AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾವು ಕೊಟ್ಟಾಗ ಲಸಿಕೆ ತಗೊಂಡ್ರೆ ಮಾತ್ರ ಉಚಿತ: ರಾಜ್ಯ ಸರ್ಕಾರಕ್ಕೆ ಬಿಬಿಎಂಪಿ ಪ್ರಸ್ತಾವನೆ

ಕೋವಿಡ್ ಲಸಿಕೆ ಪಡೆಯಲು ಜನರು ಮುಂದೆ ಬರುತ್ತಿಲ್ಲ. ಈ ನಿಟ್ಟಿನಲ್ಲಿ, ಮುಂದಿನ ದಿನಗಳಲ್ಲಿ ಸ್ವಂತ ಹಣದಿಂದ ಲಸಿಕೆ ಪಡೆಯಬೇಕು ಎಂದು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ.

ನಾವು ಕೊಟ್ಟಾಗ ಲಸಿಕೆ ತಗೊಂಡ್ರೆ ಮಾತ್ರ ಉಚಿತ: ರಾಜ್ಯ ಸರ್ಕಾರಕ್ಕೆ ಬಿಬಿಎಂಪಿ ಪ್ರಸ್ತಾವನೆ
ಬಿಬಿಎಂಪಿ ಸಭೆ
shruti hegde
| Edited By: |

Updated on: Feb 15, 2021 | 6:42 PM

Share

ಬೆಂಗಳೂರು: ಸರ್ಕಾರ ಸೂಚಿಸಿದಾಗ ಜನರು ಕೊರೊನಾ ಲಸಿಕೆ ಪಡೆಯಬೇಕು. ಆಗ ಮಾತ್ರ ಬಿಬಿಎಂಪಿ ಉಚಿತವಾಗಿ ಲಸಿಕೆ ನೀಡುತ್ತದೆ. ಸರ್ಕಾರ ಸೂಚಿಸಿದಾಗ ಲಸಿಕೆ ಪಡೆಯದಿದ್ದರೆ ಸರ್ಕಾರ ವೆಚ್ಚ ಭರಿಸುವುದಿಲ್ಲ. ಜನರು ಲಸಿಕೆಯ ವೆಚ್ಚ ಪಾವತಿಸಬೇಕು ಎಂದು ಬಿಬಿಎಂಪಿ ಹೇಳಿದೆ.

ಸರ್ಕಾರ ಸೂಚನೆ ಹೊರಡಿಸಿದಾಗ ಲಸಿಕೆ ಪಡೆಯದವರ ವಿರುದ್ಧ ಬಿಬಿಎಂಪಿ ಹೊಸ ಅಸ್ತ್ರ ಹೆಣೆದಿದೆ. ಕೋವಿಡ್ ಲಸಿಕೆ ಪಡೆಯಲು ಜನರು ಮುಂದೆ ಬರುತ್ತಿಲ್ಲ. ಈ ನಿಟ್ಟಿನಲ್ಲಿ, ಮುಂದಿನ ದಿನಗಳಲ್ಲಿ ಸ್ವಂತ ಹಣದಿಂದ ಲಸಿಕೆ ಪಡೆಯಬೇಕು ಎಂದು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ.

ಕೊವಿಡ್ ಪ್ರಾರಂಭದಲ್ಲಿ ಲಸಿಕೆ ಸಿಗಲ್ಲ ಎಂಬ ಆತಂಕ ಎಲ್ಲರಲ್ಲಿ ಮನೆ ಮಾಡಿತ್ತು. ಆದ್ರೆ ಈಗ ಉಚಿತವಾಗಿ ಲಸಿಕೆ ನೀಡುತ್ತಿದ್ದರೂ ಜನರು ಮುಂದೆ ಬರುತ್ತಿಲ್ಲ. ಹಾಗಾಗಿ ಇನ್ನು ಮುಂದೆ ನಾವು ವೆಚ್ಚ ಭರಿಸುವುದಿಲ್ಲ. ಮುಂದಿನ ದಿನಗಳಲ್ಲಿ ಸ್ವಂತ ಹಣದಿಂದ ಲಸಿಕೆ ಪಡೆಯಬೇಕು ಎಂದು ರಾಜ್ಯ ಸರ್ಕಾರಕ್ಕೆ ಬಿಬಿಎಂಪಿ ಪ್ರಸ್ತಾವನೆ ಸಲ್ಲಿಸಿದೆ.

ಇದನ್ನೂ ಓದಿ: Explainer | Arjun Mark 1A Tank: ಭೂಸೇನೆಗೆ ಅರ್ಜುನ್​ ಟ್ಯಾಂಕ್ ಸೇರ್ಪಡೆ: ಏನು ವೈಶಿಷ್ಟ್ಯ? ಏಕೆ ಮುಖ್ಯ?

ಬೆಳೆಬಾಳುವ ಮರಗಳನ್ನೇ ಕಡಿದು ಮಾರಿಕೊಂಡ್ರಾ ಅಧಿಕಾರಿಗಳು?
ಬೆಳೆಬಾಳುವ ಮರಗಳನ್ನೇ ಕಡಿದು ಮಾರಿಕೊಂಡ್ರಾ ಅಧಿಕಾರಿಗಳು?
ಬಿಜೆಪಿಗೆ ಮತ ಹಾಕಿ, ಅಸ್ಸಾಂನಿಂದ ನುಸುಳುಕೋರರನ್ನು ಓಡಿಸುತ್ತೇವೆ; ಅಮಿತ್ ಶಾ
ಬಿಜೆಪಿಗೆ ಮತ ಹಾಕಿ, ಅಸ್ಸಾಂನಿಂದ ನುಸುಳುಕೋರರನ್ನು ಓಡಿಸುತ್ತೇವೆ; ಅಮಿತ್ ಶಾ
ಆರ್​​ಎಸ್​ಎಸ್​ ಕುರಿತ ದಿಗ್ವಿಜಯ ಸಿಂಗ್ ಹೇಳಿಕೆಗೆ ಶಶಿ ತರೂರ್ ಬೆಂಬಲ
ಆರ್​​ಎಸ್​ಎಸ್​ ಕುರಿತ ದಿಗ್ವಿಜಯ ಸಿಂಗ್ ಹೇಳಿಕೆಗೆ ಶಶಿ ತರೂರ್ ಬೆಂಬಲ
ತನ್ನ ಕ್ಷೇತ್ರದಲ್ಲಿ ಕರೆಂಟ್ ತೆಗೆದಿದ್ದಕ್ಕೆ ವಿದ್ಯುತ್ ಕಂಬ ಹತ್ತಿದ ಶಾಸಕ
ತನ್ನ ಕ್ಷೇತ್ರದಲ್ಲಿ ಕರೆಂಟ್ ತೆಗೆದಿದ್ದಕ್ಕೆ ವಿದ್ಯುತ್ ಕಂಬ ಹತ್ತಿದ ಶಾಸಕ
ನ್ಯೂ ಇಯರ್ ಗಿಫ್ಟ್​: ಮನೆ ಕಳೆದುಕೊಂಡ ಕೋಗಲು ಜನರಿಗೆ ಹೊಸ ಸೂರು
ನ್ಯೂ ಇಯರ್ ಗಿಫ್ಟ್​: ಮನೆ ಕಳೆದುಕೊಂಡ ಕೋಗಲು ಜನರಿಗೆ ಹೊಸ ಸೂರು
ಬಿಗ್ ಬಾಸ್: ಮುಚ್ಚುಮರೆ ಇಲ್ಲದೇ 3 ರಿಲೇಷನ್​ಶಿಪ್ ಬಗ್ಗೆ ನಿಜ ಹೇಳಿದ ಸೂರಜ್
ಬಿಗ್ ಬಾಸ್: ಮುಚ್ಚುಮರೆ ಇಲ್ಲದೇ 3 ರಿಲೇಷನ್​ಶಿಪ್ ಬಗ್ಗೆ ನಿಜ ಹೇಳಿದ ಸೂರಜ್
ಕಾರಿನ ಮೇಲೆ ಬಿದ್ದ ವಾಟರ್ ಟ್ಯಾಂಕರ್
ಕಾರಿನ ಮೇಲೆ ಬಿದ್ದ ವಾಟರ್ ಟ್ಯಾಂಕರ್
ಮತ್ತೊಂದು ಕೆನರಾ ಬ್ಯಾಂಕಿನಿಂದ ಗ್ರಾಹಕರಿಗೆ ಮಹಾ ಮೋಸ
ಮತ್ತೊಂದು ಕೆನರಾ ಬ್ಯಾಂಕಿನಿಂದ ಗ್ರಾಹಕರಿಗೆ ಮಹಾ ಮೋಸ
ಕೋಗಿಲು ಲೇಔಟ್​​ಗೆ ಡಿಕೆ ಶಿವಕುಮಾರ್​ ಭೇಟಿ: ಪರಿಶೀಲನೆ, ಹೇಳಿದ್ದಿಷ್ಟು
ಕೋಗಿಲು ಲೇಔಟ್​​ಗೆ ಡಿಕೆ ಶಿವಕುಮಾರ್​ ಭೇಟಿ: ಪರಿಶೀಲನೆ, ಹೇಳಿದ್ದಿಷ್ಟು
ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು
ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು