AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುರುವಾರದಿಂದ BBMP ಅಧಿಕಾರಿಗಳು, ಸಿಬ್ಬಂದಿ ಬೆಳಗ್ಗೆ 6ಕ್ಕೆ ಕೆಲಸಕ್ಕೆ ಹಾಜರ್!

ಬೆಂಗಳೂರು: ನಗರದ ಕಸದ ಸಮಸ್ಯೆ ನಿವಾರಣೆಗೆ ಹೊಸ ಪ್ಲ್ಯಾನ್ ರೂಪುಗೊಂಡಿದೆ. ಮೇಯರ್ ಹಾಗೂ ಕಮಿಷನರ್ ಸೇರಿ ಈ ಕಸದ ಸಮಸ್ಯೆಗೆ ಇತಿಶ್ರೀ ಹಾಡಲು ಮುಂದಾಗಿದ್ದಾರೆ. ಬದಲಾಗಲಿದೆ ಅಧಿಕಾರಿ, ಸಿಬ್ಬಂದಿ ಕೆಲಸದ ಸಮಯ: ಕಸದ ಸಮಸ್ಯೆ ನಿವಾರಣೆಗೆ ಮೇಯರ್ ಬಿಬಿಎಂಪಿ ಅಧಿಕಾರಿಗಳು, ಸಿಬ್ಬಂದಿ ಕೆಲಸದ ಸಮಯವನ್ನು ಬದಲಾಯಿಸಿದ್ದಾರೆ. ಬೆಳಗ್ಗೆ 6 ಗಂಟೆಯಿಂದಲೇ ಕೆಲಸ ಆರಂಭವಾಗಲಿದೆ. ಇದು ಕೇವಲ ಬಿಬಿಎಂಪಿ ಸಿಬ್ಬಂದಿಗೆ ಮಾತ್ರವಲ್ಲ. ಅಧಿಕಾರಿಗಳಿಗೂ ಅನ್ವಯ. ಪ್ರತಿ ವಾರ್ಡ್ ನ ಹೆಲ್ತ್ ಇನ್ಸ್ಪೆಕ್ಟರ್, ಎಇ, ಎಇಇ, ಚೀಫ್ ಇಂಜಿನಿಯರ್, ಜಂಟಿ […]

ಗುರುವಾರದಿಂದ BBMP ಅಧಿಕಾರಿಗಳು, ಸಿಬ್ಬಂದಿ ಬೆಳಗ್ಗೆ 6ಕ್ಕೆ ಕೆಲಸಕ್ಕೆ ಹಾಜರ್!
Follow us
ಸಾಧು ಶ್ರೀನಾಥ್​
|

Updated on:Nov 19, 2019 | 10:50 AM

ಬೆಂಗಳೂರು: ನಗರದ ಕಸದ ಸಮಸ್ಯೆ ನಿವಾರಣೆಗೆ ಹೊಸ ಪ್ಲ್ಯಾನ್ ರೂಪುಗೊಂಡಿದೆ. ಮೇಯರ್ ಹಾಗೂ ಕಮಿಷನರ್ ಸೇರಿ ಈ ಕಸದ ಸಮಸ್ಯೆಗೆ ಇತಿಶ್ರೀ ಹಾಡಲು ಮುಂದಾಗಿದ್ದಾರೆ.

ಬದಲಾಗಲಿದೆ ಅಧಿಕಾರಿ, ಸಿಬ್ಬಂದಿ ಕೆಲಸದ ಸಮಯ: ಕಸದ ಸಮಸ್ಯೆ ನಿವಾರಣೆಗೆ ಮೇಯರ್ ಬಿಬಿಎಂಪಿ ಅಧಿಕಾರಿಗಳು, ಸಿಬ್ಬಂದಿ ಕೆಲಸದ ಸಮಯವನ್ನು ಬದಲಾಯಿಸಿದ್ದಾರೆ. ಬೆಳಗ್ಗೆ 6 ಗಂಟೆಯಿಂದಲೇ ಕೆಲಸ ಆರಂಭವಾಗಲಿದೆ. ಇದು ಕೇವಲ ಬಿಬಿಎಂಪಿ ಸಿಬ್ಬಂದಿಗೆ ಮಾತ್ರವಲ್ಲ. ಅಧಿಕಾರಿಗಳಿಗೂ ಅನ್ವಯ.

ಪ್ರತಿ ವಾರ್ಡ್ ನ ಹೆಲ್ತ್ ಇನ್ಸ್ಪೆಕ್ಟರ್, ಎಇ, ಎಇಇ, ಚೀಫ್ ಇಂಜಿನಿಯರ್, ಜಂಟಿ ಆಯುಕ್ತ, ವಿಶೇಷ ಆಯುಕ್ತರು ಸೇರಿದಂತೆ ಕಮಿಷನರ್ ಕೂಡಾ ಬೆಳಗ್ಗೆ ಆರು ಗಂಟೆಗೆ ಕೆಲಸಕ್ಕೆ ಹಾಜರಿರಬೇಕು. ಪ್ರತಿ ರಸ್ತೆ, ಬೀದಿ, ಏರಿಯಾದ ಕಸ ವಿಲೇವಾರಿ ಮಾಡಿಸಬೇಕು. ಬೆಳಗ್ಗೆ ಆರು ಗಂಟೆಗೆ ಡ್ಯೂಟಿಗೆ ಹಾಜರಾಗದಿದ್ರೆ ಪರ್ಮನೆಂಟ್ ಮನೆಗೆ ಕಳಿಸಲಾಗುತ್ತೆ.

ಇಂದೋರ್ ಪದ್ಧತಿ ಅಳವಡಿಸಿದ ಬಿಬಿಎಂಪಿ ಬೆಳಗ್ಗೆ 6 ಗಂಟೆಯಿಂದ 9 ಗಂಟೆವರೆಗೂ ನಗರದ ಸ್ವಚ್ಛತೆಯ ಕೆಲಸ ಮಾಡಬೇಕು. 11 ಗಂಟೆಯಿಂದ ರೆಗ್ಯೂಲರ್ ಡ್ಯೂಟಿ. ಗುರುವಾರದಿಂದ ಬಿಬಿಎಂಪಿಯಲ್ಲಿ ಹೊಸ ಡ್ಯೂಟಿ ಟೈಮ್ ಶುರುವಾಗಲಿದ್ದು, ಇಂದೋರ್ ಪದ್ಧತಿಯನ್ನ ಅಳವಡಿಸಲಾಗಿದೆ ಎಂದು ಮೇಯರ್ ಗೌತಮ್ ಕುಮಾರ್ ತಿಳಿಸಿದ್ದಾರೆ.

Published On - 6:47 am, Tue, 19 November 19

ಲೆಫ್ಟಿನೆಂಟ್ ವಿನಯ್ ಅಸ್ತಿ ವಿಸರ್ಜನೆ ಮಾಡಿ ಬಿಕ್ಕಿ ಬಿಕ್ಕಿ ಅತ್ತ ತಂದೆ
ಲೆಫ್ಟಿನೆಂಟ್ ವಿನಯ್ ಅಸ್ತಿ ವಿಸರ್ಜನೆ ಮಾಡಿ ಬಿಕ್ಕಿ ಬಿಕ್ಕಿ ಅತ್ತ ತಂದೆ
ಸಹಾಯ ಮಾಡಿ; ಸರ್ಕಾರಕ್ಕೆ ಪಹಲ್ಗಾಮ್ ದಾಳಿಯಲ್ಲಿ ಮಡಿದ ಸಂತೋಷ್ ಪತ್ನಿ ಮನವಿ
ಸಹಾಯ ಮಾಡಿ; ಸರ್ಕಾರಕ್ಕೆ ಪಹಲ್ಗಾಮ್ ದಾಳಿಯಲ್ಲಿ ಮಡಿದ ಸಂತೋಷ್ ಪತ್ನಿ ಮನವಿ
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪಹಲ್ಗಾಮ್​ನಲ್ಲಿ ಕಳೆದ ಕೊನೆಯ ಕ್ಷಣಗಳು
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪಹಲ್ಗಾಮ್​ನಲ್ಲಿ ಕಳೆದ ಕೊನೆಯ ಕ್ಷಣಗಳು
ರಮ್ಯಾಗೆ ಚಿನ್ನ ಎಂದರೆ ಇಷ್ಟವೇ? ನಟಿ ಹೇಳಿದ್ದೇನು? ವಿಡಿಯೋ ನೋಡಿ...
ರಮ್ಯಾಗೆ ಚಿನ್ನ ಎಂದರೆ ಇಷ್ಟವೇ? ನಟಿ ಹೇಳಿದ್ದೇನು? ವಿಡಿಯೋ ನೋಡಿ...
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ
ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವು ಅಭಿನಂದನಾರ್ಹ: ಈಶ್ವರಪ್ಪ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವು ಅಭಿನಂದನಾರ್ಹ: ಈಶ್ವರಪ್ಪ
ಶಾಸಕ ಚನ್ನಬಸಪ್ಪ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲಾಗದು: ಪರಮೇಶ್ವರ್
ಶಾಸಕ ಚನ್ನಬಸಪ್ಪ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲಾಗದು: ಪರಮೇಶ್ವರ್