AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BDA ಸೈಟ್​ ಹಂಚಿಕೆಯಲ್ಲಿ ಅವ್ಯವಹಾರ ಪ್ರಕರಣ: ತನಿಖೆ ಕೋರಿ ಪತ್ರ ಬರೆದಿದ್ದ ಉಪಕಾರ್ಯದರ್ಶಿಗೂ ನೋಟಿಸ್​

BDA ನಿವೇಶನ ಹಂಚಿಕೆಯಲ್ಲಿ ನಡೆದಿದ್ದ ಭಾರಿ ಅವ್ಯವಹಾರಕ್ಕೆ ಸಂಬಂಧಿಸಿದಂತೆ ಅಂದಿನ ಸರ್ಕಾರಕ್ಕೆ ಪತ್ರ ಬರೆದಿದ್ದ R.ಅನಿಲ್‌ಕುಮಾರ್‌ಗೆ ನೋಟಿಸ್ ಜಾರಿಯಾಗಿದೆ. ಪ್ರಾಧಿಕಾರದ ಉಪಕಾರ್ಯದರ್ಶಿಯಾಗಿದ್ದ ಅನಿಲ್‌ಕುಮಾರ್‌ ನಿವೇಶನ ಹಂಚಿಕೆಯಲ್ಲಿ ಅವ್ಯವಹಾರ ಕುರಿತು ತನಿಖೆ ನಡೆಸುವಂತೆ ಅಂದಿನ ಸರ್ಕಾರಕ್ಕೆ ಪತ್ರ ಬರೆದಿದ್ದರು.

BDA ಸೈಟ್​ ಹಂಚಿಕೆಯಲ್ಲಿ ಅವ್ಯವಹಾರ ಪ್ರಕರಣ: ತನಿಖೆ ಕೋರಿ ಪತ್ರ ಬರೆದಿದ್ದ ಉಪಕಾರ್ಯದರ್ಶಿಗೂ ನೋಟಿಸ್​
ಬಿಡಿಎ ಹೆಡ್ ಆಫೀಸ್
KUSHAL V
|

Updated on: Dec 26, 2020 | 10:49 AM

Share

ಬೆಂಗಳೂರು: BDA ನಿವೇಶನ ಹಂಚಿಕೆಯಲ್ಲಿ ನಡೆದಿದ್ದ ಭಾರಿ ಅವ್ಯವಹಾರಕ್ಕೆ ಸಂಬಂಧಿಸಿದಂತೆ ಅಂದಿನ ಸರ್ಕಾರಕ್ಕೆ ಪತ್ರ ಬರೆದಿದ್ದ R.ಅನಿಲ್‌ಕುಮಾರ್‌ಗೆ ನೋಟಿಸ್ ಜಾರಿಯಾಗಿದೆ. ಪ್ರಾಧಿಕಾರದ ಉಪಕಾರ್ಯದರ್ಶಿಯಾಗಿದ್ದ ಅನಿಲ್‌ಕುಮಾರ್‌ ನಿವೇಶನ ಹಂಚಿಕೆಯಲ್ಲಿ ಅವ್ಯವಹಾರ ಕುರಿತು ತನಿಖೆ ನಡೆಸುವಂತೆ ಅಂದಿನ ಸರ್ಕಾರಕ್ಕೆ ಪತ್ರ ಬರೆದಿದ್ದರು.

ಕೆಳ‌ ಹಂತದ ಅಧಿಕಾರಿಗಳು ನಕಲಿ‌ ದಾಖಲೆ ಸೃಷ್ಟಿಸಿ ಸೈಟ್ ಹಂಚಿಕೆಯಲ್ಲಿ‌ ಗೋಲ್ಮಾಲ್‌ ಮಾಡಿದ್ದ ಬಗ್ಗೆ ತನಿಖೆ ಕೋರಿ 2018ರಲ್ಲಿ ಪತ್ರ ಬರೆದಿದ್ದರು. ಇದೀಗ, ಅಂದು ಪತ್ರ ಬರೆದಿದ್ದ ಅನಿಲ್​ಕುಮಾರ್​ಗೂ ಇಂದಿನ ಆಯುಕ್ತರಿಂದ ನೋಟಿಸ್ ಜಾರಿಯಾಗಿದೆ. ಅಂದ ಹಾಗೆ, BDAನಲ್ಲಿ ನಡೆದಿದ್ದ ಈ ಭಾರಿ ಅವ್ಯವಹಾರದ ಬಗ್ಗೆ ಟಿವಿ 9 ಒಂದು ಎಕ್ಸ್​ಕ್ಲೂಸಿವ್​ ವರದಿಯನ್ನು ಪ್ರಸಾರ ಮಾಡಿತ್ತು.

ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ಅತಿದೊಡ್ಡ ಭೂ ಹಗರಣ? 11 ಭ್ರಷ್ಟ ಅಧಿಕಾರಿಗಳಿಗೆ ನೋಟಿಸ್

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!