AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಾವು ರಾಜೀನಾಮೆ ಕೊಟ್ಟಿದ್ದಕ್ಕೇ ಸಿದ್ದರಾಮಯ್ಯಗೆ ಕಾರು, ಬಂಗ್ಲೆ ಸಿಕ್ಕಿದೆ!’

ಹಾವೇರಿ: ಹಿರೇಕೆರೂರು ಅನರ್ಹ ಶಾಸಕ ಹಾಗೂ ಬಿಜೆಪಿ ಅಭ್ಯರ್ಥಿ ಬಿ.ಸಿ.ಪಾಟೀಲ್​ ಅವರು ತಾಲೂಕಿನ ಹಂಸಭಾವಿಯಲ್ಲಿ ಇಂದು ತಮ್ಮ ಬೆಂಬಲಿಗರನ್ನು ಬಿಜೆಪಿ ಸೇರ್ಪಡೆ ಮಾಡುವ ಕಾರ್ಯದಲ್ಲಿ ತೊಡಗಿದ್ದರು. ಈ ವೇಳೆ ಮಾತನಾಡಿದ ಅವರು ನಮ್ಮ ರಾಜೀನಾಮೆಯಿಂದ ಅಧಿಕಾರ ಇಲ್ಲದೆ ಕೂತಿದ್ದ ಸಿದ್ದರಾಮಯ್ಯಗೆ ಅಧಿಕಾರ ಸಿಕ್ಕಿದೆ. ಸರಕಾರಿ ಕಾರು, ಬಂಗಲೆ ಸಿಕ್ಕಿದೆ. ಹದಿನಾಲ್ಕು ತಿಂಗಳಿಂದ ಮಾಜಿ ಸಿಎಂ ಸಿದ್ದರಾಮಯ್ಯಗೆ ಅಧಿಕಾರ ಇರ್ಲಿಲ್ಲ ಎಂದು ಗುಡುಗಿದ್ದಾರೆ. ನಮ್ಮ ರಾಜೀನಾಮೆಯಿಂದ ಯಡಿಯೂರಪ್ಪ ಸಿಎಂ ಆಗಿದ್ದಾರೆ. ಮತ್ತೊಂದೆಡೆ ಸಿದ್ದರಾಮಯ್ಯಗೆ ವಿರೋಧ ಪಕ್ಷದ ನಾಯಕನ ಸ್ಥಾನದ […]

'ನಾವು ರಾಜೀನಾಮೆ ಕೊಟ್ಟಿದ್ದಕ್ಕೇ ಸಿದ್ದರಾಮಯ್ಯಗೆ ಕಾರು, ಬಂಗ್ಲೆ ಸಿಕ್ಕಿದೆ!'
ಬಿ.ಸಿ.ಪಾಟೀಲ್​
ಸಾಧು ಶ್ರೀನಾಥ್​
|

Updated on:Nov 16, 2019 | 5:12 PM

Share

ಹಾವೇರಿ: ಹಿರೇಕೆರೂರು ಅನರ್ಹ ಶಾಸಕ ಹಾಗೂ ಬಿಜೆಪಿ ಅಭ್ಯರ್ಥಿ ಬಿ.ಸಿ.ಪಾಟೀಲ್​ ಅವರು ತಾಲೂಕಿನ ಹಂಸಭಾವಿಯಲ್ಲಿ ಇಂದು ತಮ್ಮ ಬೆಂಬಲಿಗರನ್ನು ಬಿಜೆಪಿ ಸೇರ್ಪಡೆ ಮಾಡುವ ಕಾರ್ಯದಲ್ಲಿ ತೊಡಗಿದ್ದರು.

ಈ ವೇಳೆ ಮಾತನಾಡಿದ ಅವರು ನಮ್ಮ ರಾಜೀನಾಮೆಯಿಂದ ಅಧಿಕಾರ ಇಲ್ಲದೆ ಕೂತಿದ್ದ ಸಿದ್ದರಾಮಯ್ಯಗೆ ಅಧಿಕಾರ ಸಿಕ್ಕಿದೆ. ಸರಕಾರಿ ಕಾರು, ಬಂಗಲೆ ಸಿಕ್ಕಿದೆ. ಹದಿನಾಲ್ಕು ತಿಂಗಳಿಂದ ಮಾಜಿ ಸಿಎಂ ಸಿದ್ದರಾಮಯ್ಯಗೆ ಅಧಿಕಾರ ಇರ್ಲಿಲ್ಲ ಎಂದು ಗುಡುಗಿದ್ದಾರೆ.

ನಮ್ಮ ರಾಜೀನಾಮೆಯಿಂದ ಯಡಿಯೂರಪ್ಪ ಸಿಎಂ ಆಗಿದ್ದಾರೆ. ಮತ್ತೊಂದೆಡೆ ಸಿದ್ದರಾಮಯ್ಯಗೆ ವಿರೋಧ ಪಕ್ಷದ ನಾಯಕನ ಸ್ಥಾನದ ಅಧಿಕಾರ ಸಿಕ್ಕಿದೆ. ಇದರಿಂದ ನಮ್ಮ ತಾಲೂಕಿಗೆ ಸಿಎಂ ಮಾಡೋ ಶಕ್ತಿ ಇದೆ. ಸಿಎಂ ಸ್ಥಾನದಿಂದ ಕೆಳಗಿಳಿಸೋ ಶಕ್ತಿಯೂ ಇದೆ ಎಂದು ಎದೆಯುಬ್ಬಿಸಿದ ಅವರು ನಿಮ್ಮ ಮೂಲಕ ಬಿ.ಸಿ.ಪಾಟೀಲ ತಾಲೂಕಿನ ಶಕ್ತಿ ತೋರಿಸಿದ್ದಾರೆ ಎಂದು ಹೇಳಿದರು.

Published On - 5:11 pm, Sat, 16 November 19

ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?
ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?
ಪಿಚ್ ಮಧ್ಯದಲ್ಲೇ ಪಾಕ್ ವೇಗಿಗೆ ವಾರ್ನಿಂಗ್ ಕೊಟ್ಟ ವೈಭವ್; ವಿಡಿಯೋ
ಪಿಚ್ ಮಧ್ಯದಲ್ಲೇ ಪಾಕ್ ವೇಗಿಗೆ ವಾರ್ನಿಂಗ್ ಕೊಟ್ಟ ವೈಭವ್; ವಿಡಿಯೋ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ