AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಕ್ರಮ ಆಸ್ತಿ ಗಳಿಕೆ ಆರೋಪ: BDA ಭ್ರಷ್ಟ ಅಧಿಕಾರಿ ತಲೆದಂಡ, ಕೆಎಎಸ್ ಅಧಿಕಾರಿ ಸುಧಾ SUSPEND

ಬಿಡಿಎ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದ ಸುಧಾ ಮನೆ ಮೇಲೆ, ಇತ್ತೀಚೆಗೆ ಎರಡು ಬಾರಿ ಎಸಿಬಿ ರೇಡ್ ಮಾಡಿತ್ತು. ರೇಡ್ ಮಾಡಿದ್ದ ವೇಳೆ ಕೋಟಿ ಕೋಟಿ ಅಕ್ರಮ ಆಸ್ತಿ ದಾಖಲೆ ಪತ್ತೆಯಾಗಿತ್ತು.

ಅಕ್ರಮ ಆಸ್ತಿ ಗಳಿಕೆ ಆರೋಪ: BDA ಭ್ರಷ್ಟ ಅಧಿಕಾರಿ ತಲೆದಂಡ, ಕೆಎಎಸ್ ಅಧಿಕಾರಿ ಸುಧಾ SUSPEND
ಕೆಎಎಸ್ ಅಧಿಕಾರಿ ಸುಧಾ
TV9 Web
| Edited By: |

Updated on:Apr 06, 2022 | 8:50 PM

Share

ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಆರೋಪದಡಿ ಕೆಎಎಸ್ ಅಧಿಕಾರಿ ಸುಧಾ ವಿರುದ್ಧ ಸರ್ಕಾರ ಕಟು ನಿರ್ಧಾರ ಕೈಗೊಂಡಿದೆ. ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಭ್ರಷ್ಟ ಅಧಿಕಾರಿ ತಲೆದಂಡವಾಗಿದೆ. ಕೋಟಿ ಕೋಟಿ ಅಕ್ರಮ ಆಸ್ತಿ ದಾಖಲೆ, ಅಕ್ರಮ ಹಣ ಸಂಪಾದನೆ ಆರೋಪದಡಿಯಲ್ಲಿ ಸರ್ಕಾರ ಈ ನಿರ್ಧಾರ ತೆಗೆದುಕೊಂಡಿದೆ.

ಬಿಡಿಎ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದ ಸುಧಾ ಮನೆ ಮೇಲೆ, ಇತ್ತೀಚೆಗೆ ಎರಡು ಬಾರಿ ಎಸಿಬಿ ರೇಡ್ ಮಾಡಿತ್ತು. ರೇಡ್ ಮಾಡಿದ್ದ ವೇಳೆ ಕೋಟಿ ಕೋಟಿ ಅಕ್ರಮ ಆಸ್ತಿ ದಾಖಲೆ ಪತ್ತೆಯಾಗಿತ್ತು. ಅಲ್ಲದೆ, ಬ್ರೋಕರ್​ಗಳ ಜೊತೆ ಸೇರಿಕೊಂಡು ಅಕ್ರಮ ಹಣ ಸಂಪಾದಿಸಿದ್ದ ಆರೋಪವನ್ನು ಕೂಡ ಸುಧಾ ಹೊತ್ತಿದ್ದರು.

ಈ ಸಂಬಂಧ, ಕೆಲ ವರ್ಷಗಳ ಹಿಂದೆ ಎಸಿಬಿಗೆ ಖಾಸಗಿ ವ್ಯಕ್ತಿಗಳಿಂದ ದೂರು ದಾಖಲಾಗಿತ್ತು. ದೂರಿನ ಅನ್ವಯ ಇತ್ತೀಚೆಗೆ ಎಸಿಬಿ ದಾಳಿ ನಡೆಸಿತ್ತು. ಇದೀಗ, ಅಮಾನತು ಕುರಿತು ದೂರುದಾರ ಟಿ.ಜೆ. ಅಬ್ರಹಾಂ ಮಾಹಿತಿ ನೀಡಿದ್ದಾರೆ. ಡಿಪಿಎಆರ್​ನಿಂದ ಖಚಿತ ಮಾಹಿತಿ ದೊರಕಿದೆ. ಇನ್ನು ಅಮಾನತು ಆದೇಶದ ಪ್ರತಿ ಸುಧಾ ಕೈಸೇರುವೊದೊಂದೇ ಬಾಕಿ ಉಳಿದಿದೆ.

’ನನ್ನದು ರಿಯಲ್ ಎಸ್ಟೇಟ್ ವ್ಯವಹಾರ.. ಸ್ನೇಹ ಹೊರತಾಗಿ BDA ಡಾ.ಸುಧಾ ಜೊತೆ ಯಾವುದೇ ವ್ಯವಹಾರಿಕ ಸಂಬಂಧ ಮಾಡಿಲ್ಲ’

BBMP ಯಲ್ಲಿ ನೂರಾರು ಕೋಟಿ ‘ಬೃಹತ್‘ ಭ್ರಷ್ಟಾಚಾರ, ಅಧಿಕಾರಿಗಳ ವಿರುದ್ಧ ಎಸಿಬಿಯಲ್ಲಿ FIR

Published On - 12:04 pm, Mon, 18 January 21

Follow Us
Web contact
Web contact

TV9 Kannada

Read More
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ