AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BDA ಸೈಟ್​ಗೆ ಸಿಕ್ತು ಬಂಗಾರದ ಬೆಲೆ: ಚದರ ಮೀಟರ್​ಗೆ 1.67 ಲಕ್ಷ ರೂ ದಾಖಲೆ ಬೆಲೆಗೆ ಮಾರಾಟ!

ಸರ್​ M.V.ಲೇಔಟ್​ನ 3ನೇ ಹಂತದ ಸೈಟ್​ಗಳು ದಾಖಲೆ ಬೆಲೆಗೆ ಸೇಲ್ ಆಗಿದೆ. ಅಂದ ಹಾಗೆ, ಹರಾಜು ಪ್ರಕ್ರಿಯೆಯಲ್ಲಿ ಪ್ರತಿ ಚದರ ಮೀಟರ್​ಗೆ 39,000 ರೂಪಾಯಿ ಎಂದು BDA ನಿಗದಿ ಮಾಡಿತ್ತು. ಆದರೆ, ಎಲ್ಲಾ ನಿವೇಶನಗಳು ಪ್ರತಿ ಚದರ ಮೀಟರ್​ಗೆ 1.67 ಲಕ್ಷ ರೂಪಾಯಿಗೆ ಮಾರಾಟವಾಗಿದೆ.

BDA ಸೈಟ್​ಗೆ ಸಿಕ್ತು ಬಂಗಾರದ ಬೆಲೆ: ಚದರ ಮೀಟರ್​ಗೆ 1.67 ಲಕ್ಷ ರೂ ದಾಖಲೆ ಬೆಲೆಗೆ ಮಾರಾಟ!
ಪ್ರಾತಿನಿಧಿಕ ಚಿತ್ರ
KUSHAL V
| Edited By: |

Updated on: Jan 30, 2021 | 6:43 PM

Share

ಬೆಂಗಳೂರು: ಬೆಂಗಳೂಋಉ ಅಭಿವೃದ್ಧಿ ಪ್ರಾಧಿಕಾರದಿಂದ (BDA) 6ನೇ ಹಂತದ ಎಲೆಕ್ಟ್ರಾನಿಕ್​ ಹರಾಜು ಪ್ರಕ್ರಿಯೆ ಮುಕ್ತಾಯವಾಗಿದೆ. ಹರಾಜು ಪ್ರಕ್ರಿಯೆಯಲ್ಲಿ ಮಾರಾಟವಾದ ನಿವೇಶನಗಳಿಗೆ ಬಂಗಾರದ ಬೆಲೆ ದೊರೆತಿದೆ.

ಆರನೇ ಹಂತದ ಹರಾಜು ಪ್ರಕ್ರಿಯೆಯಲ್ಲಿ ಸರ್​ ಎಂ.ವಿ. ಲೇಔಟ್​ನ 3ನೇ ಹಂತದ ಸೈಟ್​ಗಳು ದಾಖಲೆ ಬೆಲೆಗೆ ಸೇಲ್ ಆಗಿವೆ. ಅಂದ ಹಾಗೆ, ಹರಾಜು ಪ್ರಕ್ರಿಯೆಯಲ್ಲಿ ಪ್ರತಿ ಚದರ ಮೀಟರ್​ಗೆ 39,000 ರೂಪಾಯಿ ಎಂದು BDA ನಿಗದಿ ಮಾಡಿತ್ತು. ಆದರೆ, ಎಲ್ಲಾ ನಿವೇಶನಗಳು ಪ್ರತಿ ಚದರ ಮೀಟರ್​ಗೆ 1.67 ಲಕ್ಷ ರೂಪಾಯಿಗೆ ಮಾರಾಟವಾಗಿದೆ.

ಈ ಮೂಲಕ, 6ನೇ ಹಂತದ E ಹರಾಜಿನಲ್ಲಿ BDA 255 ಕೋಟಿ ರೂಪಾಯಿ ಆದಾಯ ಗಳಿಸಿದೆ. ಅಂದ ಹಾಗೆ, E ಹರಾಜು ಪ್ರಕ್ರಿಯೆಯಲ್ಲಿ 1,614 ಜನ ಭಾಗವಹಿಸಿದ್ದರು. ಜೊತೆಗೆ, ಶೀಘ್ರದಲ್ಲೇ 7ನೇ ಹಂತದ E ಹರಾಜು ಪ್ರಕ್ರಿಯೆಗೆ ಚಾಲನೆ ಕೊಡಲಾಗುವುದು ಎಂದು BDA ತಿಳಿಸಿದೆ.

ಬಿಸ್ಮಿಲ್ಲಾನಗರದಲ್ಲಿ ರಾಮರಥದ ಮೇಲೆ ಕಲ್ಲುತೂರಾಟ ಪ್ರಕರಣ: ಪೊಲೀಸರಿಂದ ಐದು ಆರೋಪಿಗಳ ಅರೆಸ್ಟ್​

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!