AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏಪ್ರಿಲ್‌ 1ರಿಂದ ಆಸ್ತಿ ತೆರಿಗೆಯ ಜೊತೆಗೆ ಭೂ ಸಾರಿಗೆ ಉಪ ಕರವನ್ನೂ ಕಟ್ಟಬೇಕು: ಬಿಬಿಎಂಪಿ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಭೂ ಸಾರಿಗೆ ಸೆಸ್ ವಿಧಿಸುವ ನಿರ್ಣಯವನ್ನು ಅಂಗೀಕರಿಸಿದ ಎರಡು ವರ್ಷಗಳ ನಂತರ ಮುಂಬರುವ ಹಣಕಾಸು ವರ್ಷದಲ್ಲಿ ಅಂದರೆ ಏಪ್ರಿಲ್​ನಿಂದ ಪ್ರಾರಂಭವಾಗುವುದು ಖಚಿತವಾಗಿದೆ.

ಏಪ್ರಿಲ್‌ 1ರಿಂದ ಆಸ್ತಿ ತೆರಿಗೆಯ ಜೊತೆಗೆ ಭೂ ಸಾರಿಗೆ ಉಪ ಕರವನ್ನೂ ಕಟ್ಟಬೇಕು: ಬಿಬಿಎಂಪಿ
ಬಿಬಿಎಂಪಿ ಮುಖ್ಯ ಕಚೇರಿ
sandhya thejappa
| Edited By: |

Updated on: Jan 08, 2021 | 3:23 PM

Share

ಬೆಂಗಳೂರು: ಏಪ್ರಿಲ್‌ನಿಂದ ಆಸ್ತಿ ತೆರಿಗೆಯ ಜೊತೆಗೆ ಶೇ. 2ರಷ್ಟು ಭೂ ಸಾರಿಗೆ ಸೆಸ್ ವಿಧಿಸಲು ಬಿಬಿಎಂಪಿ ನಿರ್ಧರಿಸಿದ್ದು, ಬೆಂಗಳೂರಿನ ಆಸ್ತಿ ಮಾಲೀಕರಿಗೆ ದೊಡ್ಡ ಶಾಕ್ ಎದುರಾಗಿದೆ.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಭೂ ಸಾರಿಗೆ ಸೆಸ್ ವಿಧಿಸುವ ನಿರ್ಣಯವನ್ನು ಅಂಗೀಕರಿಸಿದ ಎರಡು ವರ್ಷಗಳ ನಂತರ ಮುಂಬರುವ ಹಣಕಾಸು ವರ್ಷದಲ್ಲಿ ಅಂದರೆ ಏಪ್ರಿಲ್​ನಿಂದ ಪ್ರಾರಂಭವಾಗುವುದು ಖಚಿತವಾಗಿದ್ದು, ಬೇಕಾಗುವ ಸಿದ್ದತೆಗಳು ನಡೆಯುತ್ತಿದೆ.

ಬಿಬಿಎಂಪಿ ಈ ವಿಷಯದ ಬಗ್ಗೆ ಮೊದಲ ಬಾರಿಗೆ ನಿರ್ಣಯವನ್ನು ಅಂಗೀಕರಿಸಿದಾಗ, ರಾಜ್ಯ ಸರ್ಕಾರವು ಸಾರ್ವಜನಿಕರ ಹಿನ್ನಡೆಗೆ ಹೆದರಿ ಈ ಕ್ರಮವನ್ನು ಮುಂದುವರಿಸಲಿಲ್ಲ. ಆದರೆ ಇದೀಗ ಬಿಬಿಎಂಪಿ ಆಡಳಿತಾಧಿಕಾರಿ ಗೌರವ್ ಗುಪ್ತಾ ಅನುಮೋದನೆ ನೀಡಿದ್ದು, ಏಪ್ರಿಲ್ 1ರಿಂದ ಜಾರಿಗೆ ಬರಲಿದೆ.

ಕೊರೊನಾ ಕಾಟದ ಮಧ್ಯೆಯೂ ಡಿಸೆಂಬರ್​ನಲ್ಲಿ ಅತಿ ಹೆಚ್ಚು GST ಸಂಗ್ರಹ..! ಕೇಂದ್ರದ ಕೈಹಿಡಿದಿದ್ದು ಯಾವುದು ಗೊತ್ತಾ?

Follow Us
sandhya thejappa
sandhya thejappa
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ