Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಕಾಲುವೆಗಳ ಮೇಲೆ ಮತ್ತೆ ಘರ್ಜಿಸಲಿವೆ ಬಿಬಿಎಂಪಿ ಜೆಸಿಬಿಗಳು! ಯಾವಾಗಿನಿಂದ, ಎಲ್ಲೆಲ್ಲಿ?

2016 ರಲ್ಲಿ ರಾಜಕಾಲುವೆ ಮೇಲಿನ ಕಟ್ಟಡಗಳನ್ನು ತೆರವು ಮಾಡುವ ಮೂಲಕ ತನ್ನ ವರಸೆಯನ್ನು ಬಿಬಿಎಂಪಿ ತೋರಿಸಿತ್ತು. ಇದೀಗ 4 ವರ್ಷಗಳ ಬಳಿಕ ಒತ್ತುವರಿ ತೆರವು ಮಾಡಲು ಸಿದ್ಧತೆ ನಡೆಸಿಕೊಂಡಿದೆ.

ರಾಜಕಾಲುವೆಗಳ ಮೇಲೆ ಮತ್ತೆ ಘರ್ಜಿಸಲಿವೆ ಬಿಬಿಎಂಪಿ ಜೆಸಿಬಿಗಳು! ಯಾವಾಗಿನಿಂದ, ಎಲ್ಲೆಲ್ಲಿ?
ರಾಜಕಾಲುವೆ ಮೇಲಿನ ಕಟ್ಟಡಗಳ ತೆರವು ಕಾರ್ಯಾಚರಣೆ
Follow us
shruti hegde
| Updated By: ಸಾಧು ಶ್ರೀನಾಥ್​

Updated on:Jan 07, 2021 | 10:23 AM

ಬೆಂಗಳೂರು: ಈ ಹಿಂದೆ 2016 ರಲ್ಲಿ ರಾಜಕಾಲುವೆ ಮೇಲಿನ ಕಟ್ಟಡಗಳನ್ನು ತೆರವು ಮಾಡುವ ಮೂಲಕ ತನ್ನ ವರಸೆಯನ್ನು ಬಿಬಿಎಂಪಿ ತೋರಿಸಿತ್ತು. ಇದೀಗ 4 ವರ್ಷಗಳ ಬಳಿಕ ಒತ್ತುವರಿ ತೆರವು ಮಾಡಲು ಮರುಸಿದ್ಧತೆ ನಡೆಸಿಕೊಂಡಿದೆ.

ನಗರದಲ್ಲಿ ಒಟ್ಟು 714 ಕಡೆ ತೆರವು ಕಾರ್ಯಾಚರಣೆ ಹಮ್ಮಿಕೊಂಡಿದೆ. ಈಗಾಗಲೇ 1,912 ಒತ್ತುವರಿ ತೆರವು ಪ್ರಕರಣಗಳು ಪೂರ್ಣಗೊಂಡಿವೆ. ರಾಜಕಾಲುವೆ ಮೇಲಿರುವ 348 ಕಟ್ಟಡಗಳನ್ನು ಗುರುತಿಸಲಾಗಿದೆ. ಇದೀಗ ಬಾಕಿ ಇರುವ ಒತ್ತುವರಿ ಕಟ್ಟಡಗಳನ್ನ ತೆರವು ಮಾಡಲು ಬಿಬಿಎಂಪಿ ಮುಂದಾಗಿದೆ.

ನಗರದಲ್ಲಿ ಮತ್ತೆ ಜೆಸಿಬಿಗಳ ಘರ್ಜನೆ ಶುರುವಾಗಲಿದ್ದು, ನಾಳೆ (ಜ.08) ಅಥವಾ ನಾಡಿದ್ದು (ಜ.09) ಒತ್ತುವರಿ ಕಾರ್ಯಾಚರಣೆ ಪ್ರಾರಂಭಗೊಳ್ಳಲಿದೆ. ಆರ್​.ಆರ್. ನಗರ, ಬೊಮ್ಮನಹಳ್ಳಿ, ದೊಡ್ಡಬೊಮ್ಮಸಂದ್ರ ಸೇರಿದಂತೆ ಹಲವೆಡೆ ತೆರವು ಕಾರ್ಯಾಚರಣೆ ನಡೆಯಲಿದೆ.

ರಾಜಕಾಲುವೆಯ ನೀರಿನಲ್ಲಿ ಕೊಚ್ಚಿ ಹೋಗಿದ್ದ ಸ್ವಿಫ್ಟ್​ ಕಾರ್ ಇಂದು ಪತ್ತೆ.. ಎಲ್ಲಿ ಸಿಕ್ತು?

Published On - 10:22 am, Thu, 7 January 21

ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಗೆ ಸಿಎಂ ಯೋಗಿ ಆದಿತ್ಯನಾಥ್ ಧನ್ಯವಾದ
ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಗೆ ಸಿಎಂ ಯೋಗಿ ಆದಿತ್ಯನಾಥ್ ಧನ್ಯವಾದ
ಭೂಮಾಪನ ಇಲಾಖೆಯಲ್ಲಾದ ಬದಲಾವಣೆಗಳ ಕ್ರೆಡಿಟ್ ಮುಖ್ಯಮಂತ್ರಿಗೆ
ಭೂಮಾಪನ ಇಲಾಖೆಯಲ್ಲಾದ ಬದಲಾವಣೆಗಳ ಕ್ರೆಡಿಟ್ ಮುಖ್ಯಮಂತ್ರಿಗೆ
ಚುನಾವಣೆ ಹತ್ತಿರದಲ್ಲಿಲ್ಲ, ದಗಿಮಿಕ್ ಮಾಡ್ತಿಲ್ಲ; ಉಡುಪಿಯಲ್ಲಿ ವಿಜಯೇಂದ್ರ
ಚುನಾವಣೆ ಹತ್ತಿರದಲ್ಲಿಲ್ಲ, ದಗಿಮಿಕ್ ಮಾಡ್ತಿಲ್ಲ; ಉಡುಪಿಯಲ್ಲಿ ವಿಜಯೇಂದ್ರ
ನಗರಸಭೆ ಮತ್ತು ಜಿಲ್ಲಾಡಳಿತ ವಿರುದ್ಧ ಬೆಂಕಿಯುಗುಳಿದ ಯಾದಗಿರಿ ನಿವಾಸಿಗಳು
ನಗರಸಭೆ ಮತ್ತು ಜಿಲ್ಲಾಡಳಿತ ವಿರುದ್ಧ ಬೆಂಕಿಯುಗುಳಿದ ಯಾದಗಿರಿ ನಿವಾಸಿಗಳು
ಲೈವ್​ನಲ್ಲೇ ಅಂಬಾಟಿ ರಾಯುಡು ಚಳಿ ಬಿಡಿಸಿದ ನವಜೋತ್ ಸಿಂಗ್ ಸಿಧು
ಲೈವ್​ನಲ್ಲೇ ಅಂಬಾಟಿ ರಾಯುಡು ಚಳಿ ಬಿಡಿಸಿದ ನವಜೋತ್ ಸಿಂಗ್ ಸಿಧು
ಸಿಕ್ಕ‌ಸಿಕ್ಕ ಮನೆಗಳಿಗೆ ನುಗ್ಗಿದ ಆಸಾಮಿ: ಮೊಬೈಲ್, ವಾಚ್ ಕಳ್ಳತನ
ಸಿಕ್ಕ‌ಸಿಕ್ಕ ಮನೆಗಳಿಗೆ ನುಗ್ಗಿದ ಆಸಾಮಿ: ಮೊಬೈಲ್, ವಾಚ್ ಕಳ್ಳತನ
ಧನ್ವೀರ್ ಜೊತೆ ಸಿನಿಮಾ ಮಾಡ್ತಾರೆ ದರ್ಶನ್; ಸೂಚನೆ ಕೊಟ್ಟ ದಾಸ
ಧನ್ವೀರ್ ಜೊತೆ ಸಿನಿಮಾ ಮಾಡ್ತಾರೆ ದರ್ಶನ್; ಸೂಚನೆ ಕೊಟ್ಟ ದಾಸ
ಬಸನಗೌಡ ಯತ್ನಾಳ್ ಬಗ್ಗೆ ಮಾತಾಡಲು ಇಚ್ಛಿಸದ ವಿಜಯೇಂದ್ರ
ಬಸನಗೌಡ ಯತ್ನಾಳ್ ಬಗ್ಗೆ ಮಾತಾಡಲು ಇಚ್ಛಿಸದ ವಿಜಯೇಂದ್ರ
ತುಮಕೂರು ಜಿಲ್ಲೆ ನೀರಿನ ಯೋಜನೆಗಳ ಬಗ್ಗೆ ಶ್ರೀಗಳಿಗೆ ವಿವರಿಸಿದ ಪರಮೇಶ್ವರ್
ತುಮಕೂರು ಜಿಲ್ಲೆ ನೀರಿನ ಯೋಜನೆಗಳ ಬಗ್ಗೆ ಶ್ರೀಗಳಿಗೆ ವಿವರಿಸಿದ ಪರಮೇಶ್ವರ್
ಕಾಂಗ್ರೆಸ್ ಅಧಿಕಾರದಲ್ಲಿ 50 ವಸ್ತುಗಳ ಬೆಲೆ ಜಾಸ್ತಿಯಾಗಿದೆ: ಹಿರಿಯ ನಾಗರಿಕ
ಕಾಂಗ್ರೆಸ್ ಅಧಿಕಾರದಲ್ಲಿ 50 ವಸ್ತುಗಳ ಬೆಲೆ ಜಾಸ್ತಿಯಾಗಿದೆ: ಹಿರಿಯ ನಾಗರಿಕ