AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಪತ್ ರಾಜ್​ಗೆ BBMP ಟಿಕೆಟ್​ ಸಿಗಬಾರದು: ಹೈಕಮಾಂಡ್​ಗೆ ಅಖಂಡ ಶ್ರೀನಿವಾಸ ಮೂರ್ತಿ ಮನವಿ

ಅಖಂಡ ಶ್ರೀನಿವಾಸ್​​ ಮನವಿಗೆ ಸುರ್ಜೇವಾಲಾರಿಂದ ಧನಾತ್ಮಕ ಪ್ರತಿಕ್ರೆಯೆ ವ್ಯಕ್ತವಾಗಿದೆ. ಸಂಪತ್ ರಾಜ್ ವಿರುದ್ಧ ಕ್ರಮ‌ ಕೈಗೊಳ್ಳುವ ಕುರಿತು ಭರವಸೆ ನೀಡಿದ್ದಾರೆ.

ಸಂಪತ್ ರಾಜ್​ಗೆ BBMP ಟಿಕೆಟ್​ ಸಿಗಬಾರದು: ಹೈಕಮಾಂಡ್​ಗೆ ಅಖಂಡ ಶ್ರೀನಿವಾಸ ಮೂರ್ತಿ ಮನವಿ
ಶಾಸಕ ಅಖಂಡ ಶ್ರೀನಿವಾಸಮೂರ್ತಿ
ರಾಜೇಶ್ ದುಗ್ಗುಮನೆ
| Edited By: |

Updated on: Feb 17, 2021 | 6:50 PM

Share

ಬೆಂಗಳೂರು: ಕೆ.ಜಿ.ಹಳ್ಳಿ, ಡಿ.ಜೆ.ಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದ ಗಲಭೆ ಪ್ರಕರಣದ ಆರೋಪಿ ಮಾಜಿ ಮೇಯರ್ ಸಂಪತ್ ರಾಜ್ ಅವರಿಗೆ ಯಾವುದೇ ಕಾರಣಕ್ಕೂ BBMP ಚುನಾವಣೆಯಲ್ಲಿ ಟಿಕೆಟ್ ಸಿಗಬಾರದು ಎಂದು ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಎಐಸಿಸಿ ಕರ್ನಾಟಕ ಪ್ರಧಾನ ಕಾರ್ಯದರ್ಶಿ ರಣದೀಪ್​ ಸಿಂಗ್​ ಸುರ್ಜೇವಾಲ ಬಳಿ ಮನವಿ ಮಾಡಿದ್ದಾರೆ. ಈ ಮನವಿಗೆ ರಣದೀಪ್​ ಸಿಂಗ್​ ಧನಾತ್ಮಕವಾಗಿ ಪ್ರತಿಕ್ರಿಯಿಸಿದ್ದಾರೆ.

ಈ ವಿಚಾರವಾಗಿ ಬೆಂಗಳೂರಿನಲ್ಲಿ ಮಾತನಾಡಿರುವ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ, ಸಂಪತ್​ರಾಜ್​ರನ್ನು ಕಾಂಗ್ರೆಸ್​ನಿಂದ​​ ವಜಾ​ ಮಾಡಬೇಕು. BBMP ಚುನಾವಣೆಯಲ್ಲಿ ಅವರಿಗೆ ಟಿಕೆಟ್ ನೀಡಬಾರದು ಎಂದು ಕೋರಿದ್ದೇನೆ. ವರಿಷ್ಠರ ಜೊತೆ ಚರ್ಚಿಸಿ ನಿರ್ಧರಿಸುವ ಭರವಸೆ ನೀಡಿದ್ದಾರೆ. ಪಕ್ಷದಲ್ಲಿ ಎಲ್ಲರೂ ಸಹಕಾರ ನೀಡುತ್ತಾರೆ ಎಂಬ ವಿಶ್ವಾಸ ಇದೆ ಎನ್ನುವ ಭರವಸೆ ನೀಡಿದ್ದಾರೆ.

ಅಖಂಡ ಶ್ರೀನಿವಾಸ್​​ ಮನವಿಗೆ ಸುರ್ಜೇವಾಲಾರಿಂದ ಧನಾತ್ಮಕ ಪ್ರತಿಕ್ರೆಯೆ ವ್ಯಕ್ತವಾಗಿದೆ. ಸಂಪತ್ ರಾಜ್ ವಿರುದ್ಧ ಕ್ರಮ‌ ಕೈಗೊಳ್ಳುವ ಕುರಿತು ಭರವಸೆ ನೀಡಿದ್ದಾರೆ. ಅಲ್ಲದೆ,  ಹೈಕಮಾಂಡ್ ಜತೆ ಚರ್ಚೆ ಬಳಿಕ ಈ ಬಗ್ಗೆ ನಿರ್ಧರಿಸುತ್ತೇವೆ ಎಂದಿದ್ದಾರೆ.

ಇದನ್ನೂ ಓದಿ: Sampath Raj ಪರಪ್ಪನ ಅಗ್ರಹಾರ ಜೈಲಿನಿಂದ ಸಂಪತ್ ರಾಜ್ ಬಿಡುಗಡೆ

ಏನಿದು ಪ್ರಕರಣ?

ಬೆಂಗಳೂರಿನ ಕೆ.ಜೆ.ಹಳ್ಳಿ-ಡಿ.ಜೆ.ಹಳ್ಳಿ ಗಲಭೆ ಪ್ರಕರಣ ಮತ್ತು ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಮನೆಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿದ್ದ ಸಂಪತ್​ ರಾಜ್ ಸಿಸಿಬಿ ಬಲೆಗೆ ಬಿದ್ದಿದ್ದರು. ಪ್ರಕರಣದಲ್ಲಿ ಚಾರ್ಜ್​ಶೀಟ್ ದಾಖಲಾದ ದಿನದಿಂದ ನಾಪತ್ತೆಯಾಗಿದ್ದ ಮಾಜಿ ಮೇಯರ್​ನ ಬಹಳ ಪ್ರಯಾಸದ ನಂತರ ಸಿಸಿಬಿ ಅಧಿಕಾರಿಗಳು ಬಂಧಿಸಿದ್ದರು. ನಂತರ ಹೈಕೋರ್ಟ್​ ಅವರಿಗೆ ಜಾಮೀನು ನೀಡಿತ್ತು.

Follow Us
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ