AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನೆ ನಿರ್ಮಾಣಕ್ಕೆ ಗುಡ್ ನ್ಯೂಸ್: ಕಟ್ಟಡ ನಿರ್ಮಾಣದ ಉಲ್ಲಂಘನೆ ಶೇ. 15ರಷ್ಟಿದ್ರೂ OC ಸಿಗುತ್ತೆ!

ಸಿಲಿಕಾನ್ ಸಿಟಿಯಲ್ಲಿ ಮನೆಕಟ್ಟುವವರಿಗೆ BBMP ಗುಡ್ ನ್ಯೂಸ್ ಕೊಟ್ಟಿದೆ. ಹೌದು, ಇದೀಗ ಕಟ್ಟಡ ನಿರ್ಮಾಣದ ವೇಳೆ ಶೇ.15ರಷ್ಟು ಉಲ್ಲಂಘನೆ ಮಾಡಿದ್ದರೂ ದಂಡ ಕಟ್ಟಿಸಿಕೊಂಡು ಸ್ವಾಧೀನ ಪತ್ರ (OC) ನೀಡಲು ಬಿಬಿಎಂಪಿ ನಿರ್ಧರಿಸಿದೆ.

ಮನೆ ನಿರ್ಮಾಣಕ್ಕೆ ಗುಡ್ ನ್ಯೂಸ್: ಕಟ್ಟಡ ನಿರ್ಮಾಣದ ಉಲ್ಲಂಘನೆ ಶೇ. 15ರಷ್ಟಿದ್ರೂ OC ಸಿಗುತ್ತೆ!
ಬಿಬಿಎಂಪಿ ಮುಖ್ಯ ಕಚೇರಿ
shruti hegde
| Edited By: |

Updated on: Dec 15, 2020 | 2:47 PM

Share

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಮನೆಕಟ್ಟುವವರಿಗೆ BBMP ಗುಡ್ ನ್ಯೂಸ್ ಕೊಟ್ಟಿದೆ. ಹೌದು, ಇದೀಗ ಕಟ್ಟಡ ನಿರ್ಮಾಣದ ವೇಳೆ ಶೇ.15ರಷ್ಟು ಉಲ್ಲಂಘನೆ ಮಾಡಿದ್ದರೂ ದಂಡ ಕಟ್ಟಿಸಿಕೊಂಡು ಸ್ವಾಧೀನ ಪತ್ರ (OC) ನೀಡಲು ಬಿಬಿಎಂಪಿ ನಿರ್ಧರಿಸಿದೆ. ಈ ಹಿಂದೆ, ಕಟ್ಟಡ ನಿರ್ಮಾಣದಲ್ಲಿ ಉಲ್ಲಂಘನೆಯ ಪ್ರಮಾಣ ಶೇ. 5ರಷ್ಟು ಇದ್ದರೆ ಮಾತ್ರ ಆಕ್ಯುಪೆನ್ಸಿ ಸರ್ಟಿಫಿಕೇಟ್ ನೀಡಲಾಗುತ್ತಿತ್ತು. ಇದೀಗ, ಬಿಬಿಎಂಪಿ ಅದರ ಪ್ರಮಾಣವನ್ನು ಶೇ. 15ಕ್ಕೆ ಏರಿಕೆ ಮಾಡಿದೆ.

ಆಸ್ತಿ ತೆರಿಗೆ ಹೆಚ್ಚಳವಿಲ್ಲ ಜೊತೆಗೆ, ಸದ್ಯಕ್ಕೆ ಆಸ್ತಿ ತೆರಿಗೆ ಹೆಚ್ಚಳ ಮಾಡದಿರಲು ಪಾಲಿಕೆ ನಿರ್ಧರಿಸಿದೆ. ಬಿಬಿಎಂಪಿಯಲ್ಲಿ ಸದ್ಯ 12 ಲಕ್ಷದಷ್ಟು ತೆರಿಗೆ ಪಾವತಿಸುತ್ತಿರುವ ಆಸ್ತಿಗಳಿವೆ. ಇದರಲ್ಲಿ 3 ಲಕ್ಷದ 90 ಸಾವಿರ ತೆರಿಗೆದಾರರು ತಪ್ಪು ಮಾಹಿತಿ ನೀಡಿದ್ದಾರೆ. ಅಂಥವರಿಗೆ ನೋಟಿಸ್ ನೀಡಲು ಪಾಲಿಕೆ ನಿರ್ಧರಿಸಿದೆ.

ಇದಲ್ಲದೆ, ಸೆಲ್ಫ್ ಅಸೆಸ್​ಮೆಂಟ್ ಸ್ಕೀಮ್ ಅಡಿಯಲ್ಲಿ ತಪ್ಪು ಮಾಹಿತಿ ನೀಡಿದವರಿಂದ ದಂಡ ಕಟ್ಟಿಸಿಕೊಳ್ಳಲು ಸಹ ಬಿಬಿಎಂಪಿ ನಿರ್ಧಾರ ಕೈಗೊಂಡಿದೆ. ಜೊತೆಗೆ, 1 ಲಕ್ಷ ಜನರು ತಮ್ಮ ಆಸ್ತಿಯ ವಿಸ್ತೀರ್ಣದಲ್ಲಿ ತಪ್ಪು ಮಾಹಿತಿ ನೀಡಿದ್ದಾರೆ. ಅಂಥವರಿಗೂ ನೋಟಿಸ್ ಕೊಟ್ಟು ದಂಡ ವಿಧಿಸಲು ಬಿಬಿಎಂಪಿ ನಿರ್ಧಾರ ಕೈಗೊಂಡಿದೆ.

ಬೆಂಗಳೂರು ಆಡಳಿತಕ್ಕೆ ಹೊಸ ರೂಪ: ಬಿಬಿಎಂಪಿ ಮಸೂದೆಗೆ ಅಧಿವೇಶನದಲ್ಲಿ ಒಪ್ಪಿಗೆ

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ