AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಕಾಲುವೆಗಳ ಮೇಲೆ ಮತ್ತೆ ಘರ್ಜಿಸಲಿವೆ ಬಿಬಿಎಂಪಿ ಜೆಸಿಬಿಗಳು! ಯಾವಾಗಿನಿಂದ, ಎಲ್ಲೆಲ್ಲಿ?

2016 ರಲ್ಲಿ ರಾಜಕಾಲುವೆ ಮೇಲಿನ ಕಟ್ಟಡಗಳನ್ನು ತೆರವು ಮಾಡುವ ಮೂಲಕ ತನ್ನ ವರಸೆಯನ್ನು ಬಿಬಿಎಂಪಿ ತೋರಿಸಿತ್ತು. ಇದೀಗ 4 ವರ್ಷಗಳ ಬಳಿಕ ಒತ್ತುವರಿ ತೆರವು ಮಾಡಲು ಸಿದ್ಧತೆ ನಡೆಸಿಕೊಂಡಿದೆ.

ರಾಜಕಾಲುವೆಗಳ ಮೇಲೆ ಮತ್ತೆ ಘರ್ಜಿಸಲಿವೆ ಬಿಬಿಎಂಪಿ ಜೆಸಿಬಿಗಳು! ಯಾವಾಗಿನಿಂದ, ಎಲ್ಲೆಲ್ಲಿ?
ರಾಜಕಾಲುವೆ ಮೇಲಿನ ಕಟ್ಟಡಗಳ ತೆರವು ಕಾರ್ಯಾಚರಣೆ
shruti hegde
| Edited By: |

Updated on:Jan 07, 2021 | 10:23 AM

Share

ಬೆಂಗಳೂರು: ಈ ಹಿಂದೆ 2016 ರಲ್ಲಿ ರಾಜಕಾಲುವೆ ಮೇಲಿನ ಕಟ್ಟಡಗಳನ್ನು ತೆರವು ಮಾಡುವ ಮೂಲಕ ತನ್ನ ವರಸೆಯನ್ನು ಬಿಬಿಎಂಪಿ ತೋರಿಸಿತ್ತು. ಇದೀಗ 4 ವರ್ಷಗಳ ಬಳಿಕ ಒತ್ತುವರಿ ತೆರವು ಮಾಡಲು ಮರುಸಿದ್ಧತೆ ನಡೆಸಿಕೊಂಡಿದೆ.

ನಗರದಲ್ಲಿ ಒಟ್ಟು 714 ಕಡೆ ತೆರವು ಕಾರ್ಯಾಚರಣೆ ಹಮ್ಮಿಕೊಂಡಿದೆ. ಈಗಾಗಲೇ 1,912 ಒತ್ತುವರಿ ತೆರವು ಪ್ರಕರಣಗಳು ಪೂರ್ಣಗೊಂಡಿವೆ. ರಾಜಕಾಲುವೆ ಮೇಲಿರುವ 348 ಕಟ್ಟಡಗಳನ್ನು ಗುರುತಿಸಲಾಗಿದೆ. ಇದೀಗ ಬಾಕಿ ಇರುವ ಒತ್ತುವರಿ ಕಟ್ಟಡಗಳನ್ನ ತೆರವು ಮಾಡಲು ಬಿಬಿಎಂಪಿ ಮುಂದಾಗಿದೆ.

ನಗರದಲ್ಲಿ ಮತ್ತೆ ಜೆಸಿಬಿಗಳ ಘರ್ಜನೆ ಶುರುವಾಗಲಿದ್ದು, ನಾಳೆ (ಜ.08) ಅಥವಾ ನಾಡಿದ್ದು (ಜ.09) ಒತ್ತುವರಿ ಕಾರ್ಯಾಚರಣೆ ಪ್ರಾರಂಭಗೊಳ್ಳಲಿದೆ. ಆರ್​.ಆರ್. ನಗರ, ಬೊಮ್ಮನಹಳ್ಳಿ, ದೊಡ್ಡಬೊಮ್ಮಸಂದ್ರ ಸೇರಿದಂತೆ ಹಲವೆಡೆ ತೆರವು ಕಾರ್ಯಾಚರಣೆ ನಡೆಯಲಿದೆ.

ರಾಜಕಾಲುವೆಯ ನೀರಿನಲ್ಲಿ ಕೊಚ್ಚಿ ಹೋಗಿದ್ದ ಸ್ವಿಫ್ಟ್​ ಕಾರ್ ಇಂದು ಪತ್ತೆ.. ಎಲ್ಲಿ ಸಿಕ್ತು?

Published On - 10:22 am, Thu, 7 January 21

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?