AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

SSLC ಪರೀಕ್ಷೆಗೆ ಸಿದ್ಧತೆ ಆರಂಭಿಸಿ: ಸಚಿವ ಸುರೇಶ್ ಕುಮಾರ್ ಸೂಚನೆ

ಬೆಂಗಳೂರು: ಕೊರೊನಾ ಲಾಕ್​ಡೌನ್​ನಿಂದ ಸ್ಥಗಿತಗೊಂಡಿದ್ದ SSLC ಪರೀಕ್ಷೆಗೆ ಸಿದ್ಧತೆಗಳನ್ನು ಆರಂಭಿಸುವಂತೆ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಸೂಚನೆ ಕೊಟ್ಟಿದ್ದಾರೆ. ರಾಜ್ಯದ ಎಲ್ಲಾ ಜಿಲ್ಲೆಗಳ ಶೈಕ್ಷಣಿಕ ಉಪನಿರ್ದೇಶಕರೊಂದಿಗೆ ವಿಡಿಯೋ ಸಂವಾದ ನಡೆಸಿ ಸಚಿವರು ಸೂಚನೆ ನೀಡಿದ್ದಾರೆ. ಪರೀಕ್ಷಾ ಕೇಂದ್ರಕ್ಕೆ ಬಂದ ಸಂದರ್ಭದಲ್ಲಿ ಮಾಸ್ಕ್ ಧರಿಸುವುದು, ಸ್ಯಾನಿಟೈಸರ್ ಬಳಕೆ ಹಾಗೂ ಜ್ವರ ತಪಾಸಣೆ ಕಡ್ಡಾಯವಾಗಿ ಮಾಡಬೇಕು. ವಿದ್ಯಾರ್ಥಿಗಳನ್ನು ತಪಾಸಣೆಗೆ ಒಳಪಡಿಸಿ ಪರೀಕ್ಷೆಗೆ ಹಾಜರುಪಡಿಸಬೇಕು. ವಿದ್ಯಾರ್ಥಿಗಳು ನೆಲದ ಮೇಲೆ, ಬಯಲಿನಲ್ಲಿ ಪರೀಕ್ಷೆ ಬರೆಯದಂತೆ ಎಚ್ಚರ ವಹಿಸಬೇಕು. ಅಗತ್ಯವಾದ ಡೆಸ್ಕ್, ಬೆಂಚ್​ಗಳನ್ನು ಆಸುಪಾಸಿನ […]

SSLC ಪರೀಕ್ಷೆಗೆ ಸಿದ್ಧತೆ ಆರಂಭಿಸಿ: ಸಚಿವ ಸುರೇಶ್ ಕುಮಾರ್ ಸೂಚನೆ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:May 04, 2020 | 5:03 PM

Share

ಬೆಂಗಳೂರು: ಕೊರೊನಾ ಲಾಕ್​ಡೌನ್​ನಿಂದ ಸ್ಥಗಿತಗೊಂಡಿದ್ದ SSLC ಪರೀಕ್ಷೆಗೆ ಸಿದ್ಧತೆಗಳನ್ನು ಆರಂಭಿಸುವಂತೆ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಸೂಚನೆ ಕೊಟ್ಟಿದ್ದಾರೆ. ರಾಜ್ಯದ ಎಲ್ಲಾ ಜಿಲ್ಲೆಗಳ ಶೈಕ್ಷಣಿಕ ಉಪನಿರ್ದೇಶಕರೊಂದಿಗೆ ವಿಡಿಯೋ ಸಂವಾದ ನಡೆಸಿ ಸಚಿವರು ಸೂಚನೆ ನೀಡಿದ್ದಾರೆ.

ಪರೀಕ್ಷಾ ಕೇಂದ್ರಕ್ಕೆ ಬಂದ ಸಂದರ್ಭದಲ್ಲಿ ಮಾಸ್ಕ್ ಧರಿಸುವುದು, ಸ್ಯಾನಿಟೈಸರ್ ಬಳಕೆ ಹಾಗೂ ಜ್ವರ ತಪಾಸಣೆ ಕಡ್ಡಾಯವಾಗಿ ಮಾಡಬೇಕು. ವಿದ್ಯಾರ್ಥಿಗಳನ್ನು ತಪಾಸಣೆಗೆ ಒಳಪಡಿಸಿ ಪರೀಕ್ಷೆಗೆ ಹಾಜರುಪಡಿಸಬೇಕು. ವಿದ್ಯಾರ್ಥಿಗಳು ನೆಲದ ಮೇಲೆ, ಬಯಲಿನಲ್ಲಿ ಪರೀಕ್ಷೆ ಬರೆಯದಂತೆ ಎಚ್ಚರ ವಹಿಸಬೇಕು. ಅಗತ್ಯವಾದ ಡೆಸ್ಕ್, ಬೆಂಚ್​ಗಳನ್ನು ಆಸುಪಾಸಿನ ಶಾಲೆಗಳಿಂದ ಸಂಗ್ರಹಿಸಬೇಕು.

ಕಂಟೈನ್​ಮೆಂಟ್ ವಲಯಗಳಲ್ಲಿರುವ ಪರೀಕ್ಷಾ ಕೇಂದ್ರಗಳನ್ನು ಸುರಕ್ಷಿತ ವಲಯಗಳಿಗೆ ಸ್ಥಳಾಂತರಿಸಬೇಕು. ಉಪಕೇಂದ್ರಗಳನ್ನು ಸ್ಥಾಪಿಸಿ, ಕೊಠಡಿಯಲ್ಲಿ 24 ಮಕ್ಕಳ ಬದಲಿಗೆ ಕಡಿಮೆ ಸಂಖ್ಯೆಯ ಮಕ್ಕಳನ್ನು ಕೂರಿಸಬೇಕು. ಪ್ರತಿ ಕೇಂದ್ರದಲ್ಲೂ ಕಡ್ಡಾಯವಾಗಿ ಸಿಸಿಟಿವಿ, ವೈದ್ಯಕೀಯ ಸೌಲಭ್ಯಗಳನ್ನು ಅಳವಡಿಸಿಕೊಳ್ಳಬೇಕು ಎಂದು ಸಚಿವ ಸುರೇಶ್​ ಕುಮಾರ್ ಸೂಚಿಸಿದ್ದಾರೆ.

Published On - 5:00 pm, Mon, 4 May 20

Follow Us
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?