AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಂಚ ಪಡೆದ BBMP ಹಿರಿಯ ಅರೋಗ್ಯಾಧಿಕಾರಿ ವಿ.ಆರ್. ಪ್ರವೀಣ್ ಕುಮಾರ್ ಅರೆಸ್ಟ್

ಎಣ್ಣೆ ಗಿರಣಿ ತೆರೆಯಲು ಒರ್ವ ವ್ಯಕ್ತಿ ದಾಸಹಳ್ಳಿ ವಲಯದ ಬಿಬಿಎಂಪಿ ಕಛೇರಿಯಲ್ಲಿ ಅರ್ಜಿ ಹಾಕಿದ್ದರು. ಶೀಘ್ರವಾಗಿ ಕೆಲಸ ಅಗಬೇಕು ಎಂದರೆ ಲಂಚ ನೀಡುವಂತೆ ಪ್ರವೀಣ್ ಕುಮಾರ್ ಒತ್ತಾಯಿಸಿದ್ದು, ಅರ್ಜಿದಾರನಿಂದ ಮೊದಲು ಮೂರು ಸಾವಿರ ಹಣ ಪಡೆದಿದ್ದರು.

ಲಂಚ ಪಡೆದ BBMP ಹಿರಿಯ ಅರೋಗ್ಯಾಧಿಕಾರಿ ವಿ.ಆರ್. ಪ್ರವೀಣ್ ಕುಮಾರ್ ಅರೆಸ್ಟ್
ಬಿಬಿಎಂಪಿ ಮುಖ್ಯ ಕಚೇರಿ
sandhya thejappa
| Edited By: |

Updated on: Dec 12, 2020 | 10:42 AM

Share

ಬೆಂಗಳೂರು: ದಾಸಹಳ್ಳಿ ವಲಯದ ಬಿಬಿಎಂಪಿ ಹಿರಿಯ ಅರೋಗ್ಯ ಅಧಿಕಾರಿ ವಿ.ಆರ್. ಪ್ರವೀಣ್ ಕುಮಾರ್ ಅನ್ನು ಲಂಚ ಪಡೆದ ಆರೋಪದಡಿ ಎಸಿಬಿ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.

ಎಣ್ಣೆ ಗಿರಣಿ ತೆರೆಯಲು ಒರ್ವ ವ್ಯಕ್ತಿ ದಾಸರಹಳ್ಳಿ ವಲಯದ ಬಿಬಿಎಂಪಿ ಕಚೇರಿಯಲ್ಲಿ ಅರ್ಜಿ ಹಾಕಿದ್ದರು. ಶೀಘ್ರವಾಗಿ ಕೆಲಸ ಅಗಬೇಕು ಎಂದರೆ ಲಂಚ ನೀಡುವಂತೆ ಪ್ರವೀಣ್ ಕುಮಾರ್ ಒತ್ತಾಯಿಸಿದ್ದು, ಅರ್ಜಿದಾರನಿಂದ ಮೊದಲು ಮೂರು ಸಾವಿರ ಹಣ ಪಡೆದಿದ್ದರು.

ಒಟ್ಟು 12 ಸಾವಿರ ಲಂಚ ನೀಡುವಂತೆ ನಿಸರ್ಗ ನಿಧಿ ಎಣ್ಣೆ ಗಿರಣಿ ಮಾಲಿಕನಿಗೆ ಒತ್ತಾಯ ಹೇರಿದ್ದ ಹಿರಿಯ ಅರೋಗ್ಯ ಅಧಿಕಾರಿ ಪ್ರವೀಣ್ ಏಳು ಸಾವಿರ ಲಂಚದ ಹಣ ಪಡೆಯುವ ವೇಳೆಯಲ್ಲಿ ಟ್ರಾಪ್ ಮಾಡಿ ಸಾಕ್ಷಿ ಸಮೇತ ಎಸಿಬಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ.

ಬೆಂಗಳೂರಿನ ಹೊಂಡ-ಗುಂಡಿಗಳಿಂದ ಅಪಘಾತವಾದರೆ BBMP ನೀಡುತ್ತೆ ಪರಿಹಾರ; ಇದನ್ನು ಪಡೆಯೋದು ಹೇಗೆ?

Follow Us
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು