AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

BDA ಸೈಟ್​ ಹಂಚಿಕೆಯಲ್ಲಿ ಅವ್ಯವಹಾರ ಪ್ರಕರಣ: ತನಿಖೆ ಕೋರಿ ಪತ್ರ ಬರೆದಿದ್ದ ಉಪಕಾರ್ಯದರ್ಶಿಗೂ ನೋಟಿಸ್​

BDA ನಿವೇಶನ ಹಂಚಿಕೆಯಲ್ಲಿ ನಡೆದಿದ್ದ ಭಾರಿ ಅವ್ಯವಹಾರಕ್ಕೆ ಸಂಬಂಧಿಸಿದಂತೆ ಅಂದಿನ ಸರ್ಕಾರಕ್ಕೆ ಪತ್ರ ಬರೆದಿದ್ದ R.ಅನಿಲ್‌ಕುಮಾರ್‌ಗೆ ನೋಟಿಸ್ ಜಾರಿಯಾಗಿದೆ. ಪ್ರಾಧಿಕಾರದ ಉಪಕಾರ್ಯದರ್ಶಿಯಾಗಿದ್ದ ಅನಿಲ್‌ಕುಮಾರ್‌ ನಿವೇಶನ ಹಂಚಿಕೆಯಲ್ಲಿ ಅವ್ಯವಹಾರ ಕುರಿತು ತನಿಖೆ ನಡೆಸುವಂತೆ ಅಂದಿನ ಸರ್ಕಾರಕ್ಕೆ ಪತ್ರ ಬರೆದಿದ್ದರು.

BDA ಸೈಟ್​ ಹಂಚಿಕೆಯಲ್ಲಿ ಅವ್ಯವಹಾರ ಪ್ರಕರಣ: ತನಿಖೆ ಕೋರಿ ಪತ್ರ ಬರೆದಿದ್ದ ಉಪಕಾರ್ಯದರ್ಶಿಗೂ ನೋಟಿಸ್​
ಬಿಡಿಎ ಹೆಡ್ ಆಫೀಸ್
KUSHAL V
|

Updated on: Dec 26, 2020 | 10:49 AM

Share

ಬೆಂಗಳೂರು: BDA ನಿವೇಶನ ಹಂಚಿಕೆಯಲ್ಲಿ ನಡೆದಿದ್ದ ಭಾರಿ ಅವ್ಯವಹಾರಕ್ಕೆ ಸಂಬಂಧಿಸಿದಂತೆ ಅಂದಿನ ಸರ್ಕಾರಕ್ಕೆ ಪತ್ರ ಬರೆದಿದ್ದ R.ಅನಿಲ್‌ಕುಮಾರ್‌ಗೆ ನೋಟಿಸ್ ಜಾರಿಯಾಗಿದೆ. ಪ್ರಾಧಿಕಾರದ ಉಪಕಾರ್ಯದರ್ಶಿಯಾಗಿದ್ದ ಅನಿಲ್‌ಕುಮಾರ್‌ ನಿವೇಶನ ಹಂಚಿಕೆಯಲ್ಲಿ ಅವ್ಯವಹಾರ ಕುರಿತು ತನಿಖೆ ನಡೆಸುವಂತೆ ಅಂದಿನ ಸರ್ಕಾರಕ್ಕೆ ಪತ್ರ ಬರೆದಿದ್ದರು.

ಕೆಳ‌ ಹಂತದ ಅಧಿಕಾರಿಗಳು ನಕಲಿ‌ ದಾಖಲೆ ಸೃಷ್ಟಿಸಿ ಸೈಟ್ ಹಂಚಿಕೆಯಲ್ಲಿ‌ ಗೋಲ್ಮಾಲ್‌ ಮಾಡಿದ್ದ ಬಗ್ಗೆ ತನಿಖೆ ಕೋರಿ 2018ರಲ್ಲಿ ಪತ್ರ ಬರೆದಿದ್ದರು. ಇದೀಗ, ಅಂದು ಪತ್ರ ಬರೆದಿದ್ದ ಅನಿಲ್​ಕುಮಾರ್​ಗೂ ಇಂದಿನ ಆಯುಕ್ತರಿಂದ ನೋಟಿಸ್ ಜಾರಿಯಾಗಿದೆ. ಅಂದ ಹಾಗೆ, BDAನಲ್ಲಿ ನಡೆದಿದ್ದ ಈ ಭಾರಿ ಅವ್ಯವಹಾರದ ಬಗ್ಗೆ ಟಿವಿ 9 ಒಂದು ಎಕ್ಸ್​ಕ್ಲೂಸಿವ್​ ವರದಿಯನ್ನು ಪ್ರಸಾರ ಮಾಡಿತ್ತು.

ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ಅತಿದೊಡ್ಡ ಭೂ ಹಗರಣ? 11 ಭ್ರಷ್ಟ ಅಧಿಕಾರಿಗಳಿಗೆ ನೋಟಿಸ್

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!