹ ಒಳಗಾಗಿದ್ದರಂತೆ.

ಇನ್ನು, ಘಟನೆ ಬೆಳಕಿಗೆ ಬರುತ್ತಿದ್ದಂತೆ ಪ್ರತಿಕ್ರಿಯಿಸಿದ ಪಾಲಿಕೆ ಕೇವಲ 500 ರೂಪಾಯಿ ದಂಡ ‌ವಸೂಲಿ ಮಾಡಲಾಯಿತು. ಆದರೆ, ರಸೀದಿಯಲ್ಲಿ ತಪ್ಪಾಗಿ 50,000 ರೂಪಾಯಿ ಎಂದು ನಮೂದಿಸಲಾಗಿದೆ ಎಂದು ಸ್ಪಷ್ಟನೆ ನೀಡಿದೆ.

‘ಮಾಸ್ಕ್ ಹಾಕಿದ್ದರೂ ಪೊಲೀಸರು ದಂಡ ವಿಧಿಸಿದ್ದಾರೆ!’ ಮೂಡಿಗೆರೆ ಕ್ಷೇತ್ರದ BJP ಶಾಸಕ ಎಂ.ಪಿ. ಕುಮಾರಸ್ವಾಮಿ ಅಳಲು

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!