AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಕ್ರಮ ಆಸ್ತಿ ಗಳಿಕೆ ಆರೋಪ: BDA ಭ್ರಷ್ಟ ಅಧಿಕಾರಿ ತಲೆದಂಡ, ಕೆಎಎಸ್ ಅಧಿಕಾರಿ ಸುಧಾ SUSPEND

ಬಿಡಿಎ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದ ಸುಧಾ ಮನೆ ಮೇಲೆ, ಇತ್ತೀಚೆಗೆ ಎರಡು ಬಾರಿ ಎಸಿಬಿ ರೇಡ್ ಮಾಡಿತ್ತು. ರೇಡ್ ಮಾಡಿದ್ದ ವೇಳೆ ಕೋಟಿ ಕೋಟಿ ಅಕ್ರಮ ಆಸ್ತಿ ದಾಖಲೆ ಪತ್ತೆಯಾಗಿತ್ತು.

ಅಕ್ರಮ ಆಸ್ತಿ ಗಳಿಕೆ ಆರೋಪ: BDA ಭ್ರಷ್ಟ ಅಧಿಕಾರಿ ತಲೆದಂಡ, ಕೆಎಎಸ್ ಅಧಿಕಾರಿ ಸುಧಾ SUSPEND
ಕೆಎಎಸ್ ಅಧಿಕಾರಿ ಸುಧಾ
TV9 Web
| Edited By: |

Updated on:Apr 06, 2022 | 8:50 PM

Share

ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಆರೋಪದಡಿ ಕೆಎಎಸ್ ಅಧಿಕಾರಿ ಸುಧಾ ವಿರುದ್ಧ ಸರ್ಕಾರ ಕಟು ನಿರ್ಧಾರ ಕೈಗೊಂಡಿದೆ. ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಭ್ರಷ್ಟ ಅಧಿಕಾರಿ ತಲೆದಂಡವಾಗಿದೆ. ಕೋಟಿ ಕೋಟಿ ಅಕ್ರಮ ಆಸ್ತಿ ದಾಖಲೆ, ಅಕ್ರಮ ಹಣ ಸಂಪಾದನೆ ಆರೋಪದಡಿಯಲ್ಲಿ ಸರ್ಕಾರ ಈ ನಿರ್ಧಾರ ತೆಗೆದುಕೊಂಡಿದೆ.

ಬಿಡಿಎ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದ ಸುಧಾ ಮನೆ ಮೇಲೆ, ಇತ್ತೀಚೆಗೆ ಎರಡು ಬಾರಿ ಎಸಿಬಿ ರೇಡ್ ಮಾಡಿತ್ತು. ರೇಡ್ ಮಾಡಿದ್ದ ವೇಳೆ ಕೋಟಿ ಕೋಟಿ ಅಕ್ರಮ ಆಸ್ತಿ ದಾಖಲೆ ಪತ್ತೆಯಾಗಿತ್ತು. ಅಲ್ಲದೆ, ಬ್ರೋಕರ್​ಗಳ ಜೊತೆ ಸೇರಿಕೊಂಡು ಅಕ್ರಮ ಹಣ ಸಂಪಾದಿಸಿದ್ದ ಆರೋಪವನ್ನು ಕೂಡ ಸುಧಾ ಹೊತ್ತಿದ್ದರು.

ಈ ಸಂಬಂಧ, ಕೆಲ ವರ್ಷಗಳ ಹಿಂದೆ ಎಸಿಬಿಗೆ ಖಾಸಗಿ ವ್ಯಕ್ತಿಗಳಿಂದ ದೂರು ದಾಖಲಾಗಿತ್ತು. ದೂರಿನ ಅನ್ವಯ ಇತ್ತೀಚೆಗೆ ಎಸಿಬಿ ದಾಳಿ ನಡೆಸಿತ್ತು. ಇದೀಗ, ಅಮಾನತು ಕುರಿತು ದೂರುದಾರ ಟಿ.ಜೆ. ಅಬ್ರಹಾಂ ಮಾಹಿತಿ ನೀಡಿದ್ದಾರೆ. ಡಿಪಿಎಆರ್​ನಿಂದ ಖಚಿತ ಮಾಹಿತಿ ದೊರಕಿದೆ. ಇನ್ನು ಅಮಾನತು ಆದೇಶದ ಪ್ರತಿ ಸುಧಾ ಕೈಸೇರುವೊದೊಂದೇ ಬಾಕಿ ಉಳಿದಿದೆ.

’ನನ್ನದು ರಿಯಲ್ ಎಸ್ಟೇಟ್ ವ್ಯವಹಾರ.. ಸ್ನೇಹ ಹೊರತಾಗಿ BDA ಡಾ.ಸುಧಾ ಜೊತೆ ಯಾವುದೇ ವ್ಯವಹಾರಿಕ ಸಂಬಂಧ ಮಾಡಿಲ್ಲ’

BBMP ಯಲ್ಲಿ ನೂರಾರು ಕೋಟಿ ‘ಬೃಹತ್‘ ಭ್ರಷ್ಟಾಚಾರ, ಅಧಿಕಾರಿಗಳ ವಿರುದ್ಧ ಎಸಿಬಿಯಲ್ಲಿ FIR

Published On - 12:04 pm, Mon, 18 January 21

ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?