AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನೆ ನಿರ್ಮಾಣಕ್ಕೆ ಗುಡ್ ನ್ಯೂಸ್: ಕಟ್ಟಡ ನಿರ್ಮಾಣದ ಉಲ್ಲಂಘನೆ ಶೇ. 15ರಷ್ಟಿದ್ರೂ OC ಸಿಗುತ್ತೆ!

ಸಿಲಿಕಾನ್ ಸಿಟಿಯಲ್ಲಿ ಮನೆಕಟ್ಟುವವರಿಗೆ BBMP ಗುಡ್ ನ್ಯೂಸ್ ಕೊಟ್ಟಿದೆ. ಹೌದು, ಇದೀಗ ಕಟ್ಟಡ ನಿರ್ಮಾಣದ ವೇಳೆ ಶೇ.15ರಷ್ಟು ಉಲ್ಲಂಘನೆ ಮಾಡಿದ್ದರೂ ದಂಡ ಕಟ್ಟಿಸಿಕೊಂಡು ಸ್ವಾಧೀನ ಪತ್ರ (OC) ನೀಡಲು ಬಿಬಿಎಂಪಿ ನಿರ್ಧರಿಸಿದೆ.

ಮನೆ ನಿರ್ಮಾಣಕ್ಕೆ ಗುಡ್ ನ್ಯೂಸ್: ಕಟ್ಟಡ ನಿರ್ಮಾಣದ ಉಲ್ಲಂಘನೆ ಶೇ. 15ರಷ್ಟಿದ್ರೂ OC ಸಿಗುತ್ತೆ!
ಬಿಬಿಎಂಪಿ ಮುಖ್ಯ ಕಚೇರಿ
shruti hegde
| Edited By: |

Updated on: Dec 15, 2020 | 2:47 PM

Share

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಮನೆಕಟ್ಟುವವರಿಗೆ BBMP ಗುಡ್ ನ್ಯೂಸ್ ಕೊಟ್ಟಿದೆ. ಹೌದು, ಇದೀಗ ಕಟ್ಟಡ ನಿರ್ಮಾಣದ ವೇಳೆ ಶೇ.15ರಷ್ಟು ಉಲ್ಲಂಘನೆ ಮಾಡಿದ್ದರೂ ದಂಡ ಕಟ್ಟಿಸಿಕೊಂಡು ಸ್ವಾಧೀನ ಪತ್ರ (OC) ನೀಡಲು ಬಿಬಿಎಂಪಿ ನಿರ್ಧರಿಸಿದೆ. ಈ ಹಿಂದೆ, ಕಟ್ಟಡ ನಿರ್ಮಾಣದಲ್ಲಿ ಉಲ್ಲಂಘನೆಯ ಪ್ರಮಾಣ ಶೇ. 5ರಷ್ಟು ಇದ್ದರೆ ಮಾತ್ರ ಆಕ್ಯುಪೆನ್ಸಿ ಸರ್ಟಿಫಿಕೇಟ್ ನೀಡಲಾಗುತ್ತಿತ್ತು. ಇದೀಗ, ಬಿಬಿಎಂಪಿ ಅದರ ಪ್ರಮಾಣವನ್ನು ಶೇ. 15ಕ್ಕೆ ಏರಿಕೆ ಮಾಡಿದೆ.

ಆಸ್ತಿ ತೆರಿಗೆ ಹೆಚ್ಚಳವಿಲ್ಲ ಜೊತೆಗೆ, ಸದ್ಯಕ್ಕೆ ಆಸ್ತಿ ತೆರಿಗೆ ಹೆಚ್ಚಳ ಮಾಡದಿರಲು ಪಾಲಿಕೆ ನಿರ್ಧರಿಸಿದೆ. ಬಿಬಿಎಂಪಿಯಲ್ಲಿ ಸದ್ಯ 12 ಲಕ್ಷದಷ್ಟು ತೆರಿಗೆ ಪಾವತಿಸುತ್ತಿರುವ ಆಸ್ತಿಗಳಿವೆ. ಇದರಲ್ಲಿ 3 ಲಕ್ಷದ 90 ಸಾವಿರ ತೆರಿಗೆದಾರರು ತಪ್ಪು ಮಾಹಿತಿ ನೀಡಿದ್ದಾರೆ. ಅಂಥವರಿಗೆ ನೋಟಿಸ್ ನೀಡಲು ಪಾಲಿಕೆ ನಿರ್ಧರಿಸಿದೆ.

ಇದಲ್ಲದೆ, ಸೆಲ್ಫ್ ಅಸೆಸ್​ಮೆಂಟ್ ಸ್ಕೀಮ್ ಅಡಿಯಲ್ಲಿ ತಪ್ಪು ಮಾಹಿತಿ ನೀಡಿದವರಿಂದ ದಂಡ ಕಟ್ಟಿಸಿಕೊಳ್ಳಲು ಸಹ ಬಿಬಿಎಂಪಿ ನಿರ್ಧಾರ ಕೈಗೊಂಡಿದೆ. ಜೊತೆಗೆ, 1 ಲಕ್ಷ ಜನರು ತಮ್ಮ ಆಸ್ತಿಯ ವಿಸ್ತೀರ್ಣದಲ್ಲಿ ತಪ್ಪು ಮಾಹಿತಿ ನೀಡಿದ್ದಾರೆ. ಅಂಥವರಿಗೂ ನೋಟಿಸ್ ಕೊಟ್ಟು ದಂಡ ವಿಧಿಸಲು ಬಿಬಿಎಂಪಿ ನಿರ್ಧಾರ ಕೈಗೊಂಡಿದೆ.

ಬೆಂಗಳೂರು ಆಡಳಿತಕ್ಕೆ ಹೊಸ ರೂಪ: ಬಿಬಿಎಂಪಿ ಮಸೂದೆಗೆ ಅಧಿವೇಶನದಲ್ಲಿ ಒಪ್ಪಿಗೆ

Follow Us
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ