AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದಲ್ಲಿ ಮುಂಗಾರು ಬಿತ್ತನೆ ಆರಂಭವಾಗಿದೆ, ದ್ವಿದಳ ಧಾನ್ಯ ಬೆಳೆಯುವಂತೆ ಪ್ರೋತ್ಸಾಹ ನೀಡಲಾಗುತ್ತಿದೆ -ಬಿ.ಸಿ.ಪಾಟೀಲ್

2,35,865 ಬಿತ್ತನೆ ಬೀಜದ ಕಿಟ್‌ಗಳನ್ನು ನೀಡಲಾಗಿದೆ. ಬಹುಬೆಳೆಗಳ ಕಿಟ್ ಇದಾಗಿದೆ. ದ್ವಿದಳ ಧಾನ್ಯ ಬೆಳೆಯುವಂತೆ ಸರ್ಕಾರದಿಂದ ಪ್ರೋತ್ಸಾಹ ನೀಡಲಾಗುತ್ತಿದೆ. ಇದರಿಂದ ಕೃಷಿಕರ ಆದಾಯ ಹೆಚ್ಚುತ್ತದೆ. ಈ ವರ್ಷ 220 ಮಿ.ಮಿ. ಮಳೆಯಾಗಿದೆ. ಈ ವರ್ಷ ಕಳೆದ ವರ್ಷಕ್ಕಿಂತ ಹೆಚ್ಚು ಬೆಳೆ ಬೆಳೆದಿದ್ದೇವೆ. -ಬಿ.ಸಿ.ಪಾಟೀಲ್

ರಾಜ್ಯದಲ್ಲಿ ಮುಂಗಾರು ಬಿತ್ತನೆ ಆರಂಭವಾಗಿದೆ, ದ್ವಿದಳ ಧಾನ್ಯ ಬೆಳೆಯುವಂತೆ ಪ್ರೋತ್ಸಾಹ ನೀಡಲಾಗುತ್ತಿದೆ -ಬಿ.ಸಿ.ಪಾಟೀಲ್
ಬಿ.ಸಿ.ಪಾಟೀಲ್​
Follow us
TV9 Web
| Updated By: ಆಯೇಷಾ ಬಾನು

Updated on: Jun 14, 2021 | 12:45 PM

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಮುಂಗಾರು ಮಳೆ ಚುರುಕುಗೊಂಡಿದೆ. ರಾಜ್ಯದಲ್ಲಿ ಅನೇಕ ಕಡೆ ಭಾರಿ ಮಳೆಯಾಗುತ್ತಿದೆ. ರಾಜ್ಯದಲ್ಲಿ ಈಗಾಗಲೇ ಮುಂಗಾರು ಬಿತ್ತನೆ ಆರಂಭವಾಗಿದೆ. ರೈತರಿಗೆ ಗೊಬ್ಬರ, ಬಿತ್ತನೆ ಬೀಜದ ವಿತರಣೆ ಆಗುತ್ತಿದೆ ಎಂದು ಬೆಂಗಳೂರಲ್ಲಿ ಕೃಷಿ ಖಾತೆ ಸಚಿವ ಬಿ.ಸಿ.ಪಾಟೀಲ್ ತಿಳಿಸಿದ್ದಾರೆ.

2,35,865 ಬಿತ್ತನೆ ಬೀಜದ ಕಿಟ್‌ಗಳನ್ನು ನೀಡಲಾಗಿದೆ. ಬಹುಬೆಳೆಗಳ ಕಿಟ್ ಇದಾಗಿದೆ. ದ್ವಿದಳ ಧಾನ್ಯ ಬೆಳೆಯುವಂತೆ ಸರ್ಕಾರದಿಂದ ಪ್ರೋತ್ಸಾಹ ನೀಡಲಾಗುತ್ತಿದೆ. ಇದರಿಂದ ಕೃಷಿಕರ ಆದಾಯ ಹೆಚ್ಚುತ್ತದೆ. ಈ ವರ್ಷ 220 ಮಿ.ಮಿ. ಮಳೆಯಾಗಿದೆ. ಈ ವರ್ಷ ಕಳೆದ ವರ್ಷಕ್ಕಿಂತ ಹೆಚ್ಚು ಬೆಳೆ ಬೆಳೆದಿದ್ದೇವೆ. ಈ ವರ್ಷ 77 ಲಕ್ಷ ಹೆಕ್ಟರ್ ಬಿತ್ತನೆ ಗುರಿ ಇದೆ. 12 ಜಿಲ್ಲೆಗಳಿಗೆ ಪ್ರವಾಸ ಮಾಡಿದ್ದೇನೆ. ಎಲ್ಲೂ ಸಹ ಬಿತ್ತನೆ ಬೀಜ, ರಸಗೊಬ್ಬರ ಸಮಸ್ಯೆಯಿಲ್ಲ. ವಿತರಣೆ 1.15 ಲಕ್ಷ ಕ್ವಿಂಟಲ್ ದಾಸ್ತಾನು ಇದೆ. ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅಡಿ ರೈತರ ಖಾತೆಗೆ ಹಣ ಹಾಕುತ್ತಿದ್ದೇವೆ ಎಂದು ಬಿ.ಸಿ.ಪಾಟೀಲ್ ಹೇಳಿದ್ರು.

650 ಕೃಷಿ ಯಂತ್ರಧಾರೆಯನ್ನು ಆರಂಭ ಮಾಡಿದ್ದೇವೆ. ರೈತರೇ ಮೊಬೈಲ್‌ನಲ್ಲಿ ಬೆಳೆ ಸಮೀಕ್ಷೆ ಮಾಡುವ ವ್ಯವಸ್ಥೆಯನ್ನು ಮಾಡಲಾಗಿದೆ. ಒಟ್ಟು 4.24 ಕೋಟಿ ಮೌಲ್ಯದ ಕಳಪೆ ಬೀಜ ಹಾಗೂ ಕೀಟ ನಾಶಕವನ್ನ ಸೀಸ್ ಮಾಡಿದ್ದೇವೆ. ಕೃಷಿ ಖಾತೆ ಸಚಿವ ಬಿ.ಸಿ.ಪಾಟೀಲ್ ತಿಳಿಸಿದ್ರು.

ಇದನ್ನೂ ಓದಿ: ಹಿಮಾಚಲಕ್ಕೆ ಪ್ರವಾಸಿಗರ ದಂಡು.. ಸಾಲುಸಾಲಾಗಿ ನಿಂತ ಕಾರುಗಳಿಂದ ಟ್ರಾಫಿಕ್​ ಫುಲ್ ಜಾಮ್​

ರಸ್ತೆಯಲ್ಲಿ ಹೋಗುತ್ತಿದ್ದ ಬಾಲಕನ ತುಟಿಗೆ ಕಚ್ಚಿದ ಹುಚ್ಚುನಾಯಿ
ರಸ್ತೆಯಲ್ಲಿ ಹೋಗುತ್ತಿದ್ದ ಬಾಲಕನ ತುಟಿಗೆ ಕಚ್ಚಿದ ಹುಚ್ಚುನಾಯಿ
ಸೋನು ನಿಗಮ್ ಬದಲಿಗೆ ಕನ್ನಡದ ಗಾಯಕನಿಗೆ ಅವಕಾಶ ಕೊಟ್ಟ ನಿರ್ಮಾಪಕ
ಸೋನು ನಿಗಮ್ ಬದಲಿಗೆ ಕನ್ನಡದ ಗಾಯಕನಿಗೆ ಅವಕಾಶ ಕೊಟ್ಟ ನಿರ್ಮಾಪಕ
ರೆಡ್ಡಿ ಜೈಲು ಸೇರುವಂತಾಗುವಲ್ಲಿ ಸಿಬಿಐ ಅಧಿಕಾರಿಗಳ ಪಾತ್ರ ದೊಡ್ಡದು: ಹಿರೇಮಠ
ರೆಡ್ಡಿ ಜೈಲು ಸೇರುವಂತಾಗುವಲ್ಲಿ ಸಿಬಿಐ ಅಧಿಕಾರಿಗಳ ಪಾತ್ರ ದೊಡ್ಡದು: ಹಿರೇಮಠ
ಉಗ್ರರ ದಾಳಿ ಖಂಡಿಸಿ ಜರ್ಮನಿಯಲ್ಲಿ ಅನಿವಾಸಿ ಭಾರತೀಯರಿಂದ ಮೆರವಣಿಗೆ
ಉಗ್ರರ ದಾಳಿ ಖಂಡಿಸಿ ಜರ್ಮನಿಯಲ್ಲಿ ಅನಿವಾಸಿ ಭಾರತೀಯರಿಂದ ಮೆರವಣಿಗೆ
ಅಪಾಯ ಉಂಟಾದಾಗ ಪಾರಾಗಲು ಮಾಕ್ ಡ್ರಿಲ್ ವೇಳೆ ಜಮ್ಮು ಶಾಲೆಯ ಮಕ್ಕಳಿಗೆ ತರಬೇತಿ
ಅಪಾಯ ಉಂಟಾದಾಗ ಪಾರಾಗಲು ಮಾಕ್ ಡ್ರಿಲ್ ವೇಳೆ ಜಮ್ಮು ಶಾಲೆಯ ಮಕ್ಕಳಿಗೆ ತರಬೇತಿ
ಸಿನಿಮಾದಿಂದ ಸೋನು ನಿಗಂ ಹಾಡು ಡ್ರಾಪ್, ನಿರ್ದೇಶಕ ಹೇಳಿದ್ದಿಷ್ಟು?
ಸಿನಿಮಾದಿಂದ ಸೋನು ನಿಗಂ ಹಾಡು ಡ್ರಾಪ್, ನಿರ್ದೇಶಕ ಹೇಳಿದ್ದಿಷ್ಟು?
ನನ್ನ ಮೇಲೆ ಹಲ್ಲೆ, ತಾತನ ವಿರುದ್ಧ ಅಟ್ರಾಸಿಟಿ ಕೇಸ್ ಹಾಕಲಾಗಿತ್ತು: ಗಣೇಶ್
ನನ್ನ ಮೇಲೆ ಹಲ್ಲೆ, ತಾತನ ವಿರುದ್ಧ ಅಟ್ರಾಸಿಟಿ ಕೇಸ್ ಹಾಕಲಾಗಿತ್ತು: ಗಣೇಶ್
ಮನೆಯೆದುರು ಮಕ್ಕಳು ಆಡುವಾಗ ಚಿರತೆ ಪ್ರತ್ಯಕ್ಷ; ಶಾಕಿಂಗ್ ವಿಡಿಯೋ ವೈರಲ್
ಮನೆಯೆದುರು ಮಕ್ಕಳು ಆಡುವಾಗ ಚಿರತೆ ಪ್ರತ್ಯಕ್ಷ; ಶಾಕಿಂಗ್ ವಿಡಿಯೋ ವೈರಲ್
ಪಾಕಿಸ್ತಾನೀಯರ ಬೆಂಬಲ ಭಾರತಕ್ಕಾ?
ಪಾಕಿಸ್ತಾನೀಯರ ಬೆಂಬಲ ಭಾರತಕ್ಕಾ?
ಐದು ವರ್ಷದಿಂದ ಸಿಎಂರನ್ನು ಟಾರ್ಗೆಟ್ ಮಾಡಿರುವ ಜೇಲ್ ವಾಚರ್: ಕಾಂಗ್ರೆಸ್
ಐದು ವರ್ಷದಿಂದ ಸಿಎಂರನ್ನು ಟಾರ್ಗೆಟ್ ಮಾಡಿರುವ ಜೇಲ್ ವಾಚರ್: ಕಾಂಗ್ರೆಸ್