AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏಪ್ರಿಲ್‌ 1ರಿಂದ ಆಸ್ತಿ ತೆರಿಗೆಯ ಜೊತೆಗೆ ಭೂ ಸಾರಿಗೆ ಉಪ ಕರವನ್ನೂ ಕಟ್ಟಬೇಕು: ಬಿಬಿಎಂಪಿ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಭೂ ಸಾರಿಗೆ ಸೆಸ್ ವಿಧಿಸುವ ನಿರ್ಣಯವನ್ನು ಅಂಗೀಕರಿಸಿದ ಎರಡು ವರ್ಷಗಳ ನಂತರ ಮುಂಬರುವ ಹಣಕಾಸು ವರ್ಷದಲ್ಲಿ ಅಂದರೆ ಏಪ್ರಿಲ್​ನಿಂದ ಪ್ರಾರಂಭವಾಗುವುದು ಖಚಿತವಾಗಿದೆ.

ಏಪ್ರಿಲ್‌ 1ರಿಂದ ಆಸ್ತಿ ತೆರಿಗೆಯ ಜೊತೆಗೆ ಭೂ ಸಾರಿಗೆ ಉಪ ಕರವನ್ನೂ ಕಟ್ಟಬೇಕು: ಬಿಬಿಎಂಪಿ
ಬಿಬಿಎಂಪಿ ಮುಖ್ಯ ಕಚೇರಿ
sandhya thejappa
| Edited By: |

Updated on: Jan 08, 2021 | 3:23 PM

Share

ಬೆಂಗಳೂರು: ಏಪ್ರಿಲ್‌ನಿಂದ ಆಸ್ತಿ ತೆರಿಗೆಯ ಜೊತೆಗೆ ಶೇ. 2ರಷ್ಟು ಭೂ ಸಾರಿಗೆ ಸೆಸ್ ವಿಧಿಸಲು ಬಿಬಿಎಂಪಿ ನಿರ್ಧರಿಸಿದ್ದು, ಬೆಂಗಳೂರಿನ ಆಸ್ತಿ ಮಾಲೀಕರಿಗೆ ದೊಡ್ಡ ಶಾಕ್ ಎದುರಾಗಿದೆ.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಭೂ ಸಾರಿಗೆ ಸೆಸ್ ವಿಧಿಸುವ ನಿರ್ಣಯವನ್ನು ಅಂಗೀಕರಿಸಿದ ಎರಡು ವರ್ಷಗಳ ನಂತರ ಮುಂಬರುವ ಹಣಕಾಸು ವರ್ಷದಲ್ಲಿ ಅಂದರೆ ಏಪ್ರಿಲ್​ನಿಂದ ಪ್ರಾರಂಭವಾಗುವುದು ಖಚಿತವಾಗಿದ್ದು, ಬೇಕಾಗುವ ಸಿದ್ದತೆಗಳು ನಡೆಯುತ್ತಿದೆ.

ಬಿಬಿಎಂಪಿ ಈ ವಿಷಯದ ಬಗ್ಗೆ ಮೊದಲ ಬಾರಿಗೆ ನಿರ್ಣಯವನ್ನು ಅಂಗೀಕರಿಸಿದಾಗ, ರಾಜ್ಯ ಸರ್ಕಾರವು ಸಾರ್ವಜನಿಕರ ಹಿನ್ನಡೆಗೆ ಹೆದರಿ ಈ ಕ್ರಮವನ್ನು ಮುಂದುವರಿಸಲಿಲ್ಲ. ಆದರೆ ಇದೀಗ ಬಿಬಿಎಂಪಿ ಆಡಳಿತಾಧಿಕಾರಿ ಗೌರವ್ ಗುಪ್ತಾ ಅನುಮೋದನೆ ನೀಡಿದ್ದು, ಏಪ್ರಿಲ್ 1ರಿಂದ ಜಾರಿಗೆ ಬರಲಿದೆ.

ಕೊರೊನಾ ಕಾಟದ ಮಧ್ಯೆಯೂ ಡಿಸೆಂಬರ್​ನಲ್ಲಿ ಅತಿ ಹೆಚ್ಚು GST ಸಂಗ್ರಹ..! ಕೇಂದ್ರದ ಕೈಹಿಡಿದಿದ್ದು ಯಾವುದು ಗೊತ್ತಾ?

ಪ್ರಧಾನಿ ಮೋದಿಗೆ ಇಥಿಯೋಪಿಯಾದ ಅತ್ಯುನ್ನತ ಗೌರವ
ಪ್ರಧಾನಿ ಮೋದಿಗೆ ಇಥಿಯೋಪಿಯಾದ ಅತ್ಯುನ್ನತ ಗೌರವ
ರಿಷಬ್​​ಗೆ ಇದೇ ತಿರುಗುಬಾಣವಾಗುತ್ತೆ: ಭವಿಷ್ಯ ನುಡಿದ ದೈವನರ್ತಕ ತಮ್ಮಣ್ಣ
ರಿಷಬ್​​ಗೆ ಇದೇ ತಿರುಗುಬಾಣವಾಗುತ್ತೆ: ಭವಿಷ್ಯ ನುಡಿದ ದೈವನರ್ತಕ ತಮ್ಮಣ್ಣ
ಗೃಹಲಕ್ಷ್ಮೀ ತಪ್ಪು ಮಾಹಿತಿ: ಮುಖಭಂಗ ತಪ್ಪಿಸಲು ‘ಕೈ’ ಸಂಧಾನ ಯತ್ನ
ಗೃಹಲಕ್ಷ್ಮೀ ತಪ್ಪು ಮಾಹಿತಿ: ಮುಖಭಂಗ ತಪ್ಪಿಸಲು ‘ಕೈ’ ಸಂಧಾನ ಯತ್ನ
ದೆಹಲಿ-ಮುಂಬೈ ಎಕ್ಸ್​ಪ್ರೆಸ್​ವೇನಲ್ಲಿ ಬಹು ವಾಹನಗಳ ನಡುವೆ ಡಿಕ್ಕಿ
ದೆಹಲಿ-ಮುಂಬೈ ಎಕ್ಸ್​ಪ್ರೆಸ್​ವೇನಲ್ಲಿ ಬಹು ವಾಹನಗಳ ನಡುವೆ ಡಿಕ್ಕಿ
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?