AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

BDA ಸೈಟ್​ ಹಂಚಿಕೆಯಲ್ಲಿ ಅವ್ಯವಹಾರ ಪ್ರಕರಣ: ತನಿಖೆ ಕೋರಿ ಪತ್ರ ಬರೆದಿದ್ದ ಉಪಕಾರ್ಯದರ್ಶಿಗೂ ನೋಟಿಸ್​

BDA ನಿವೇಶನ ಹಂಚಿಕೆಯಲ್ಲಿ ನಡೆದಿದ್ದ ಭಾರಿ ಅವ್ಯವಹಾರಕ್ಕೆ ಸಂಬಂಧಿಸಿದಂತೆ ಅಂದಿನ ಸರ್ಕಾರಕ್ಕೆ ಪತ್ರ ಬರೆದಿದ್ದ R.ಅನಿಲ್‌ಕುಮಾರ್‌ಗೆ ನೋಟಿಸ್ ಜಾರಿಯಾಗಿದೆ. ಪ್ರಾಧಿಕಾರದ ಉಪಕಾರ್ಯದರ್ಶಿಯಾಗಿದ್ದ ಅನಿಲ್‌ಕುಮಾರ್‌ ನಿವೇಶನ ಹಂಚಿಕೆಯಲ್ಲಿ ಅವ್ಯವಹಾರ ಕುರಿತು ತನಿಖೆ ನಡೆಸುವಂತೆ ಅಂದಿನ ಸರ್ಕಾರಕ್ಕೆ ಪತ್ರ ಬರೆದಿದ್ದರು.

BDA ಸೈಟ್​ ಹಂಚಿಕೆಯಲ್ಲಿ ಅವ್ಯವಹಾರ ಪ್ರಕರಣ: ತನಿಖೆ ಕೋರಿ ಪತ್ರ ಬರೆದಿದ್ದ ಉಪಕಾರ್ಯದರ್ಶಿಗೂ ನೋಟಿಸ್​
ಬಿಡಿಎ ಹೆಡ್ ಆಫೀಸ್
KUSHAL V
|

Updated on: Dec 26, 2020 | 10:49 AM

Share

ಬೆಂಗಳೂರು: BDA ನಿವೇಶನ ಹಂಚಿಕೆಯಲ್ಲಿ ನಡೆದಿದ್ದ ಭಾರಿ ಅವ್ಯವಹಾರಕ್ಕೆ ಸಂಬಂಧಿಸಿದಂತೆ ಅಂದಿನ ಸರ್ಕಾರಕ್ಕೆ ಪತ್ರ ಬರೆದಿದ್ದ R.ಅನಿಲ್‌ಕುಮಾರ್‌ಗೆ ನೋಟಿಸ್ ಜಾರಿಯಾಗಿದೆ. ಪ್ರಾಧಿಕಾರದ ಉಪಕಾರ್ಯದರ್ಶಿಯಾಗಿದ್ದ ಅನಿಲ್‌ಕುಮಾರ್‌ ನಿವೇಶನ ಹಂಚಿಕೆಯಲ್ಲಿ ಅವ್ಯವಹಾರ ಕುರಿತು ತನಿಖೆ ನಡೆಸುವಂತೆ ಅಂದಿನ ಸರ್ಕಾರಕ್ಕೆ ಪತ್ರ ಬರೆದಿದ್ದರು.

ಕೆಳ‌ ಹಂತದ ಅಧಿಕಾರಿಗಳು ನಕಲಿ‌ ದಾಖಲೆ ಸೃಷ್ಟಿಸಿ ಸೈಟ್ ಹಂಚಿಕೆಯಲ್ಲಿ‌ ಗೋಲ್ಮಾಲ್‌ ಮಾಡಿದ್ದ ಬಗ್ಗೆ ತನಿಖೆ ಕೋರಿ 2018ರಲ್ಲಿ ಪತ್ರ ಬರೆದಿದ್ದರು. ಇದೀಗ, ಅಂದು ಪತ್ರ ಬರೆದಿದ್ದ ಅನಿಲ್​ಕುಮಾರ್​ಗೂ ಇಂದಿನ ಆಯುಕ್ತರಿಂದ ನೋಟಿಸ್ ಜಾರಿಯಾಗಿದೆ. ಅಂದ ಹಾಗೆ, BDAನಲ್ಲಿ ನಡೆದಿದ್ದ ಈ ಭಾರಿ ಅವ್ಯವಹಾರದ ಬಗ್ಗೆ ಟಿವಿ 9 ಒಂದು ಎಕ್ಸ್​ಕ್ಲೂಸಿವ್​ ವರದಿಯನ್ನು ಪ್ರಸಾರ ಮಾಡಿತ್ತು.

ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ಅತಿದೊಡ್ಡ ಭೂ ಹಗರಣ? 11 ಭ್ರಷ್ಟ ಅಧಿಕಾರಿಗಳಿಗೆ ನೋಟಿಸ್

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ