AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BDA ಸೈಟ್​ಗೆ ಸಿಕ್ತು ಬಂಗಾರದ ಬೆಲೆ: ಚದರ ಮೀಟರ್​ಗೆ 1.67 ಲಕ್ಷ ರೂ ದಾಖಲೆ ಬೆಲೆಗೆ ಮಾರಾಟ!

ಸರ್​ M.V.ಲೇಔಟ್​ನ 3ನೇ ಹಂತದ ಸೈಟ್​ಗಳು ದಾಖಲೆ ಬೆಲೆಗೆ ಸೇಲ್ ಆಗಿದೆ. ಅಂದ ಹಾಗೆ, ಹರಾಜು ಪ್ರಕ್ರಿಯೆಯಲ್ಲಿ ಪ್ರತಿ ಚದರ ಮೀಟರ್​ಗೆ 39,000 ರೂಪಾಯಿ ಎಂದು BDA ನಿಗದಿ ಮಾಡಿತ್ತು. ಆದರೆ, ಎಲ್ಲಾ ನಿವೇಶನಗಳು ಪ್ರತಿ ಚದರ ಮೀಟರ್​ಗೆ 1.67 ಲಕ್ಷ ರೂಪಾಯಿಗೆ ಮಾರಾಟವಾಗಿದೆ.

BDA ಸೈಟ್​ಗೆ ಸಿಕ್ತು ಬಂಗಾರದ ಬೆಲೆ: ಚದರ ಮೀಟರ್​ಗೆ 1.67 ಲಕ್ಷ ರೂ ದಾಖಲೆ ಬೆಲೆಗೆ ಮಾರಾಟ!
ಪ್ರಾತಿನಿಧಿಕ ಚಿತ್ರ
KUSHAL V
| Edited By: |

Updated on: Jan 30, 2021 | 6:43 PM

Share

ಬೆಂಗಳೂರು: ಬೆಂಗಳೂಋಉ ಅಭಿವೃದ್ಧಿ ಪ್ರಾಧಿಕಾರದಿಂದ (BDA) 6ನೇ ಹಂತದ ಎಲೆಕ್ಟ್ರಾನಿಕ್​ ಹರಾಜು ಪ್ರಕ್ರಿಯೆ ಮುಕ್ತಾಯವಾಗಿದೆ. ಹರಾಜು ಪ್ರಕ್ರಿಯೆಯಲ್ಲಿ ಮಾರಾಟವಾದ ನಿವೇಶನಗಳಿಗೆ ಬಂಗಾರದ ಬೆಲೆ ದೊರೆತಿದೆ.

ಆರನೇ ಹಂತದ ಹರಾಜು ಪ್ರಕ್ರಿಯೆಯಲ್ಲಿ ಸರ್​ ಎಂ.ವಿ. ಲೇಔಟ್​ನ 3ನೇ ಹಂತದ ಸೈಟ್​ಗಳು ದಾಖಲೆ ಬೆಲೆಗೆ ಸೇಲ್ ಆಗಿವೆ. ಅಂದ ಹಾಗೆ, ಹರಾಜು ಪ್ರಕ್ರಿಯೆಯಲ್ಲಿ ಪ್ರತಿ ಚದರ ಮೀಟರ್​ಗೆ 39,000 ರೂಪಾಯಿ ಎಂದು BDA ನಿಗದಿ ಮಾಡಿತ್ತು. ಆದರೆ, ಎಲ್ಲಾ ನಿವೇಶನಗಳು ಪ್ರತಿ ಚದರ ಮೀಟರ್​ಗೆ 1.67 ಲಕ್ಷ ರೂಪಾಯಿಗೆ ಮಾರಾಟವಾಗಿದೆ.

ಈ ಮೂಲಕ, 6ನೇ ಹಂತದ E ಹರಾಜಿನಲ್ಲಿ BDA 255 ಕೋಟಿ ರೂಪಾಯಿ ಆದಾಯ ಗಳಿಸಿದೆ. ಅಂದ ಹಾಗೆ, E ಹರಾಜು ಪ್ರಕ್ರಿಯೆಯಲ್ಲಿ 1,614 ಜನ ಭಾಗವಹಿಸಿದ್ದರು. ಜೊತೆಗೆ, ಶೀಘ್ರದಲ್ಲೇ 7ನೇ ಹಂತದ E ಹರಾಜು ಪ್ರಕ್ರಿಯೆಗೆ ಚಾಲನೆ ಕೊಡಲಾಗುವುದು ಎಂದು BDA ತಿಳಿಸಿದೆ.

ಬಿಸ್ಮಿಲ್ಲಾನಗರದಲ್ಲಿ ರಾಮರಥದ ಮೇಲೆ ಕಲ್ಲುತೂರಾಟ ಪ್ರಕರಣ: ಪೊಲೀಸರಿಂದ ಐದು ಆರೋಪಿಗಳ ಅರೆಸ್ಟ್​

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ