AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಾವು ರಾಜೀನಾಮೆ ಕೊಟ್ಟಿದ್ದಕ್ಕೇ ಸಿದ್ದರಾಮಯ್ಯಗೆ ಕಾರು, ಬಂಗ್ಲೆ ಸಿಕ್ಕಿದೆ!’

ಹಾವೇರಿ: ಹಿರೇಕೆರೂರು ಅನರ್ಹ ಶಾಸಕ ಹಾಗೂ ಬಿಜೆಪಿ ಅಭ್ಯರ್ಥಿ ಬಿ.ಸಿ.ಪಾಟೀಲ್​ ಅವರು ತಾಲೂಕಿನ ಹಂಸಭಾವಿಯಲ್ಲಿ ಇಂದು ತಮ್ಮ ಬೆಂಬಲಿಗರನ್ನು ಬಿಜೆಪಿ ಸೇರ್ಪಡೆ ಮಾಡುವ ಕಾರ್ಯದಲ್ಲಿ ತೊಡಗಿದ್ದರು. ಈ ವೇಳೆ ಮಾತನಾಡಿದ ಅವರು ನಮ್ಮ ರಾಜೀನಾಮೆಯಿಂದ ಅಧಿಕಾರ ಇಲ್ಲದೆ ಕೂತಿದ್ದ ಸಿದ್ದರಾಮಯ್ಯಗೆ ಅಧಿಕಾರ ಸಿಕ್ಕಿದೆ. ಸರಕಾರಿ ಕಾರು, ಬಂಗಲೆ ಸಿಕ್ಕಿದೆ. ಹದಿನಾಲ್ಕು ತಿಂಗಳಿಂದ ಮಾಜಿ ಸಿಎಂ ಸಿದ್ದರಾಮಯ್ಯಗೆ ಅಧಿಕಾರ ಇರ್ಲಿಲ್ಲ ಎಂದು ಗುಡುಗಿದ್ದಾರೆ. ನಮ್ಮ ರಾಜೀನಾಮೆಯಿಂದ ಯಡಿಯೂರಪ್ಪ ಸಿಎಂ ಆಗಿದ್ದಾರೆ. ಮತ್ತೊಂದೆಡೆ ಸಿದ್ದರಾಮಯ್ಯಗೆ ವಿರೋಧ ಪಕ್ಷದ ನಾಯಕನ ಸ್ಥಾನದ […]

'ನಾವು ರಾಜೀನಾಮೆ ಕೊಟ್ಟಿದ್ದಕ್ಕೇ ಸಿದ್ದರಾಮಯ್ಯಗೆ ಕಾರು, ಬಂಗ್ಲೆ ಸಿಕ್ಕಿದೆ!'
ಬಿ.ಸಿ.ಪಾಟೀಲ್​
ಸಾಧು ಶ್ರೀನಾಥ್​
|

Updated on:Nov 16, 2019 | 5:12 PM

Share

ಹಾವೇರಿ: ಹಿರೇಕೆರೂರು ಅನರ್ಹ ಶಾಸಕ ಹಾಗೂ ಬಿಜೆಪಿ ಅಭ್ಯರ್ಥಿ ಬಿ.ಸಿ.ಪಾಟೀಲ್​ ಅವರು ತಾಲೂಕಿನ ಹಂಸಭಾವಿಯಲ್ಲಿ ಇಂದು ತಮ್ಮ ಬೆಂಬಲಿಗರನ್ನು ಬಿಜೆಪಿ ಸೇರ್ಪಡೆ ಮಾಡುವ ಕಾರ್ಯದಲ್ಲಿ ತೊಡಗಿದ್ದರು.

ಈ ವೇಳೆ ಮಾತನಾಡಿದ ಅವರು ನಮ್ಮ ರಾಜೀನಾಮೆಯಿಂದ ಅಧಿಕಾರ ಇಲ್ಲದೆ ಕೂತಿದ್ದ ಸಿದ್ದರಾಮಯ್ಯಗೆ ಅಧಿಕಾರ ಸಿಕ್ಕಿದೆ. ಸರಕಾರಿ ಕಾರು, ಬಂಗಲೆ ಸಿಕ್ಕಿದೆ. ಹದಿನಾಲ್ಕು ತಿಂಗಳಿಂದ ಮಾಜಿ ಸಿಎಂ ಸಿದ್ದರಾಮಯ್ಯಗೆ ಅಧಿಕಾರ ಇರ್ಲಿಲ್ಲ ಎಂದು ಗುಡುಗಿದ್ದಾರೆ.

ನಮ್ಮ ರಾಜೀನಾಮೆಯಿಂದ ಯಡಿಯೂರಪ್ಪ ಸಿಎಂ ಆಗಿದ್ದಾರೆ. ಮತ್ತೊಂದೆಡೆ ಸಿದ್ದರಾಮಯ್ಯಗೆ ವಿರೋಧ ಪಕ್ಷದ ನಾಯಕನ ಸ್ಥಾನದ ಅಧಿಕಾರ ಸಿಕ್ಕಿದೆ. ಇದರಿಂದ ನಮ್ಮ ತಾಲೂಕಿಗೆ ಸಿಎಂ ಮಾಡೋ ಶಕ್ತಿ ಇದೆ. ಸಿಎಂ ಸ್ಥಾನದಿಂದ ಕೆಳಗಿಳಿಸೋ ಶಕ್ತಿಯೂ ಇದೆ ಎಂದು ಎದೆಯುಬ್ಬಿಸಿದ ಅವರು ನಿಮ್ಮ ಮೂಲಕ ಬಿ.ಸಿ.ಪಾಟೀಲ ತಾಲೂಕಿನ ಶಕ್ತಿ ತೋರಿಸಿದ್ದಾರೆ ಎಂದು ಹೇಳಿದರು.

Published On - 5:11 pm, Sat, 16 November 19

ವಿಡಿಯೋ: ಡಿಕೆಶಿ ತಿನಿಸಿದ ಸ್ವೀಟನ್ನು ಬಾಯಿಂದ ತೆಗೆದು ಎಸೆದ ಸಿದ್ದರಾಮಯ್ಯ!
ವಿಡಿಯೋ: ಡಿಕೆಶಿ ತಿನಿಸಿದ ಸ್ವೀಟನ್ನು ಬಾಯಿಂದ ತೆಗೆದು ಎಸೆದ ಸಿದ್ದರಾಮಯ್ಯ!
ಡಿ ಕ್ಲರ್ಕ್ ಆಟಕ್ಕೆ ಸಲಾಂ ಹೊಡೆದ ಕ್ರಿಕೆಟ್ ಜಗತ್ತು; ವಿಡಿಯೋ
ಡಿ ಕ್ಲರ್ಕ್ ಆಟಕ್ಕೆ ಸಲಾಂ ಹೊಡೆದ ಕ್ರಿಕೆಟ್ ಜಗತ್ತು; ವಿಡಿಯೋ
ಚಳಿಯೆಂದು ಹುತಾತ್ಮನಾದ ಸೈನಿಕನ ಪ್ರತಿಮೆಗೆ ಕಂಬಳಿ ಹೊದಿಸಿದ ಅಮ್ಮ
ಚಳಿಯೆಂದು ಹುತಾತ್ಮನಾದ ಸೈನಿಕನ ಪ್ರತಿಮೆಗೆ ಕಂಬಳಿ ಹೊದಿಸಿದ ಅಮ್ಮ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ಭುಗಿಲೆದ್ದ ಆಕ್ರೋಶ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ಭುಗಿಲೆದ್ದ ಆಕ್ರೋಶ
ಹೊರಗೆ ಬಂದಮೇಲೆ ಬಿಗ್ ಬಾಸ್ ಬಗ್ಗೆ ವಿಡಿಯೋ ಮಾಡಲು ನಿರ್ಧರಿಸಿದ ರಘು
ಹೊರಗೆ ಬಂದಮೇಲೆ ಬಿಗ್ ಬಾಸ್ ಬಗ್ಗೆ ವಿಡಿಯೋ ಮಾಡಲು ನಿರ್ಧರಿಸಿದ ರಘು
ಆರ್​ಸಿಬಿ ಪರ ಚೊಚ್ಚಲ ವಿಕೆಟ್ ಉರುಳಿಸಿದ ಲಾರೆನ್ ಬೆಲ್
ಆರ್​ಸಿಬಿ ಪರ ಚೊಚ್ಚಲ ವಿಕೆಟ್ ಉರುಳಿಸಿದ ಲಾರೆನ್ ಬೆಲ್
ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ