AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನೆ ನಿರ್ಮಾಣಕ್ಕೆ ಗುಡ್ ನ್ಯೂಸ್: ಕಟ್ಟಡ ನಿರ್ಮಾಣದ ಉಲ್ಲಂಘನೆ ಶೇ. 15ರಷ್ಟಿದ್ರೂ OC ಸಿಗುತ್ತೆ!

ಸಿಲಿಕಾನ್ ಸಿಟಿಯಲ್ಲಿ ಮನೆಕಟ್ಟುವವರಿಗೆ BBMP ಗುಡ್ ನ್ಯೂಸ್ ಕೊಟ್ಟಿದೆ. ಹೌದು, ಇದೀಗ ಕಟ್ಟಡ ನಿರ್ಮಾಣದ ವೇಳೆ ಶೇ.15ರಷ್ಟು ಉಲ್ಲಂಘನೆ ಮಾಡಿದ್ದರೂ ದಂಡ ಕಟ್ಟಿಸಿಕೊಂಡು ಸ್ವಾಧೀನ ಪತ್ರ (OC) ನೀಡಲು ಬಿಬಿಎಂಪಿ ನಿರ್ಧರಿಸಿದೆ.

ಮನೆ ನಿರ್ಮಾಣಕ್ಕೆ ಗುಡ್ ನ್ಯೂಸ್: ಕಟ್ಟಡ ನಿರ್ಮಾಣದ ಉಲ್ಲಂಘನೆ ಶೇ. 15ರಷ್ಟಿದ್ರೂ OC ಸಿಗುತ್ತೆ!
ಬಿಬಿಎಂಪಿ ಮುಖ್ಯ ಕಚೇರಿ
Follow us
shruti hegde
| Updated By: ಸಾಧು ಶ್ರೀನಾಥ್​

Updated on: Dec 15, 2020 | 2:47 PM

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಮನೆಕಟ್ಟುವವರಿಗೆ BBMP ಗುಡ್ ನ್ಯೂಸ್ ಕೊಟ್ಟಿದೆ. ಹೌದು, ಇದೀಗ ಕಟ್ಟಡ ನಿರ್ಮಾಣದ ವೇಳೆ ಶೇ.15ರಷ್ಟು ಉಲ್ಲಂಘನೆ ಮಾಡಿದ್ದರೂ ದಂಡ ಕಟ್ಟಿಸಿಕೊಂಡು ಸ್ವಾಧೀನ ಪತ್ರ (OC) ನೀಡಲು ಬಿಬಿಎಂಪಿ ನಿರ್ಧರಿಸಿದೆ. ಈ ಹಿಂದೆ, ಕಟ್ಟಡ ನಿರ್ಮಾಣದಲ್ಲಿ ಉಲ್ಲಂಘನೆಯ ಪ್ರಮಾಣ ಶೇ. 5ರಷ್ಟು ಇದ್ದರೆ ಮಾತ್ರ ಆಕ್ಯುಪೆನ್ಸಿ ಸರ್ಟಿಫಿಕೇಟ್ ನೀಡಲಾಗುತ್ತಿತ್ತು. ಇದೀಗ, ಬಿಬಿಎಂಪಿ ಅದರ ಪ್ರಮಾಣವನ್ನು ಶೇ. 15ಕ್ಕೆ ಏರಿಕೆ ಮಾಡಿದೆ.

ಆಸ್ತಿ ತೆರಿಗೆ ಹೆಚ್ಚಳವಿಲ್ಲ ಜೊತೆಗೆ, ಸದ್ಯಕ್ಕೆ ಆಸ್ತಿ ತೆರಿಗೆ ಹೆಚ್ಚಳ ಮಾಡದಿರಲು ಪಾಲಿಕೆ ನಿರ್ಧರಿಸಿದೆ. ಬಿಬಿಎಂಪಿಯಲ್ಲಿ ಸದ್ಯ 12 ಲಕ್ಷದಷ್ಟು ತೆರಿಗೆ ಪಾವತಿಸುತ್ತಿರುವ ಆಸ್ತಿಗಳಿವೆ. ಇದರಲ್ಲಿ 3 ಲಕ್ಷದ 90 ಸಾವಿರ ತೆರಿಗೆದಾರರು ತಪ್ಪು ಮಾಹಿತಿ ನೀಡಿದ್ದಾರೆ. ಅಂಥವರಿಗೆ ನೋಟಿಸ್ ನೀಡಲು ಪಾಲಿಕೆ ನಿರ್ಧರಿಸಿದೆ.

ಇದಲ್ಲದೆ, ಸೆಲ್ಫ್ ಅಸೆಸ್​ಮೆಂಟ್ ಸ್ಕೀಮ್ ಅಡಿಯಲ್ಲಿ ತಪ್ಪು ಮಾಹಿತಿ ನೀಡಿದವರಿಂದ ದಂಡ ಕಟ್ಟಿಸಿಕೊಳ್ಳಲು ಸಹ ಬಿಬಿಎಂಪಿ ನಿರ್ಧಾರ ಕೈಗೊಂಡಿದೆ. ಜೊತೆಗೆ, 1 ಲಕ್ಷ ಜನರು ತಮ್ಮ ಆಸ್ತಿಯ ವಿಸ್ತೀರ್ಣದಲ್ಲಿ ತಪ್ಪು ಮಾಹಿತಿ ನೀಡಿದ್ದಾರೆ. ಅಂಥವರಿಗೂ ನೋಟಿಸ್ ಕೊಟ್ಟು ದಂಡ ವಿಧಿಸಲು ಬಿಬಿಎಂಪಿ ನಿರ್ಧಾರ ಕೈಗೊಂಡಿದೆ.

ಬೆಂಗಳೂರು ಆಡಳಿತಕ್ಕೆ ಹೊಸ ರೂಪ: ಬಿಬಿಎಂಪಿ ಮಸೂದೆಗೆ ಅಧಿವೇಶನದಲ್ಲಿ ಒಪ್ಪಿಗೆ

ಮಹಿಳೆಯರು ಬಿಜೆಪಿ ಶಾಲು ಹೊದ್ದಿದ್ದರೆ ಭದ್ರತಾ ಲೋಪ ಗೊತ್ತಾಗುತಿತ್ತು: ಸಚಿವ
ಮಹಿಳೆಯರು ಬಿಜೆಪಿ ಶಾಲು ಹೊದ್ದಿದ್ದರೆ ಭದ್ರತಾ ಲೋಪ ಗೊತ್ತಾಗುತಿತ್ತು: ಸಚಿವ
ದೆವ್ವದ ಹಾಡಿಗೆ ಭಯಬಿದ್ದ ಸರಿಗಮಪ ಮನೋಜ್; ಇಲ್ಲಿದೆ ಫನ್ನಿ ವಿಡಿಯೋ
ದೆವ್ವದ ಹಾಡಿಗೆ ಭಯಬಿದ್ದ ಸರಿಗಮಪ ಮನೋಜ್; ಇಲ್ಲಿದೆ ಫನ್ನಿ ವಿಡಿಯೋ
ರಾಹುಲ್​ಗೆ ತಿರುಗೇಟು ನೀಡಲು ಪ್ಲ್ಯಾನ್ ರೂಪಿಸಿದ್ದ ವಿರಾಟ್ ಕೊಹ್ಲಿ
ರಾಹುಲ್​ಗೆ ತಿರುಗೇಟು ನೀಡಲು ಪ್ಲ್ಯಾನ್ ರೂಪಿಸಿದ್ದ ವಿರಾಟ್ ಕೊಹ್ಲಿ
14 ವರ್ಷದ ವೈಭವ್​ನ 11 ರಾಕೆಟ್ ಸಿಕ್ಸ್​ಗಳು: ವಿಡಿಯೋ ವೀಕ್ಷಿಸಿ
14 ವರ್ಷದ ವೈಭವ್​ನ 11 ರಾಕೆಟ್ ಸಿಕ್ಸ್​ಗಳು: ವಿಡಿಯೋ ವೀಕ್ಷಿಸಿ
VIDEO: ಅತ್ಯಂತ ಕೆಟ್ಟ ದಾಖಲೆ: ಒಂದೇ ಓವರ್​ನಲ್ಲಿ 30 ರನ್ ಚಚ್ಚಿದ ವೈಭವ್
VIDEO: ಅತ್ಯಂತ ಕೆಟ್ಟ ದಾಖಲೆ: ಒಂದೇ ಓವರ್​ನಲ್ಲಿ 30 ರನ್ ಚಚ್ಚಿದ ವೈಭವ್
ಬೆಂಗಳೂರು ವಿಮಾನ ನಿಲ್ದಾಣ ರಸ್ತೆಯಲ್ಲಿ ಸರಣಿ ಅಪಘಾತ, 4 ಕಾರುಗಳು ಜಖಂ
ಬೆಂಗಳೂರು ವಿಮಾನ ನಿಲ್ದಾಣ ರಸ್ತೆಯಲ್ಲಿ ಸರಣಿ ಅಪಘಾತ, 4 ಕಾರುಗಳು ಜಖಂ
ಸ್ತ್ರೀಯರು ಗರ್ಭಾವಸ್ಥೆಯಲ್ಲಿ ನೀತಿಕತೆಗಳನ್ನು ಯಾಕೆ ಕೇಳಬೇಕು?
ಸ್ತ್ರೀಯರು ಗರ್ಭಾವಸ್ಥೆಯಲ್ಲಿ ನೀತಿಕತೆಗಳನ್ನು ಯಾಕೆ ಕೇಳಬೇಕು?
ಮೇಷ ರಾಶಿಯವರಿಗಿಂದು ಐದು ರಾಶಿಗಳ ಶುಭ ಫಲ: ಉಳಿದ ರಾಶಿಗಳ ಫಲಾಫಲವೂ ಇಲ್ಲಿದೆ
ಮೇಷ ರಾಶಿಯವರಿಗಿಂದು ಐದು ರಾಶಿಗಳ ಶುಭ ಫಲ: ಉಳಿದ ರಾಶಿಗಳ ಫಲಾಫಲವೂ ಇಲ್ಲಿದೆ
ಕಾಲು ನೋವಿದ್ದರೂ ವೈಭವ್ ಶತಕಕ್ಕೆ ದ್ರಾವಿಡ್ ಸಂಭ್ರಮ ನೋಡಿ
ಕಾಲು ನೋವಿದ್ದರೂ ವೈಭವ್ ಶತಕಕ್ಕೆ ದ್ರಾವಿಡ್ ಸಂಭ್ರಮ ನೋಡಿ
ಪದ್ಮ ಭೂಷಣ ಪ್ರಶಸ್ತಿ ಪಡೆಯಲು ಬಂದ ಬಾಲಯ್ಯ ಗತ್ತು ಹೇಗಿತ್ತು ನೋಡಿ..
ಪದ್ಮ ಭೂಷಣ ಪ್ರಶಸ್ತಿ ಪಡೆಯಲು ಬಂದ ಬಾಲಯ್ಯ ಗತ್ತು ಹೇಗಿತ್ತು ನೋಡಿ..