AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ವಾರಂಟೈನ್​ಗೆ ಒಪ್ಪದ 25 ಮಂದಿ ಬೆಂಗಳೂರಿನಿಂದ ದೆಹಲಿಗೆ ವಾಪಸ್

ಬೆಂಗಳೂರು: ಕ್ವಾರಂಟೈನ್​ಗೆ ಒಪ್ಪದ ಹಿನ್ನೆಲೆಯಲ್ಲಿ 25 ಜನರನ್ನು ಬಂದ ಊರುಗಳಿಗೆ ವಾಪಸ್ ಕಳುಹಿಸಲಾಗಿದೆ. ಬಿಬಿಎಂಪಿ ಅಧಿಕಾರಿಗಳು 25 ಮಂದಿಗೆ ರಿಟರ್ನ್ ಟಿಕೆಟ್ ನೀಡಿ ಊರುಗಳಿಗೆ ಕಳುಹಿಸಿದ್ದಾರೆ. ನಿನ್ನೆ ದೆಹಲಿಯಿಂದ ಬೆಂಗಳೂರಿಗೆ ಶ್ರಮಿಕ್ ರೈಲಿನಲ್ಲಿ ಬಂದಿದ್ದವರಲ್ಲಿ ಕೆಲವರು ಹೋಟೆಲ್ ಕ್ವಾರಂಟೈನ್​ಗೆ ವಿರೋಧಿಸಿದ್ರು. ಕ್ವಾರಂಟೈನ್ ಬಗ್ಗೆ ನಮಗೆ ಮಾಹಿತಿ ಇಲ್ಲ ಎಂದು ಪ್ರತಿಭಟನೆ ನಡೆಸಿದ್ರು. ವಾಪಸ್ ನಮ್ಮೂರಿಗೆ ಕಳುಹಿಸಿ ಎಂದು ಪಟ್ಟು ಹಿಡಿದಿದ್ರು. ಹೀಗಾಗಿ ಬಿಬಿಎಂಪಿ ಹಾಗೂ ರೈಲ್ವೇ ಇಲಾಖೆ ಅಧಿಕಾರಿಗಳು ನಿನ್ನೆ ಬೆಂಗಳೂರಿನಿಂದ ದೆಹಲಿಗೆ ಹೋದ ಶ್ರಮಿಕ್ ರೈಲಿನಲ್ಲಿ […]

ಕ್ವಾರಂಟೈನ್​ಗೆ ಒಪ್ಪದ 25 ಮಂದಿ ಬೆಂಗಳೂರಿನಿಂದ ದೆಹಲಿಗೆ ವಾಪಸ್
ಸಾಧು ಶ್ರೀನಾಥ್​
|

Updated on:May 15, 2020 | 11:44 AM

Share

ಬೆಂಗಳೂರು: ಕ್ವಾರಂಟೈನ್​ಗೆ ಒಪ್ಪದ ಹಿನ್ನೆಲೆಯಲ್ಲಿ 25 ಜನರನ್ನು ಬಂದ ಊರುಗಳಿಗೆ ವಾಪಸ್ ಕಳುಹಿಸಲಾಗಿದೆ. ಬಿಬಿಎಂಪಿ ಅಧಿಕಾರಿಗಳು 25 ಮಂದಿಗೆ ರಿಟರ್ನ್ ಟಿಕೆಟ್ ನೀಡಿ ಊರುಗಳಿಗೆ ಕಳುಹಿಸಿದ್ದಾರೆ.

ನಿನ್ನೆ ದೆಹಲಿಯಿಂದ ಬೆಂಗಳೂರಿಗೆ ಶ್ರಮಿಕ್ ರೈಲಿನಲ್ಲಿ ಬಂದಿದ್ದವರಲ್ಲಿ ಕೆಲವರು ಹೋಟೆಲ್ ಕ್ವಾರಂಟೈನ್​ಗೆ ವಿರೋಧಿಸಿದ್ರು. ಕ್ವಾರಂಟೈನ್ ಬಗ್ಗೆ ನಮಗೆ ಮಾಹಿತಿ ಇಲ್ಲ ಎಂದು ಪ್ರತಿಭಟನೆ ನಡೆಸಿದ್ರು. ವಾಪಸ್ ನಮ್ಮೂರಿಗೆ ಕಳುಹಿಸಿ ಎಂದು ಪಟ್ಟು ಹಿಡಿದಿದ್ರು. ಹೀಗಾಗಿ ಬಿಬಿಎಂಪಿ ಹಾಗೂ ರೈಲ್ವೇ ಇಲಾಖೆ ಅಧಿಕಾರಿಗಳು ನಿನ್ನೆ ಬೆಂಗಳೂರಿನಿಂದ ದೆಹಲಿಗೆ ಹೋದ ಶ್ರಮಿಕ್ ರೈಲಿನಲ್ಲಿ 25 ಮಂದಿಯನ್ನು ಸಿಕಂದರಾಬಾದ್​ಗೆ ವಾಪಸ್ ಕಳುಹಿಸಿದ್ದಾರೆ.

Published On - 8:38 am, Fri, 15 May 20

Follow Us
ಪವನ್ ಕಲ್ಯಾಣ್, ಶ್ರೀಲೀಲಾ ಜೊತೆಗೆ ‘ಉಸ್ತಾದ್ ಭಗತ್ ಸಿಂಗ್’ ನೋಡಿದ ಚಿರಂಜೀವಿ
ಪವನ್ ಕಲ್ಯಾಣ್, ಶ್ರೀಲೀಲಾ ಜೊತೆಗೆ ‘ಉಸ್ತಾದ್ ಭಗತ್ ಸಿಂಗ್’ ನೋಡಿದ ಚಿರಂಜೀವಿ
ಪ್ರವಾಹದಿಂದ ಬಿಹಾರದ ವಿಕ್ರಮಶಿಲಾ ಸೇತುವೆಯ ಕಂಬಕ್ಕೆ ಹಾನಿ
ಪ್ರವಾಹದಿಂದ ಬಿಹಾರದ ವಿಕ್ರಮಶಿಲಾ ಸೇತುವೆಯ ಕಂಬಕ್ಕೆ ಹಾನಿ
ಡಿಕೆಶಿ​​​ನ್ನ ಸಿಎಂ ಮಾಡಿ ಎಂದಿದ್ದಕ್ಕೆ ಬಜೆಟ್​​ನಲ್ಲಿ 1 ರೂ ನೀಡಿಲ್ಲ
ಡಿಕೆಶಿ​​​ನ್ನ ಸಿಎಂ ಮಾಡಿ ಎಂದಿದ್ದಕ್ಕೆ ಬಜೆಟ್​​ನಲ್ಲಿ 1 ರೂ ನೀಡಿಲ್ಲ
ರೂಮಿನಲ್ಲಿ ಕೂಡಿ ಹಾಕಿ ಬೆಲ್ಟ್‌ನಿಂದ ಬಾರಿಸಿದ ಪ್ರಿನ್ಸಿಪಾಲ್!
ರೂಮಿನಲ್ಲಿ ಕೂಡಿ ಹಾಕಿ ಬೆಲ್ಟ್‌ನಿಂದ ಬಾರಿಸಿದ ಪ್ರಿನ್ಸಿಪಾಲ್!
ರಂಜಾನ್ ನಮಾಜ್ ವೇಳೆ ಹೆಜ್ಜೇನು ದಾಳಿ
ರಂಜಾನ್ ನಮಾಜ್ ವೇಳೆ ಹೆಜ್ಜೇನು ದಾಳಿ
‘ಸಿನಿಮಾ ಸೋತಾಗ ಆ ಮಾತನ್ನು ಯಾರಿಗೂ ಹೇಳೇಡಿ’; ರವಿಚಂದ್ರನ್ ಕೋರಿಕೆ
‘ಸಿನಿಮಾ ಸೋತಾಗ ಆ ಮಾತನ್ನು ಯಾರಿಗೂ ಹೇಳೇಡಿ’; ರವಿಚಂದ್ರನ್ ಕೋರಿಕೆ
IPLಗೆ ಚಿನ್ನಸ್ವಾಮಿ ಸಜ್ಜು, ಏನೇನು ಮುನ್ನೆಚ್ಚೆರಿಕೆ ಕೈಗೊಂಡಿದ್ದಾರೆ ನೋಡಿ!
IPLಗೆ ಚಿನ್ನಸ್ವಾಮಿ ಸಜ್ಜು, ಏನೇನು ಮುನ್ನೆಚ್ಚೆರಿಕೆ ಕೈಗೊಂಡಿದ್ದಾರೆ ನೋಡಿ!
ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಕೆಎಸ್​ಆರ್​ಟಿಸಿ ಬಸ್ ಪಲ್ಟಿ!
ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಕೆಎಸ್​ಆರ್​ಟಿಸಿ ಬಸ್ ಪಲ್ಟಿ!
ಪೆಟ್ರೋಲ್, ಡೀಸೆಲ್​ಗಾಗಿ ರಿಪ್ಪನ್‌ಪೇಟೆ ಬಂಕ್ ಮುಂದೆ ಮುಗಿಬಿದ್ರು ಜನ!
ಪೆಟ್ರೋಲ್, ಡೀಸೆಲ್​ಗಾಗಿ ರಿಪ್ಪನ್‌ಪೇಟೆ ಬಂಕ್ ಮುಂದೆ ಮುಗಿಬಿದ್ರು ಜನ!
ಊರಿಗೆ ಹೋಗಲು ವಾಹನ ಸಿಕ್ಕಿಲ್ಲವೆಂದು ಬಸ್ಸನ್ನೇ ಕದ್ದೊಯ್ದ ಚಾಲಾಕಿ ಚಾಲಕ!
ಊರಿಗೆ ಹೋಗಲು ವಾಹನ ಸಿಕ್ಕಿಲ್ಲವೆಂದು ಬಸ್ಸನ್ನೇ ಕದ್ದೊಯ್ದ ಚಾಲಾಕಿ ಚಾಲಕ!