AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಕ್ರಮ ಆಸ್ತಿ ಗಳಿಕೆ ಆರೋಪ: BDA ಭ್ರಷ್ಟ ಅಧಿಕಾರಿ ತಲೆದಂಡ, ಕೆಎಎಸ್ ಅಧಿಕಾರಿ ಸುಧಾ SUSPEND

ಬಿಡಿಎ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದ ಸುಧಾ ಮನೆ ಮೇಲೆ, ಇತ್ತೀಚೆಗೆ ಎರಡು ಬಾರಿ ಎಸಿಬಿ ರೇಡ್ ಮಾಡಿತ್ತು. ರೇಡ್ ಮಾಡಿದ್ದ ವೇಳೆ ಕೋಟಿ ಕೋಟಿ ಅಕ್ರಮ ಆಸ್ತಿ ದಾಖಲೆ ಪತ್ತೆಯಾಗಿತ್ತು.

ಅಕ್ರಮ ಆಸ್ತಿ ಗಳಿಕೆ ಆರೋಪ: BDA ಭ್ರಷ್ಟ ಅಧಿಕಾರಿ ತಲೆದಂಡ, ಕೆಎಎಸ್ ಅಧಿಕಾರಿ ಸುಧಾ SUSPEND
ಕೆಎಎಸ್ ಅಧಿಕಾರಿ ಸುಧಾ
TV9 Web
| Edited By: |

Updated on:Apr 06, 2022 | 8:50 PM

Share

ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಆರೋಪದಡಿ ಕೆಎಎಸ್ ಅಧಿಕಾರಿ ಸುಧಾ ವಿರುದ್ಧ ಸರ್ಕಾರ ಕಟು ನಿರ್ಧಾರ ಕೈಗೊಂಡಿದೆ. ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಭ್ರಷ್ಟ ಅಧಿಕಾರಿ ತಲೆದಂಡವಾಗಿದೆ. ಕೋಟಿ ಕೋಟಿ ಅಕ್ರಮ ಆಸ್ತಿ ದಾಖಲೆ, ಅಕ್ರಮ ಹಣ ಸಂಪಾದನೆ ಆರೋಪದಡಿಯಲ್ಲಿ ಸರ್ಕಾರ ಈ ನಿರ್ಧಾರ ತೆಗೆದುಕೊಂಡಿದೆ.

ಬಿಡಿಎ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದ ಸುಧಾ ಮನೆ ಮೇಲೆ, ಇತ್ತೀಚೆಗೆ ಎರಡು ಬಾರಿ ಎಸಿಬಿ ರೇಡ್ ಮಾಡಿತ್ತು. ರೇಡ್ ಮಾಡಿದ್ದ ವೇಳೆ ಕೋಟಿ ಕೋಟಿ ಅಕ್ರಮ ಆಸ್ತಿ ದಾಖಲೆ ಪತ್ತೆಯಾಗಿತ್ತು. ಅಲ್ಲದೆ, ಬ್ರೋಕರ್​ಗಳ ಜೊತೆ ಸೇರಿಕೊಂಡು ಅಕ್ರಮ ಹಣ ಸಂಪಾದಿಸಿದ್ದ ಆರೋಪವನ್ನು ಕೂಡ ಸುಧಾ ಹೊತ್ತಿದ್ದರು.

ಈ ಸಂಬಂಧ, ಕೆಲ ವರ್ಷಗಳ ಹಿಂದೆ ಎಸಿಬಿಗೆ ಖಾಸಗಿ ವ್ಯಕ್ತಿಗಳಿಂದ ದೂರು ದಾಖಲಾಗಿತ್ತು. ದೂರಿನ ಅನ್ವಯ ಇತ್ತೀಚೆಗೆ ಎಸಿಬಿ ದಾಳಿ ನಡೆಸಿತ್ತು. ಇದೀಗ, ಅಮಾನತು ಕುರಿತು ದೂರುದಾರ ಟಿ.ಜೆ. ಅಬ್ರಹಾಂ ಮಾಹಿತಿ ನೀಡಿದ್ದಾರೆ. ಡಿಪಿಎಆರ್​ನಿಂದ ಖಚಿತ ಮಾಹಿತಿ ದೊರಕಿದೆ. ಇನ್ನು ಅಮಾನತು ಆದೇಶದ ಪ್ರತಿ ಸುಧಾ ಕೈಸೇರುವೊದೊಂದೇ ಬಾಕಿ ಉಳಿದಿದೆ.

’ನನ್ನದು ರಿಯಲ್ ಎಸ್ಟೇಟ್ ವ್ಯವಹಾರ.. ಸ್ನೇಹ ಹೊರತಾಗಿ BDA ಡಾ.ಸುಧಾ ಜೊತೆ ಯಾವುದೇ ವ್ಯವಹಾರಿಕ ಸಂಬಂಧ ಮಾಡಿಲ್ಲ’

BBMP ಯಲ್ಲಿ ನೂರಾರು ಕೋಟಿ ‘ಬೃಹತ್‘ ಭ್ರಷ್ಟಾಚಾರ, ಅಧಿಕಾರಿಗಳ ವಿರುದ್ಧ ಎಸಿಬಿಯಲ್ಲಿ FIR

Published On - 12:04 pm, Mon, 18 January 21

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ