AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಕ್ರಮ ಆಸ್ತಿ ಗಳಿಕೆ ಆರೋಪ: BDA ಭ್ರಷ್ಟ ಅಧಿಕಾರಿ ತಲೆದಂಡ, ಕೆಎಎಸ್ ಅಧಿಕಾರಿ ಸುಧಾ SUSPEND

ಬಿಡಿಎ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದ ಸುಧಾ ಮನೆ ಮೇಲೆ, ಇತ್ತೀಚೆಗೆ ಎರಡು ಬಾರಿ ಎಸಿಬಿ ರೇಡ್ ಮಾಡಿತ್ತು. ರೇಡ್ ಮಾಡಿದ್ದ ವೇಳೆ ಕೋಟಿ ಕೋಟಿ ಅಕ್ರಮ ಆಸ್ತಿ ದಾಖಲೆ ಪತ್ತೆಯಾಗಿತ್ತು.

ಅಕ್ರಮ ಆಸ್ತಿ ಗಳಿಕೆ ಆರೋಪ: BDA ಭ್ರಷ್ಟ ಅಧಿಕಾರಿ ತಲೆದಂಡ, ಕೆಎಎಸ್ ಅಧಿಕಾರಿ ಸುಧಾ SUSPEND
ಕೆಎಎಸ್ ಅಧಿಕಾರಿ ಸುಧಾ
TV9 Web
| Updated By: ganapathi bhat|

Updated on:Apr 06, 2022 | 8:50 PM

Share

ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಆರೋಪದಡಿ ಕೆಎಎಸ್ ಅಧಿಕಾರಿ ಸುಧಾ ವಿರುದ್ಧ ಸರ್ಕಾರ ಕಟು ನಿರ್ಧಾರ ಕೈಗೊಂಡಿದೆ. ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಭ್ರಷ್ಟ ಅಧಿಕಾರಿ ತಲೆದಂಡವಾಗಿದೆ. ಕೋಟಿ ಕೋಟಿ ಅಕ್ರಮ ಆಸ್ತಿ ದಾಖಲೆ, ಅಕ್ರಮ ಹಣ ಸಂಪಾದನೆ ಆರೋಪದಡಿಯಲ್ಲಿ ಸರ್ಕಾರ ಈ ನಿರ್ಧಾರ ತೆಗೆದುಕೊಂಡಿದೆ.

ಬಿಡಿಎ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದ ಸುಧಾ ಮನೆ ಮೇಲೆ, ಇತ್ತೀಚೆಗೆ ಎರಡು ಬಾರಿ ಎಸಿಬಿ ರೇಡ್ ಮಾಡಿತ್ತು. ರೇಡ್ ಮಾಡಿದ್ದ ವೇಳೆ ಕೋಟಿ ಕೋಟಿ ಅಕ್ರಮ ಆಸ್ತಿ ದಾಖಲೆ ಪತ್ತೆಯಾಗಿತ್ತು. ಅಲ್ಲದೆ, ಬ್ರೋಕರ್​ಗಳ ಜೊತೆ ಸೇರಿಕೊಂಡು ಅಕ್ರಮ ಹಣ ಸಂಪಾದಿಸಿದ್ದ ಆರೋಪವನ್ನು ಕೂಡ ಸುಧಾ ಹೊತ್ತಿದ್ದರು.

ಈ ಸಂಬಂಧ, ಕೆಲ ವರ್ಷಗಳ ಹಿಂದೆ ಎಸಿಬಿಗೆ ಖಾಸಗಿ ವ್ಯಕ್ತಿಗಳಿಂದ ದೂರು ದಾಖಲಾಗಿತ್ತು. ದೂರಿನ ಅನ್ವಯ ಇತ್ತೀಚೆಗೆ ಎಸಿಬಿ ದಾಳಿ ನಡೆಸಿತ್ತು. ಇದೀಗ, ಅಮಾನತು ಕುರಿತು ದೂರುದಾರ ಟಿ.ಜೆ. ಅಬ್ರಹಾಂ ಮಾಹಿತಿ ನೀಡಿದ್ದಾರೆ. ಡಿಪಿಎಆರ್​ನಿಂದ ಖಚಿತ ಮಾಹಿತಿ ದೊರಕಿದೆ. ಇನ್ನು ಅಮಾನತು ಆದೇಶದ ಪ್ರತಿ ಸುಧಾ ಕೈಸೇರುವೊದೊಂದೇ ಬಾಕಿ ಉಳಿದಿದೆ.

’ನನ್ನದು ರಿಯಲ್ ಎಸ್ಟೇಟ್ ವ್ಯವಹಾರ.. ಸ್ನೇಹ ಹೊರತಾಗಿ BDA ಡಾ.ಸುಧಾ ಜೊತೆ ಯಾವುದೇ ವ್ಯವಹಾರಿಕ ಸಂಬಂಧ ಮಾಡಿಲ್ಲ’

BBMP ಯಲ್ಲಿ ನೂರಾರು ಕೋಟಿ ‘ಬೃಹತ್‘ ಭ್ರಷ್ಟಾಚಾರ, ಅಧಿಕಾರಿಗಳ ವಿರುದ್ಧ ಎಸಿಬಿಯಲ್ಲಿ FIR

Published On - 12:04 pm, Mon, 18 January 21

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ