AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ರಸ್ತೆಗಿಳಿಯೋಕು ಮುನ್ನ ಎಚ್ಚರ ಎಚ್ಚರ..!

ಬೆಂಗಳೂರು: ಕೊರೊನಾ ಸೋಂಕು ಹಿನ್ನೆಲೆಯಲ್ಲಿ ಭಾರತ ಲಾಕ್​ಡೌನ್ ಮಾಡಲಾಗಿದೆ. ಈ ವೇಳೆ ಕೆಲ ಅನುಮತಿ ಇರುವ ವಾಹನಗಳನ್ನು ಹೊರತುಪಡಿಸಿ ಯಾವ ವಾಹನಗಳು ಕೂಡ ಓಡಾಡುವ ಹಾಗಿಲ್ಲ. ಆದರೆ ಲಾಕ್​ಡೌನ್ ನಿಯಮ ಉಲ್ಲಂಘಿ ರಸ್ತೆಗಳಿಯುವವರಿಗೆ ಈಗ ಬಿಗ್ ಶಾಕ್ ಕಾದಿದೆ. ಹೆಲ್ಮೆಟ್ ಧರಿಸದೆ ಸಂಚರಿಸುವ ಸವಾರರಿಗೆ ಭಾರಿ ದಂಡ ವಿಧಿಸಲು ಪೊಲೀಸರು ಮುಂದಾಗಿದ್ದಾರೆ. ಟ್ರಿನಿಟಿ ಸರ್ಕಲ್​ ಬಳಿಯ ಚೆಕ್​ಪೋಸ್ಟ್​ನಲ್ಲಿ ತಪಾಸಣೆ ಮಾಡಲಾಗುತ್ತಿದ್ದು, ಸವಾರ ಹಾಗೂ ಚಾಲಕರ ಫೋಟೋ ಪಡೆದು ನೋಟಿಸ್ ನೀಡಿ ಭಾರಿ ದಂಡ ವಿಧಿಸಲು ಮುಂದಾಗಿದ್ದಾರೆ. ಮಾಸ್ಕ್ […]

ಬೆಂಗಳೂರಿನಲ್ಲಿ ರಸ್ತೆಗಿಳಿಯೋಕು ಮುನ್ನ ಎಚ್ಚರ ಎಚ್ಚರ..!
ಸಾಧು ಶ್ರೀನಾಥ್​
|

Updated on:Apr 22, 2020 | 12:06 PM

Share

ಬೆಂಗಳೂರು: ಕೊರೊನಾ ಸೋಂಕು ಹಿನ್ನೆಲೆಯಲ್ಲಿ ಭಾರತ ಲಾಕ್​ಡೌನ್ ಮಾಡಲಾಗಿದೆ. ಈ ವೇಳೆ ಕೆಲ ಅನುಮತಿ ಇರುವ ವಾಹನಗಳನ್ನು ಹೊರತುಪಡಿಸಿ ಯಾವ ವಾಹನಗಳು ಕೂಡ ಓಡಾಡುವ ಹಾಗಿಲ್ಲ. ಆದರೆ ಲಾಕ್​ಡೌನ್ ನಿಯಮ ಉಲ್ಲಂಘಿ ರಸ್ತೆಗಳಿಯುವವರಿಗೆ ಈಗ ಬಿಗ್ ಶಾಕ್ ಕಾದಿದೆ.

ಹೆಲ್ಮೆಟ್ ಧರಿಸದೆ ಸಂಚರಿಸುವ ಸವಾರರಿಗೆ ಭಾರಿ ದಂಡ ವಿಧಿಸಲು ಪೊಲೀಸರು ಮುಂದಾಗಿದ್ದಾರೆ. ಟ್ರಿನಿಟಿ ಸರ್ಕಲ್​ ಬಳಿಯ ಚೆಕ್​ಪೋಸ್ಟ್​ನಲ್ಲಿ ತಪಾಸಣೆ ಮಾಡಲಾಗುತ್ತಿದ್ದು, ಸವಾರ ಹಾಗೂ ಚಾಲಕರ ಫೋಟೋ ಪಡೆದು ನೋಟಿಸ್ ನೀಡಿ ಭಾರಿ ದಂಡ ವಿಧಿಸಲು ಮುಂದಾಗಿದ್ದಾರೆ. ಮಾಸ್ಕ್ ಹಾಕದೆ ಸಂಚರಿಸುವ ಕಾರು ಚಾಲಕರಿಗೂ ಪೈನ್ ಬೀಳಲಿದೆ.

ಲಾಕ್​​ಡೌನ್ ನಡುವೆ ನಿಯಮ ಉಲ್ಲಂಘಿಸಿ ಅನಗತ್ಯವಾಗಿ ಸಂಚರಿಸಿದ ಬಹುತೇಕ ವಾಹನಗಳನ್ನು ಈಗಾಗಲೇ ಜಪ್ತಿ ಮಾಡಲಾಗಿದೆ. ಇದುವರೆಗೂ 38,974 ವಾಹನಗಳು ಜಪ್ತಿಯಾಗಿವೆ. ನಗರದಲ್ಲಿ 36,375 ದ್ವಿಚಕ್ರವಾಹನಗಳು, 1602 ಕಾರುಗಳು ಹಾಗೂ ಆಟೋ ಇನ್ನಿತರ ವಾಹನಗಳನ್ನ ಪೊಲೀಸರು ಜಪ್ತಿ ಮಾಡಿದ್ದಾರೆ.

ಪ್ರತಿಯೊಂದು ವಾಹನಗಳ ಪಾಸ್, ದಾಖಲೆಗಳ ಪರಿಶೀಲನೆ ಮಾಡಲಾಗುತ್ತಿದೆ. ತುರ್ತು ಸೇವೆ ನೆಪದಲ್ಲಿ ಪಾಸ್​​​​​​ ಪಡೆದು ಬೇಕಾಬಿಟ್ಟಿ ಸಂಚಾರ ಮಾಡುತ್ತಿದ್ದು, ಪರಿಶೀಲನೆ ವೇಳೆ ಪಾಸ್ ದುರ್ಬಳಕೆ ಪ್ರಕರಣಗಳು ಬೆಳಕಿಗೆ ಬಂದಿವೆ. ಹೀಗಾಗಿ ಖಾಕಿ ಕೆಲವೆಡೆ ಪಾಸ್ ದುರ್ಬಳಕೆ ಮಾಡಿದ ವಾಹನಗಳನ್ನ ಕಂಪ್ಲೀಟ್ ಸೀಜ್ ಮಾಡ್ತಿದೆ. https://www.facebook.com/Tv9Kannada/videos/239944930701434/

Published On - 9:39 am, Wed, 22 April 20

ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ