AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾವು ಕೊಟ್ಟಾಗ ಲಸಿಕೆ ತಗೊಂಡ್ರೆ ಮಾತ್ರ ಉಚಿತ: ರಾಜ್ಯ ಸರ್ಕಾರಕ್ಕೆ ಬಿಬಿಎಂಪಿ ಪ್ರಸ್ತಾವನೆ

ಕೋವಿಡ್ ಲಸಿಕೆ ಪಡೆಯಲು ಜನರು ಮುಂದೆ ಬರುತ್ತಿಲ್ಲ. ಈ ನಿಟ್ಟಿನಲ್ಲಿ, ಮುಂದಿನ ದಿನಗಳಲ್ಲಿ ಸ್ವಂತ ಹಣದಿಂದ ಲಸಿಕೆ ಪಡೆಯಬೇಕು ಎಂದು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ.

ನಾವು ಕೊಟ್ಟಾಗ ಲಸಿಕೆ ತಗೊಂಡ್ರೆ ಮಾತ್ರ ಉಚಿತ: ರಾಜ್ಯ ಸರ್ಕಾರಕ್ಕೆ ಬಿಬಿಎಂಪಿ ಪ್ರಸ್ತಾವನೆ
ಬಿಬಿಎಂಪಿ ಸಭೆ
shruti hegde
| Edited By: |

Updated on: Feb 15, 2021 | 6:42 PM

Share

ಬೆಂಗಳೂರು: ಸರ್ಕಾರ ಸೂಚಿಸಿದಾಗ ಜನರು ಕೊರೊನಾ ಲಸಿಕೆ ಪಡೆಯಬೇಕು. ಆಗ ಮಾತ್ರ ಬಿಬಿಎಂಪಿ ಉಚಿತವಾಗಿ ಲಸಿಕೆ ನೀಡುತ್ತದೆ. ಸರ್ಕಾರ ಸೂಚಿಸಿದಾಗ ಲಸಿಕೆ ಪಡೆಯದಿದ್ದರೆ ಸರ್ಕಾರ ವೆಚ್ಚ ಭರಿಸುವುದಿಲ್ಲ. ಜನರು ಲಸಿಕೆಯ ವೆಚ್ಚ ಪಾವತಿಸಬೇಕು ಎಂದು ಬಿಬಿಎಂಪಿ ಹೇಳಿದೆ.

ಸರ್ಕಾರ ಸೂಚನೆ ಹೊರಡಿಸಿದಾಗ ಲಸಿಕೆ ಪಡೆಯದವರ ವಿರುದ್ಧ ಬಿಬಿಎಂಪಿ ಹೊಸ ಅಸ್ತ್ರ ಹೆಣೆದಿದೆ. ಕೋವಿಡ್ ಲಸಿಕೆ ಪಡೆಯಲು ಜನರು ಮುಂದೆ ಬರುತ್ತಿಲ್ಲ. ಈ ನಿಟ್ಟಿನಲ್ಲಿ, ಮುಂದಿನ ದಿನಗಳಲ್ಲಿ ಸ್ವಂತ ಹಣದಿಂದ ಲಸಿಕೆ ಪಡೆಯಬೇಕು ಎಂದು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ.

ಕೊವಿಡ್ ಪ್ರಾರಂಭದಲ್ಲಿ ಲಸಿಕೆ ಸಿಗಲ್ಲ ಎಂಬ ಆತಂಕ ಎಲ್ಲರಲ್ಲಿ ಮನೆ ಮಾಡಿತ್ತು. ಆದ್ರೆ ಈಗ ಉಚಿತವಾಗಿ ಲಸಿಕೆ ನೀಡುತ್ತಿದ್ದರೂ ಜನರು ಮುಂದೆ ಬರುತ್ತಿಲ್ಲ. ಹಾಗಾಗಿ ಇನ್ನು ಮುಂದೆ ನಾವು ವೆಚ್ಚ ಭರಿಸುವುದಿಲ್ಲ. ಮುಂದಿನ ದಿನಗಳಲ್ಲಿ ಸ್ವಂತ ಹಣದಿಂದ ಲಸಿಕೆ ಪಡೆಯಬೇಕು ಎಂದು ರಾಜ್ಯ ಸರ್ಕಾರಕ್ಕೆ ಬಿಬಿಎಂಪಿ ಪ್ರಸ್ತಾವನೆ ಸಲ್ಲಿಸಿದೆ.

ಇದನ್ನೂ ಓದಿ: Explainer | Arjun Mark 1A Tank: ಭೂಸೇನೆಗೆ ಅರ್ಜುನ್​ ಟ್ಯಾಂಕ್ ಸೇರ್ಪಡೆ: ಏನು ವೈಶಿಷ್ಟ್ಯ? ಏಕೆ ಮುಖ್ಯ?

Follow Us
ಡಾಲಿ ಧನಂಜಯ್ ಪುತ್ರನಿಗಾಗಿ ಕಲಘಟಗಿ ತೊಟ್ಟಿಲು: ವಿಶೇಷತೆ ತಿಳಿಸಿದ ಸಾಹುಕಾರ್
ಡಾಲಿ ಧನಂಜಯ್ ಪುತ್ರನಿಗಾಗಿ ಕಲಘಟಗಿ ತೊಟ್ಟಿಲು: ವಿಶೇಷತೆ ತಿಳಿಸಿದ ಸಾಹುಕಾರ್
ಕೈಗಾ ಅಣುಸ್ಥಾವರದ ರಕ್ಷಾ ಕವಚ‌ ಹೊತ್ತು ತರುತ್ತಿದ್ದ ವಾಹನ ಪಲ್ಟಿ
ಕೈಗಾ ಅಣುಸ್ಥಾವರದ ರಕ್ಷಾ ಕವಚ‌ ಹೊತ್ತು ತರುತ್ತಿದ್ದ ವಾಹನ ಪಲ್ಟಿ
ಮೆಟ್ಟಿಲುಗಳಿಗೆ ಕೈ ಮುಗಿದು ವಿಧಾನಸೌಧಕ್ಕೆ ಸಮರ್ಥ್​ ಎಂಟ್ರಿ
ಮೆಟ್ಟಿಲುಗಳಿಗೆ ಕೈ ಮುಗಿದು ವಿಧಾನಸೌಧಕ್ಕೆ ಸಮರ್ಥ್​ ಎಂಟ್ರಿ
ಉಡುಪಿಯಲ್ಲಿ ಅಬ್ಬರಿಸಿದ ವರುಣ: ರಸ್ತೆಯಲ್ಲೇ ನೀರು ನಿಂತು ಸವಾರರ ಪರದಾಟ
ಉಡುಪಿಯಲ್ಲಿ ಅಬ್ಬರಿಸಿದ ವರುಣ: ರಸ್ತೆಯಲ್ಲೇ ನೀರು ನಿಂತು ಸವಾರರ ಪರದಾಟ
ಸ್ಟ್ರಾಂಗ್‌ ರೂಮ್‌ವೊಂದರ ಬೀಗ ಕಳೆದಿರೋದನ್ನು ನಾವು ಎಂದೂ ಕೇಳಿರಲಿಲ್ಲ
ಸ್ಟ್ರಾಂಗ್‌ ರೂಮ್‌ವೊಂದರ ಬೀಗ ಕಳೆದಿರೋದನ್ನು ನಾವು ಎಂದೂ ಕೇಳಿರಲಿಲ್ಲ
IPL ಫೈನಲ್ ಬೆಂಗಳೂರಿನಿಂದ ಸ್ಥಳಾಂತರಗೊಂಡಿದ್ದೇಕೆ? ಅಸಲಿ ಕಾರಣ ಇಲ್ಲಿದೆ
IPL ಫೈನಲ್ ಬೆಂಗಳೂರಿನಿಂದ ಸ್ಥಳಾಂತರಗೊಂಡಿದ್ದೇಕೆ? ಅಸಲಿ ಕಾರಣ ಇಲ್ಲಿದೆ
ಚುನಾವಣಾ ರಾಜಕೀಯಕ್ಕೆ ವಿಶ್ವನಾಥ್ ಕುಟುಂಬ ವಿದಾಯ
ಚುನಾವಣಾ ರಾಜಕೀಯಕ್ಕೆ ವಿಶ್ವನಾಥ್ ಕುಟುಂಬ ವಿದಾಯ
ಪೋಕ್ಸೋ ಪ್ರಕರಣವಿದೆ: ಯಡಿಯೂರಪ್ಪ ಅಭಿಮಾನೋತ್ಸವ ಸರಿಯಲ್ಲ ಎಂದ ಬಿಜೆಪಿ ನಾಯಕ
ಪೋಕ್ಸೋ ಪ್ರಕರಣವಿದೆ: ಯಡಿಯೂರಪ್ಪ ಅಭಿಮಾನೋತ್ಸವ ಸರಿಯಲ್ಲ ಎಂದ ಬಿಜೆಪಿ ನಾಯಕ
ಕಲಬುರಗಿ: ಕಾಣೆಯಾಗಿದ್ದ 1.44 ಕೋಟಿ ರೂ. ಮೌಲ್ಯದ 785 ಮೊಬೈಲ್‌ಗಳ ಹಸ್ತಾಂತರ!
ಕಲಬುರಗಿ: ಕಾಣೆಯಾಗಿದ್ದ 1.44 ಕೋಟಿ ರೂ. ಮೌಲ್ಯದ 785 ಮೊಬೈಲ್‌ಗಳ ಹಸ್ತಾಂತರ!
ಮೈಲಾರಿ ಹೋಟೆಲ್‌ನಲ್ಲಿ ರಾಜಣ್ಣ ಜತೆ ಕುಳಿತು ದೋಸೆ ಸವಿದ ಸಿಎಂ ಸಿದ್ದರಾಮಯ್ಯ
ಮೈಲಾರಿ ಹೋಟೆಲ್‌ನಲ್ಲಿ ರಾಜಣ್ಣ ಜತೆ ಕುಳಿತು ದೋಸೆ ಸವಿದ ಸಿಎಂ ಸಿದ್ದರಾಮಯ್ಯ