AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಕ್ರಮ ಆಸ್ತಿ ಗಳಿಕೆ ಆರೋಪ: BDA ಭ್ರಷ್ಟ ಅಧಿಕಾರಿ ತಲೆದಂಡ, ಕೆಎಎಸ್ ಅಧಿಕಾರಿ ಸುಧಾ SUSPEND

ಬಿಡಿಎ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದ ಸುಧಾ ಮನೆ ಮೇಲೆ, ಇತ್ತೀಚೆಗೆ ಎರಡು ಬಾರಿ ಎಸಿಬಿ ರೇಡ್ ಮಾಡಿತ್ತು. ರೇಡ್ ಮಾಡಿದ್ದ ವೇಳೆ ಕೋಟಿ ಕೋಟಿ ಅಕ್ರಮ ಆಸ್ತಿ ದಾಖಲೆ ಪತ್ತೆಯಾಗಿತ್ತು.

ಅಕ್ರಮ ಆಸ್ತಿ ಗಳಿಕೆ ಆರೋಪ: BDA ಭ್ರಷ್ಟ ಅಧಿಕಾರಿ ತಲೆದಂಡ, ಕೆಎಎಸ್ ಅಧಿಕಾರಿ ಸುಧಾ SUSPEND
ಕೆಎಎಸ್ ಅಧಿಕಾರಿ ಸುಧಾ
TV9 Web
| Edited By: |

Updated on:Apr 06, 2022 | 8:50 PM

Share

ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಆರೋಪದಡಿ ಕೆಎಎಸ್ ಅಧಿಕಾರಿ ಸುಧಾ ವಿರುದ್ಧ ಸರ್ಕಾರ ಕಟು ನಿರ್ಧಾರ ಕೈಗೊಂಡಿದೆ. ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಭ್ರಷ್ಟ ಅಧಿಕಾರಿ ತಲೆದಂಡವಾಗಿದೆ. ಕೋಟಿ ಕೋಟಿ ಅಕ್ರಮ ಆಸ್ತಿ ದಾಖಲೆ, ಅಕ್ರಮ ಹಣ ಸಂಪಾದನೆ ಆರೋಪದಡಿಯಲ್ಲಿ ಸರ್ಕಾರ ಈ ನಿರ್ಧಾರ ತೆಗೆದುಕೊಂಡಿದೆ.

ಬಿಡಿಎ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದ ಸುಧಾ ಮನೆ ಮೇಲೆ, ಇತ್ತೀಚೆಗೆ ಎರಡು ಬಾರಿ ಎಸಿಬಿ ರೇಡ್ ಮಾಡಿತ್ತು. ರೇಡ್ ಮಾಡಿದ್ದ ವೇಳೆ ಕೋಟಿ ಕೋಟಿ ಅಕ್ರಮ ಆಸ್ತಿ ದಾಖಲೆ ಪತ್ತೆಯಾಗಿತ್ತು. ಅಲ್ಲದೆ, ಬ್ರೋಕರ್​ಗಳ ಜೊತೆ ಸೇರಿಕೊಂಡು ಅಕ್ರಮ ಹಣ ಸಂಪಾದಿಸಿದ್ದ ಆರೋಪವನ್ನು ಕೂಡ ಸುಧಾ ಹೊತ್ತಿದ್ದರು.

ಈ ಸಂಬಂಧ, ಕೆಲ ವರ್ಷಗಳ ಹಿಂದೆ ಎಸಿಬಿಗೆ ಖಾಸಗಿ ವ್ಯಕ್ತಿಗಳಿಂದ ದೂರು ದಾಖಲಾಗಿತ್ತು. ದೂರಿನ ಅನ್ವಯ ಇತ್ತೀಚೆಗೆ ಎಸಿಬಿ ದಾಳಿ ನಡೆಸಿತ್ತು. ಇದೀಗ, ಅಮಾನತು ಕುರಿತು ದೂರುದಾರ ಟಿ.ಜೆ. ಅಬ್ರಹಾಂ ಮಾಹಿತಿ ನೀಡಿದ್ದಾರೆ. ಡಿಪಿಎಆರ್​ನಿಂದ ಖಚಿತ ಮಾಹಿತಿ ದೊರಕಿದೆ. ಇನ್ನು ಅಮಾನತು ಆದೇಶದ ಪ್ರತಿ ಸುಧಾ ಕೈಸೇರುವೊದೊಂದೇ ಬಾಕಿ ಉಳಿದಿದೆ.

’ನನ್ನದು ರಿಯಲ್ ಎಸ್ಟೇಟ್ ವ್ಯವಹಾರ.. ಸ್ನೇಹ ಹೊರತಾಗಿ BDA ಡಾ.ಸುಧಾ ಜೊತೆ ಯಾವುದೇ ವ್ಯವಹಾರಿಕ ಸಂಬಂಧ ಮಾಡಿಲ್ಲ’

BBMP ಯಲ್ಲಿ ನೂರಾರು ಕೋಟಿ ‘ಬೃಹತ್‘ ಭ್ರಷ್ಟಾಚಾರ, ಅಧಿಕಾರಿಗಳ ವಿರುದ್ಧ ಎಸಿಬಿಯಲ್ಲಿ FIR

Published On - 12:04 pm, Mon, 18 January 21

Follow Us
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ