Mehndi Designs: ರಕ್ಷಾ ಬಂಧನದ ಸಲುವಾಗಿ ಹಚ್ಚಿಕೊಳ್ಳುವ ಸುಲಭದ ಮೆಹಂದಿ ಡಿಸೈನ್ಗಳು; ಮದರಂಗಿಯಲ್ಲಿ ಕಂಗೊಳಿಸಲಿ ನಿಮ್ಮ ಕೈಗಳು
Raksha Bandhan 2021: ಈ ಬಾರಿಯ ರಕ್ಷಾ ಬಂಧನದ ವಿಶೇಷವಾಗಿ ನಿಮ್ಮ ಸುಂದರ ಕೈಗಳಿಗೆ ಮೆಹಂದಿ ಹಚ್ಚಿಕೊಳ್ಳಿ. ಸುಂದರವಾದ ಸಿಂಪಲ್ ಡಿಸೈನ್ಗಳು ನಿಮ್ಮ ಕೈಗಳ ಅಂದವನ್ನು ಇನ್ನಷ್ಟು ಹೆಚ್ಚಿಸುತ್ತವೆ.
Updated on:Aug 17, 2021 | 3:22 PM

Beautiful mehndi designs for Raksha bandhan

Beautiful mehndi designs for Raksha bandhan

Beautiful mehndi designs for Raksha bandhan

ನಿಮ್ಮ ಕೈಗಳಿಗೆ ಸರಿಹೊಂದುವ ಸಿಫಲ್ ಡಿಸೈನ್ಗಳು ನೀವು ಹುಡುಕುತ್ತಿರಬಹುದು. ಈ ಬಾರಿಯ ರಕ್ಷಾ ಬಂಧನಕ್ಕೆ ಸುಂದರವಾಗಿ ಅಲಂಕಾರಗೊಳ್ಳಬೇಕು ಎಂದು ಸಿದ್ಧತೆ ನಡೆಸುತ್ತಿರಬಹುದು. ಹೀಗಿರುವಾಗ ಕೈಗಳಿಗೆ ಮೆಹಂದಿ ಹಚ್ಚಿಕೊಂಡು ಈ ಬಾರಿಯ ರಕ್ಷಾ ಬಂಧನವನ್ನು ವಿಶೇಷವಾಗಿ ಆಚರಿಸಬಹುದು.

ಕೈಗಳಿಗೆ ಮೆಹಂದಿಯಿಂದ ಹೂವುಗಳನ್ನು ಬಿಡಿಸಿದರೆ ತುಂಬಾ ಸುಂದರವಾಗಿ ಕಾಣಿಸುತ್ತದೆ. ಕೈಗಳ ಎರಡೂ ಬದಿಯಲ್ಲಿ ಸಿಂಪಲ್ ಡಿಸೈನ್ ಮೂಡಿಬಂದರೆ ಕೆಂಪಾದ ಬಳಿಕ ನೋಡಲು ತುಂಬಾ ಸುಂದರವಾಗಿ ಕಾಣಿಸುತ್ತದೆ.

ಹಸ್ತದಲ್ಲಿ ಮೆಹಂದಿ ಚೆನ್ನಾಗಿ ಮೂಡಿ ಬರುತ್ತದೆ. ಬಿಳಿ ಕೈಗಳಿಗೆ ಕೆಂಪು ಬಣ್ಣದ ಮದರಂಗಿ ಕೈಗಳ ಅಂದವನ್ನು ಇನ್ನಷ್ಟು ಹೆಚ್ಚಿಸುತ್ತದೆ.
Published On - 3:18 pm, Tue, 17 August 21
Related Photo Gallery

ಭಾರತೀಯ ಸೇನೆಯಿಂದ ಪಾಕ್ ಸೇನಾ ಶಿಬಿರ ಧ್ವಂಸ, ಅಮೆರಿಕದ ಮೊರೆಹೋದ ಪಾಕ್

ಬೆಂಗಳೂರಿನಲ್ಲಿ ಗುಡುಗು, ಮಿಂಚಿನ ಅಬ್ಬರ.. ಧಾರಾಕಾರ ಮಳೆಗೆ ಹಲವೆಡೆ ಅವಾಂತರ

ಹಾಸನ ಜಿಲ್ಲೆಯಲ್ಲಿ ಆನೆ ಸೆರೆಗೆ ಕಾರ್ಯಾಚರಣೆ ಮತ್ತೆ ಆರಂಭ

ಸಿಎಸ್ಕೆ ತಂಡದಿಂದ ಈ 6 ಆಟಗಾರರಿಗೆ ಗೇಟ್ಪಾಸ್ ಖಚಿತ

ಶುಭ ಕಾರ್ಯಗಳಿಗೆ ಹೊರಡುವ ವೇಳೆ ವಾಹನದ ಬಳಿ ತೆಂಗಿನಕಾಯಿ ಒಡೆಯುವುದು ಏಕೆ?

ಧೋನಿ ಮೆಚ್ಚಿದ್ದ ಮುಂಬೈ ಯುವ ಆಟಗಾರ ಐಪಿಎಲ್ನಿಂದ ಔಟ್

IPL 2025: ಪ್ಲೇಆಫ್ ಆಡಲಿರುವ 4 ತಂಡಗಳನ್ನು ಹೆಸರಿಸಿದ ಅಂಬಾಟಿ ರಾಯುಡು

IPL 2025: ಗೆಲುವಿನ ಬೆನ್ನಲ್ಲೇ ಶ್ರೇಯಸ್ ಅಯ್ಯರ್ಗೆ 12 ಲಕ್ಷ ರೂ. ದಂಡ

ಟೆಸ್ಟ್ನಲ್ಲಿ ಹೊಸ ಇತಿಹಾಸ... ವಿಶ್ವ ದಾಖಲೆ ಬರೆದ ಮೆಹಿದಿ ಹಸನ್ ಮಿರಾಝ್

IPL 2025: CSK ತಂಡವನ್ನು ನುಗ್ಗಿ ಹೊಡೆದ 5 ತಂಡಗಳು
ಇಂದಿನಿಂದ ಚಾರ್ ಧಾಮ್ ಯಾತ್ರೆ ಆರಂಭ, ಬಾಗಿಲು ತೆರೆದ ಕೇದಾರನಾಥ ದೇವಾಲಯ

Daily Devotional: ಅಂಗೈ ಬಣ್ಣ ಬೇರೆ ಬೇರೆಯಾಗಿದ್ದರೆ ಏನೇನು ಅರ್ಥ?

Daily horoscope: ಈ ರಾಶಿಯವರಿಗೆ ಇಂದು ಸಂತೋಷದ ದಿನವಾಗಿರುತ್ತದೆ

ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಹತ್ಯೆ: ಸ್ಫೋಟಕ ಅಂಶ ಬಹಿರಂಗ

ಬಜರಂಗದಳದ ಸುಹಾಸ್ ಶೆಟ್ಟಿ ಕೊಲೆ: ಹಂತಕರ ಸ್ಕೆಚ್ ಬಿಚ್ಚಿಟ್ಟ ಕಮಿಷನರ್

ಪವಿತ್ರಾ ಗೌಡ ಬಗ್ಗೆ ಮಾತಾಡಲು ನಿರಾಕರಿಸಿದ ಸೌಂದರ್ಯ ಜಗದೀಶ್ ಪತ್ನಿ ಶಶಿರೇಖಾ

ಭಾರತದ ಗಡಿ ಬಳಿ ಪಾಕ್ ಸೇನಾ ಮುಖ್ಯಸ್ಥರೆದುರು ಪ್ರಾಕ್ಟೀಸ್

ಮಂಗಳೂರಿನಲ್ಲಿ ಸೇಡಿಗೆ ಸೇಡು: ಮತ್ತೋರ್ವ ಹಿಂದೂ ಕಾರ್ಯಕರ್ತನ ಹತ್ಯೆ

ಯುದ್ಧ ಬೇಕಾ ಬೇಡ್ವಾ ಅಂತ ಕೇಂದ್ರ ಸರ್ಕಾರ ನಿರ್ಧರಿಸುತ್ತದೆ: ಹೆಗ್ಡೆ

ಕೇಂದ್ರ ಸರ್ಕಾರ ಜೊತೆ ನಿಲ್ಲಲು ನಿರ್ಧರಿಸಿದ ಕೋಲಾರ ರೈತರು
