AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

SSLC ಪರೀಕ್ಷೆಗೆ ಸಿದ್ಧತೆ ಆರಂಭಿಸಿ: ಸಚಿವ ಸುರೇಶ್ ಕುಮಾರ್ ಸೂಚನೆ

ಬೆಂಗಳೂರು: ಕೊರೊನಾ ಲಾಕ್​ಡೌನ್​ನಿಂದ ಸ್ಥಗಿತಗೊಂಡಿದ್ದ SSLC ಪರೀಕ್ಷೆಗೆ ಸಿದ್ಧತೆಗಳನ್ನು ಆರಂಭಿಸುವಂತೆ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಸೂಚನೆ ಕೊಟ್ಟಿದ್ದಾರೆ. ರಾಜ್ಯದ ಎಲ್ಲಾ ಜಿಲ್ಲೆಗಳ ಶೈಕ್ಷಣಿಕ ಉಪನಿರ್ದೇಶಕರೊಂದಿಗೆ ವಿಡಿಯೋ ಸಂವಾದ ನಡೆಸಿ ಸಚಿವರು ಸೂಚನೆ ನೀಡಿದ್ದಾರೆ. ಪರೀಕ್ಷಾ ಕೇಂದ್ರಕ್ಕೆ ಬಂದ ಸಂದರ್ಭದಲ್ಲಿ ಮಾಸ್ಕ್ ಧರಿಸುವುದು, ಸ್ಯಾನಿಟೈಸರ್ ಬಳಕೆ ಹಾಗೂ ಜ್ವರ ತಪಾಸಣೆ ಕಡ್ಡಾಯವಾಗಿ ಮಾಡಬೇಕು. ವಿದ್ಯಾರ್ಥಿಗಳನ್ನು ತಪಾಸಣೆಗೆ ಒಳಪಡಿಸಿ ಪರೀಕ್ಷೆಗೆ ಹಾಜರುಪಡಿಸಬೇಕು. ವಿದ್ಯಾರ್ಥಿಗಳು ನೆಲದ ಮೇಲೆ, ಬಯಲಿನಲ್ಲಿ ಪರೀಕ್ಷೆ ಬರೆಯದಂತೆ ಎಚ್ಚರ ವಹಿಸಬೇಕು. ಅಗತ್ಯವಾದ ಡೆಸ್ಕ್, ಬೆಂಚ್​ಗಳನ್ನು ಆಸುಪಾಸಿನ […]

SSLC ಪರೀಕ್ಷೆಗೆ ಸಿದ್ಧತೆ ಆರಂಭಿಸಿ: ಸಚಿವ ಸುರೇಶ್ ಕುಮಾರ್ ಸೂಚನೆ
ಸಾಧು ಶ್ರೀನಾಥ್​
|

Updated on:May 04, 2020 | 5:03 PM

Share

ಬೆಂಗಳೂರು: ಕೊರೊನಾ ಲಾಕ್​ಡೌನ್​ನಿಂದ ಸ್ಥಗಿತಗೊಂಡಿದ್ದ SSLC ಪರೀಕ್ಷೆಗೆ ಸಿದ್ಧತೆಗಳನ್ನು ಆರಂಭಿಸುವಂತೆ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಸೂಚನೆ ಕೊಟ್ಟಿದ್ದಾರೆ. ರಾಜ್ಯದ ಎಲ್ಲಾ ಜಿಲ್ಲೆಗಳ ಶೈಕ್ಷಣಿಕ ಉಪನಿರ್ದೇಶಕರೊಂದಿಗೆ ವಿಡಿಯೋ ಸಂವಾದ ನಡೆಸಿ ಸಚಿವರು ಸೂಚನೆ ನೀಡಿದ್ದಾರೆ.

ಪರೀಕ್ಷಾ ಕೇಂದ್ರಕ್ಕೆ ಬಂದ ಸಂದರ್ಭದಲ್ಲಿ ಮಾಸ್ಕ್ ಧರಿಸುವುದು, ಸ್ಯಾನಿಟೈಸರ್ ಬಳಕೆ ಹಾಗೂ ಜ್ವರ ತಪಾಸಣೆ ಕಡ್ಡಾಯವಾಗಿ ಮಾಡಬೇಕು. ವಿದ್ಯಾರ್ಥಿಗಳನ್ನು ತಪಾಸಣೆಗೆ ಒಳಪಡಿಸಿ ಪರೀಕ್ಷೆಗೆ ಹಾಜರುಪಡಿಸಬೇಕು. ವಿದ್ಯಾರ್ಥಿಗಳು ನೆಲದ ಮೇಲೆ, ಬಯಲಿನಲ್ಲಿ ಪರೀಕ್ಷೆ ಬರೆಯದಂತೆ ಎಚ್ಚರ ವಹಿಸಬೇಕು. ಅಗತ್ಯವಾದ ಡೆಸ್ಕ್, ಬೆಂಚ್​ಗಳನ್ನು ಆಸುಪಾಸಿನ ಶಾಲೆಗಳಿಂದ ಸಂಗ್ರಹಿಸಬೇಕು.

ಕಂಟೈನ್​ಮೆಂಟ್ ವಲಯಗಳಲ್ಲಿರುವ ಪರೀಕ್ಷಾ ಕೇಂದ್ರಗಳನ್ನು ಸುರಕ್ಷಿತ ವಲಯಗಳಿಗೆ ಸ್ಥಳಾಂತರಿಸಬೇಕು. ಉಪಕೇಂದ್ರಗಳನ್ನು ಸ್ಥಾಪಿಸಿ, ಕೊಠಡಿಯಲ್ಲಿ 24 ಮಕ್ಕಳ ಬದಲಿಗೆ ಕಡಿಮೆ ಸಂಖ್ಯೆಯ ಮಕ್ಕಳನ್ನು ಕೂರಿಸಬೇಕು. ಪ್ರತಿ ಕೇಂದ್ರದಲ್ಲೂ ಕಡ್ಡಾಯವಾಗಿ ಸಿಸಿಟಿವಿ, ವೈದ್ಯಕೀಯ ಸೌಲಭ್ಯಗಳನ್ನು ಅಳವಡಿಸಿಕೊಳ್ಳಬೇಕು ಎಂದು ಸಚಿವ ಸುರೇಶ್​ ಕುಮಾರ್ ಸೂಚಿಸಿದ್ದಾರೆ.

Published On - 5:00 pm, Mon, 4 May 20

Follow Us
ಅಸ್ಸಾಂನಲ್ಲಿ 19,480 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದ ಮೋದಿ
ಅಸ್ಸಾಂನಲ್ಲಿ 19,480 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದ ಮೋದಿ
ನೌಕಾ ಡ್ರೋನ್​ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್
ನೌಕಾ ಡ್ರೋನ್​ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್
ಪುನೀತ್ ಇಲ್ಲದೇ ‘ಆಕಾಶ್’ ಸಿನಿಮಾ ನೋಡೋಕೆ ಕಷ್ಟ ಆಗುತ್ತದೆ: ರಾಘಣ್ಣ ಭಾವುಕ
ಪುನೀತ್ ಇಲ್ಲದೇ ‘ಆಕಾಶ್’ ಸಿನಿಮಾ ನೋಡೋಕೆ ಕಷ್ಟ ಆಗುತ್ತದೆ: ರಾಘಣ್ಣ ಭಾವುಕ
13 ವರ್ಷ ನಂತರ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್
13 ವರ್ಷ ನಂತರ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್
ಬೌಲರ್​ಗೆ ಬಾಲ್ ನೀಡಿ ರನೌಟ್ ಆದ ಪಾಕ್ ಬ್ಯಾಟರ್
ಬೌಲರ್​ಗೆ ಬಾಲ್ ನೀಡಿ ರನೌಟ್ ಆದ ಪಾಕ್ ಬ್ಯಾಟರ್
ಯುವಕ ಸ್ಟೇಜ್​​​​ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?
ಯುವಕ ಸ್ಟೇಜ್​​​​ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?
ಯುದ್ಧ ಕಾರ್ಮೊಡದ ನಡುವೆ ಯುಎಇಯಿಂದ ಡಾಂಬರು ಹೊತ್ತು ಕಾರವಾರಕ್ಕೆ ಬಂದ ಹಡಗು
ಯುದ್ಧ ಕಾರ್ಮೊಡದ ನಡುವೆ ಯುಎಇಯಿಂದ ಡಾಂಬರು ಹೊತ್ತು ಕಾರವಾರಕ್ಕೆ ಬಂದ ಹಡಗು
ಪಾಕ್ ಕ್ರಿಕೆಟಿಗನ ಖರೀದಿ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಬಿಸಿಸಿಐ
ಪಾಕ್ ಕ್ರಿಕೆಟಿಗನ ಖರೀದಿ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಬಿಸಿಸಿಐ
‘ಆಕಾಶ್’ ಸಿನಿಮಾ ಮರುಬಿಡುಗಡೆ: ಪುನೀತ್ ಕಟೌಟ್​ಗೆ ಹಾಲಿನ ಅಭಿಷೇಕ
‘ಆಕಾಶ್’ ಸಿನಿಮಾ ಮರುಬಿಡುಗಡೆ: ಪುನೀತ್ ಕಟೌಟ್​ಗೆ ಹಾಲಿನ ಅಭಿಷೇಕ
ಬಜೆಟ್​​ ಕುರಿತ ಹೇಳಿಕೆಗೆ ಇಕ್ಬಾಲ್ ಸಮರ್ಥನೆ: ರಾಮನಗರ MLA ಹೇಳಿದ್ದಿಷ್ಟು
ಬಜೆಟ್​​ ಕುರಿತ ಹೇಳಿಕೆಗೆ ಇಕ್ಬಾಲ್ ಸಮರ್ಥನೆ: ರಾಮನಗರ MLA ಹೇಳಿದ್ದಿಷ್ಟು