AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಮ್ಮ ಮೆಟ್ರೋನಿಂದ ನಮಗೆ ಕೆಟ್ಟ ಹೆಸರು’ BMRCL ಗೆ ಮೇಯರ್ ತರಾಟೆ..

ಬೆಂಗಳೂರು: ನಮ್ಮ ಮೆಟ್ರೋನಿಂದ ಬಿಬಿಎಂಪಿಗೆ ಕೆಟ್ಟ ಹೆಸರು ಬರುತ್ತಿದೆ ಎಂದು BMRCL ವಿರುದ್ಧ ಬಿಬಿಎಂಪಿ ಮೇಯರ್ ಎಂ.ಗೌತಮ್‌ಕುಮಾರ್ ಆಕ್ರೋಶ ಹೊರಹಾಕಿದ್ದಾರೆ. ಕಳೆದ ಕೆಲ ದಿನಗಳಿಂದ ಸಿಟಿ ರೌಂಡ್ಸ್ ಹಾಕುತ್ತಿರುವ ಮೇಯರ್. ನಗರದ ರಸ್ತೆ ಗುಂಡಿಗಳನ್ನು ಸ್ವತಃ ತಾವೇ ವಾಹನ ಓಡಿಸುವ ಮೂಲಕ ಪರಿಶೀಲನೆ ನಡೆಸಿದ್ದರು. ಈಗ ನಗರದಲ್ಲಿ ಬಿದ್ದಿರುವ ಗುಂಡಿಗಳಿಗೆ BMRCL ನಿರ್ಲಕ್ಷ್ಯವೇ ಮುಖ್ಯ ಕಾರಣ ಎಂದು ಆರೋಪಿಸಿದ್ದಾರೆ. ಸಿಟಿಯಲ್ಲಿ ರಸ್ತೆಗಳು ಹಾಳಾಗಲು, ಗುಂಡಿ ಬೀಳಲು ಮೆಟ್ರೋ ಕಾರಣ, BMRCL ನಿರ್ಲಕ್ಷ್ಯದಿಂದ ರಸ್ತೆಗಳು ಹಾಳಾಗುತ್ತಿವೆ. ಮೆಟ್ರೋ ಲೈನ್‌ಟ್ರ್ಯಾಕ್ […]

'ನಮ್ಮ ಮೆಟ್ರೋನಿಂದ ನಮಗೆ ಕೆಟ್ಟ ಹೆಸರು' BMRCL ಗೆ ಮೇಯರ್ ತರಾಟೆ..
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Nov 11, 2019 | 1:09 PM

Share

ಬೆಂಗಳೂರು: ನಮ್ಮ ಮೆಟ್ರೋನಿಂದ ಬಿಬಿಎಂಪಿಗೆ ಕೆಟ್ಟ ಹೆಸರು ಬರುತ್ತಿದೆ ಎಂದು BMRCL ವಿರುದ್ಧ ಬಿಬಿಎಂಪಿ ಮೇಯರ್ ಎಂ.ಗೌತಮ್‌ಕುಮಾರ್ ಆಕ್ರೋಶ ಹೊರಹಾಕಿದ್ದಾರೆ.

ಕಳೆದ ಕೆಲ ದಿನಗಳಿಂದ ಸಿಟಿ ರೌಂಡ್ಸ್ ಹಾಕುತ್ತಿರುವ ಮೇಯರ್. ನಗರದ ರಸ್ತೆ ಗುಂಡಿಗಳನ್ನು ಸ್ವತಃ ತಾವೇ ವಾಹನ ಓಡಿಸುವ ಮೂಲಕ ಪರಿಶೀಲನೆ ನಡೆಸಿದ್ದರು. ಈಗ ನಗರದಲ್ಲಿ ಬಿದ್ದಿರುವ ಗುಂಡಿಗಳಿಗೆ BMRCL ನಿರ್ಲಕ್ಷ್ಯವೇ ಮುಖ್ಯ ಕಾರಣ ಎಂದು ಆರೋಪಿಸಿದ್ದಾರೆ. ಸಿಟಿಯಲ್ಲಿ ರಸ್ತೆಗಳು ಹಾಳಾಗಲು, ಗುಂಡಿ ಬೀಳಲು ಮೆಟ್ರೋ ಕಾರಣ, BMRCL ನಿರ್ಲಕ್ಷ್ಯದಿಂದ ರಸ್ತೆಗಳು ಹಾಳಾಗುತ್ತಿವೆ.

ಮೆಟ್ರೋ ಲೈನ್‌ಟ್ರ್ಯಾಕ್ ನೀರು ನೇರವಾಗಿ ರಸ್ತೆಗೆ ಬಿಡ್ತಿದ್ದಾರೆ ಹಾಗಾಗಿ ಮಳೆ ಬಂದಾಗ ರಸ್ತೆಗಳ ಮೇಲೆಯೇ ನೀರು ಹರಿಯುತ್ತದೆ. ಇದರಿಂದಾಗಿ ನಗರದ ರಸ್ತೆಗಳು ಹಾಳಾಗುತ್ತಿವೆ ಎಂದು ಕಿಡಿ ಕಾರಿದ್ದಾರೆ.ಅಲ್ಲದೆ BMRCL ಮಾಡಬೇಕಿದ್ದ ಕೆಲಸವನ್ನು ಪಾಲಿಕೆ ಮಾಡಬೇಕಾಗಿದೆ.

ಕಳಪೆ ಕಾಮಗಾರಿಯಿಂದ ಪಾಲಿಕೆಗೆ ಕೆಟ್ಟ ಹೆಸರು ಬರ್ತಿದೆ. ಹೈದರಾಬಾದ್ ಮೆಟ್ರೋ ‌ಕಾಮಗಾರಿಗೆ ಹೋಲಿಕೆ ಮಾಡಿದ್ರೆ, ನಮ್ಮ ಮೆಟ್ರೋ ಕಾಮಗಾರಿ ಕಳಪೆಯಾಗಿದೆ ಎಂದು ಬೆಂಗಳೂರಿನಲ್ಲಿ ಮೇಯರ್ M.ಗೌತಮ್‌ಕುಮಾರ್ BMRCL ವಿರುದ್ಧ ಗರಂ ಆಗಿದ್ದಾರೆ.

Published On - 8:01 am, Mon, 11 November 19

Follow Us
ಸರ್ಕಾರದ 100 ದಿನದ ಕಾರ್ಯಕ್ರಮಕ್ಕೆ ಬಂದ ಸಿದ್ದರಾಮಯ್ಯಗೆ ವಿಶೇಷ ಸ್ವಾಗತ
ಸರ್ಕಾರದ 100 ದಿನದ ಕಾರ್ಯಕ್ರಮಕ್ಕೆ ಬಂದ ಸಿದ್ದರಾಮಯ್ಯಗೆ ವಿಶೇಷ ಸ್ವಾಗತ
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ