AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದಿರಾ ಕ್ಯಾಂಟೀನ್ ಗ್ರಾಹಕರಿಗೆ ಸದ್ಯದಲ್ಲೇ ಬೆಲೆ ಏರಿಕೆ ಬಿಸಿ! ಯಾಕೆ ಗೊತ್ತಾ?

ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ ಅವರ ಅವಧಿಯ ಮಹತ್ವಾಕಾಂಕ್ಷೆ ಯೋಜನೆ ಇಂದಿರಾ ಕ್ಯಾಂಟೀನ್ ಊಟದ ದರ ಪರಿಷ್ಕರಣೆಗೆ ಬಿಬಿಎಂಪಿ ಚಿಂತನೆ ನಡೆಸಿದೆ. ಊಟ, ಉಪಾಹಾರ ದರ ಪರಿಷ್ಕರಣೆಗೆ ಬಿಬಿಎಂಪಿ ಪ್ಲ್ಯಾನ್ ನಡೆಸಿದ್ದು, ಶೀಘ್ರದಲ್ಲೇ ಉಪಾಹಾರದ ಬೆಲೆ 5ರೂಪಾಯಿಯಿಂದ 10ರೂ.ಗೆ ಏರಿಕೆ ಹಾಗೂ ಊಟದ ಬೆಲೆ 10 ರೂ.ನಿಂದ 15 ರೂ.ಗೆ ಏರಿಕೆ ಮಾಡುವ ಸಾಧ್ಯತೆಯಿದೆ. ಬಿಬಿಎಂಪಿ ಮತ್ತು ರಾಜ್ಯ ಸರ್ಕಾರಕ್ಕೆ ಆಗುತ್ತಿರುವ ಆರ್ಥಿಕ ಹೊರೆ ಕಡಿಮೆ ಮಾಡಲು ಇಂದಿರಾ ಕ್ಯಾಂಟೀನ್ ಊಟದ ದರ ಪರಿಷ್ಕರಣೆಗೆ ಬಿಬಿಎಂಪಿ ಮುಂದಾಗಿದೆ. […]

ಇಂದಿರಾ ಕ್ಯಾಂಟೀನ್ ಗ್ರಾಹಕರಿಗೆ ಸದ್ಯದಲ್ಲೇ ಬೆಲೆ ಏರಿಕೆ ಬಿಸಿ! ಯಾಕೆ ಗೊತ್ತಾ?
ಸಾಧು ಶ್ರೀನಾಥ್​
|

Updated on:Feb 29, 2020 | 10:49 AM

Share

ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ ಅವರ ಅವಧಿಯ ಮಹತ್ವಾಕಾಂಕ್ಷೆ ಯೋಜನೆ ಇಂದಿರಾ ಕ್ಯಾಂಟೀನ್ ಊಟದ ದರ ಪರಿಷ್ಕರಣೆಗೆ ಬಿಬಿಎಂಪಿ ಚಿಂತನೆ ನಡೆಸಿದೆ. ಊಟ, ಉಪಾಹಾರ ದರ ಪರಿಷ್ಕರಣೆಗೆ ಬಿಬಿಎಂಪಿ ಪ್ಲ್ಯಾನ್ ನಡೆಸಿದ್ದು, ಶೀಘ್ರದಲ್ಲೇ ಉಪಾಹಾರದ ಬೆಲೆ 5ರೂಪಾಯಿಯಿಂದ 10ರೂ.ಗೆ ಏರಿಕೆ ಹಾಗೂ ಊಟದ ಬೆಲೆ 10 ರೂ.ನಿಂದ 15 ರೂ.ಗೆ ಏರಿಕೆ ಮಾಡುವ ಸಾಧ್ಯತೆಯಿದೆ.

ಬಿಬಿಎಂಪಿ ಮತ್ತು ರಾಜ್ಯ ಸರ್ಕಾರಕ್ಕೆ ಆಗುತ್ತಿರುವ ಆರ್ಥಿಕ ಹೊರೆ ಕಡಿಮೆ ಮಾಡಲು ಇಂದಿರಾ ಕ್ಯಾಂಟೀನ್ ಊಟದ ದರ ಪರಿಷ್ಕರಣೆಗೆ ಬಿಬಿಎಂಪಿ ಮುಂದಾಗಿದೆ. ಗುತ್ತಿಗೆದಾರ ಸದ್ಯ ಒಂದು ಊಟಕ್ಕೆ 22 ರೂಪಾಯಿ ಚಾರ್ಜ್ ಮಾಡುತ್ತಿದ್ದು, ಸರ್ಕಾರ12 ರೂಪಾಯಿ ಸಬ್ಸಿಡಿ ನೀಡುತ್ತಿದೆ. ಊಟಕ್ಕೆ ಗ್ರಾಹಕರಿಂದ 10 ರೂಪಾಯಿ ಪಡೆಯಲಾಗ್ತಿದೆ. ಈಗ ಸರ್ಕಾರದ ಸಬ್ಸಿಡಿ ಹೊರೆ ಇಳಿಸಲು ಊಟದ ಬೆಲೆ ಏರಿಕೆ ಮಾಡಲು ಚಿಂತನೆ ನಡೆಸಿದೆ.

ಇದರಿಂದ ಬಹುತೇಕ ಸಬ್ಸಿಡಿ ಹೊರೆ ಕಡಿಮೆಯಾಗಲಿದೆ. ಕಳೆದ ಒಂದು ವರ್ಷದಿಂದ ಸರ್ಕಾರ ಇಂದಿರಾ ಕ್ಯಾಂಟೀನ್​ಗೆ ಅನುದಾನ ನೀಡಿಲ್ಲ. ಬಿಬಿಎಂಪಿಯೇ ನಿರ್ವಹಣೆ ಮಾಡುತ್ತಿರುವ ಕಾರಣ ಆರ್ಥಿಕ ಹೊರೆಯಾಗಿದೆ. ಈ ಬಾರಿ ಇಂದಿರಾ ಕ್ಯಾಂಟೀನ್​ಗೆ ಹೊಸದಾಗಿ ಟೆಂಡರ್ ಆಹ್ವಾನಿಸಿದ್ದು, ಹೊಸ ಗುತ್ತಿಗೆ ಜೊತೆ ಹೊಸ ದರ ಜಾರಿಗೆ ತರಲು ಬಿಬಿಎಂಪಿ ಮುಂದಾಗಿದೆ.

https://www.facebook.com/Tv9Kannada/videos/548997709045048/

Published On - 9:26 am, Sat, 29 February 20

450 ಕಿ.ಮೀ ಸ್ಕೇಟಿಂಗ್ ಮಾಡಿ ಅಯೋಧ್ಯೆಯ ರಾಮನ ದರ್ಶನ ಪಡೆದ 9 ವರ್ಷದ ಬಾಲಕಿ!
450 ಕಿ.ಮೀ ಸ್ಕೇಟಿಂಗ್ ಮಾಡಿ ಅಯೋಧ್ಯೆಯ ರಾಮನ ದರ್ಶನ ಪಡೆದ 9 ವರ್ಷದ ಬಾಲಕಿ!
ಸೋಮನಾಥ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ
ಸೋಮನಾಥ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ
ಸೋಮನಾಥ ದೇವಾಲಯಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಸೋಮನಾಥ ದೇವಾಲಯಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಹೆಚ್​​​ಡಿಕೆ VS ಡಿಕೆಶಿ ಸವಾಲು: ಓಪನ್ ಡಿಬೇಟ್ ಮಾಡೋಣ ಬನ್ನಿ
ಹೆಚ್​​​ಡಿಕೆ VS ಡಿಕೆಶಿ ಸವಾಲು: ಓಪನ್ ಡಿಬೇಟ್ ಮಾಡೋಣ ಬನ್ನಿ
ಶ್ವಾನ ದಾಳಿಯಿಂದ ಶ್ರೇಯಸ್ ಅಯ್ಯರ್ ಜಸ್ಟ್ ಮಿಸ್; ವಿಡಿಯೋ ನೋಡಿ
ಶ್ವಾನ ದಾಳಿಯಿಂದ ಶ್ರೇಯಸ್ ಅಯ್ಯರ್ ಜಸ್ಟ್ ಮಿಸ್; ವಿಡಿಯೋ ನೋಡಿ
ಕಿಚ್ಚನ ಮಾತು ಕೇಳಿ ಕಣ್ಣೀರು ಹಾಕಿದ ಅಶ್ವಿನಿ-ಧ್ರುವಂತ್: ವಿಡಿಯೋ ನೋಡಿ
ಕಿಚ್ಚನ ಮಾತು ಕೇಳಿ ಕಣ್ಣೀರು ಹಾಕಿದ ಅಶ್ವಿನಿ-ಧ್ರುವಂತ್: ವಿಡಿಯೋ ನೋಡಿ
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​