AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೇದೆಗೆ ಕೊರೊನಾ​! ಆತಂಕದಲ್ಲಿ ಬೆಂಗಳೂರು ಪೊಲೀಸರು

ಬೆಂಗಳೂರು: ಅಕ್ಷರಶಃ ಕೊರೊನಾ ವಾರಿಯರ್ಸ್​ ಆಗಿ ಹಗಲಿರುಳು ದುಡಿಯುತ್ತಿದ್ದ ರಾಜ್ಯ ಪೊಲೀಸ್ ಇಲಾಖೆಯ ಪೇದೆಯೊಬ್ಬರಿಗೆ ಕೊರೊನಾ ಸೋಂಕು ತಗುಲಿದೆ. ರಾಜಧಾನಿಯ ಹಾಟ್​ ಸ್ಪಾಟ್ ಆಗಿ ಕಾಡುತ್ತಿರುವ ಹೊಂಗಸಂದ್ರದಿಂದಲೇ ಈ ಕೊರೊನಾ ಸುದ್ದಿ ಕೇಳಿಬಂದಿದೆ. 650ನೇ ಸೋಂಕಿತ ಬೆಂಗಳೂರಿನ 40 ವರ್ಷದ ಪೊಲೀಸ್ ಪೇದೆ. ಮೂಲತಃ ಬೆಂಗಳೂರಿನ ಬೇಗೂರು ಪೊಲೀಸ್ ಠಾಣೆಯ ಪೇದೆಯಾಗಿರುವ ಈ ಸೋಂಕಿತ ಕೊರೊನಾ ವಾರಿಯರ್, ಹೊಂಗಸಂದ್ರದಲ್ಲಿ ಕೊರೊನಾ ಸೋಂಕಿತರ ಉಪಟಳ ಜಾಸ್ತಿಯಾಗಿದ್ದಾಗ ಪೊಲೀಸ್ ಬಂದೋಬಸ್ತ್​ಗೆ ತೆರಳಿದ್ದರು. ಆ ವೇಳೆ ಬೇಗೂರು ಠಾಣೆಯ ಪೇದೆಗೆ ಕೊರೊನಾ […]

ಪೇದೆಗೆ ಕೊರೊನಾ​! ಆತಂಕದಲ್ಲಿ ಬೆಂಗಳೂರು ಪೊಲೀಸರು
Follow us
ಸಾಧು ಶ್ರೀನಾಥ್​
|

Updated on:May 04, 2020 | 5:54 PM

ಬೆಂಗಳೂರು: ಅಕ್ಷರಶಃ ಕೊರೊನಾ ವಾರಿಯರ್ಸ್​ ಆಗಿ ಹಗಲಿರುಳು ದುಡಿಯುತ್ತಿದ್ದ ರಾಜ್ಯ ಪೊಲೀಸ್ ಇಲಾಖೆಯ ಪೇದೆಯೊಬ್ಬರಿಗೆ ಕೊರೊನಾ ಸೋಂಕು ತಗುಲಿದೆ. ರಾಜಧಾನಿಯ ಹಾಟ್​ ಸ್ಪಾಟ್ ಆಗಿ ಕಾಡುತ್ತಿರುವ ಹೊಂಗಸಂದ್ರದಿಂದಲೇ ಈ ಕೊರೊನಾ ಸುದ್ದಿ ಕೇಳಿಬಂದಿದೆ. 650ನೇ ಸೋಂಕಿತ ಬೆಂಗಳೂರಿನ 40 ವರ್ಷದ ಪೊಲೀಸ್ ಪೇದೆ.

ಮೂಲತಃ ಬೆಂಗಳೂರಿನ ಬೇಗೂರು ಪೊಲೀಸ್ ಠಾಣೆಯ ಪೇದೆಯಾಗಿರುವ ಈ ಸೋಂಕಿತ ಕೊರೊನಾ ವಾರಿಯರ್, ಹೊಂಗಸಂದ್ರದಲ್ಲಿ ಕೊರೊನಾ ಸೋಂಕಿತರ ಉಪಟಳ ಜಾಸ್ತಿಯಾಗಿದ್ದಾಗ ಪೊಲೀಸ್ ಬಂದೋಬಸ್ತ್​ಗೆ ತೆರಳಿದ್ದರು. ಆ ವೇಳೆ ಬೇಗೂರು ಠಾಣೆಯ ಪೇದೆಗೆ ಕೊರೊನಾ ಸೋಂಕು ಅಂಟಿಕೊಂಡಿದೆ ಎಂಬ ಆಘಾತಕಾರಿ ಸಂಗತಿ ತಿಳಿದುಬಂದಿದೆ.

ಠಾಣೆಯ ಇತರೆ ಪೇದೆಗಳಿಗೂ ಆತಂಕ! ಬೇಗೂರು ಪೊಲೀಸ್ ಠಾಣೆಯ ಪೇದೆಗೆ ಕೊರೊನಾ ಅಟ್ಯಾಕ್ ಆಗಿರುವ ಕಾರಣ ಠಾಣೆಯ ಉಳಿದ ಪೊಲೀಸರಿಗೂ ಆತಂಕ ಶುರುವಾಗಿದೆ. ಒಬ್ಬರಿಂದ ಮತ್ತೊಬ್ಬರಿಗೆ ಸೋಂಕು ಹರಡುವ ಕಾರಣದಿಂದ ಉಳಿದ ಪೇದೆಗಳಿಗೂ ಕೊರೊನಾ ಭಯ ಕಾಡುತ್ತಿದೆ.

ಪೊಲೀಸ್ ಪೇದೆ ಠಾಣೆಗೆ ಬಂದಿರಲಿಲ್ಲ: 650ನೇ ಕೊರೊನಾ ಸೋಂಕಿತ ಬೆಂಗಳೂರಿನ ಪೊಲೀಸ್ ಪೇದೆ ಠಾಣೆಗೆ ಬಂದಿರಲಿಲ್ಲ. ಹೀಗಾಗಿ ಇಡೀ ಪೊಲೀಸ್ ಠಾಣೆ ಕ್ವಾರಂಟೈನ್ ಮಾಡುವಂತಿಲ್ಲ. ಪೇದೆಯ ಜತೆ ಸಂಪರ್ಕದಲ್ಲಿದ್ದವರ ಪತ್ತೆ ಹಚ್ಚಿ ಕ್ವಾರಂಟೈನ್​ ಮಾಡಲಾಗುವುದು ಎಂದು ಟಿವಿ9ಗೆ ಹೆಚ್ಚುವರಿ ಪೊಲೀಸ್ ಆಯುಕ್ತ ಮುರುಗನ್ ತಿಳಿಸಿದ್ದಾರೆ.

Published On - 5:32 pm, Mon, 4 May 20

ಅರವಿಂದ ಲಿಂಬಾವಳಿ ಮತ್ತು ಜಿಎಂ ಸಿದ್ದೇಶ್ವರ ಸಭೆಗೆ ಗೈರು
ಅರವಿಂದ ಲಿಂಬಾವಳಿ ಮತ್ತು ಜಿಎಂ ಸಿದ್ದೇಶ್ವರ ಸಭೆಗೆ ಗೈರು
ಮುನಿರತ್ನ ಮೇಲಿರೋದು ಆರೋಪಗಳಲ್ಲ, ಎಫ್​ಐಅರ್ ಆಗಿದೆ: ಖರ್ಗೆ
ಮುನಿರತ್ನ ಮೇಲಿರೋದು ಆರೋಪಗಳಲ್ಲ, ಎಫ್​ಐಅರ್ ಆಗಿದೆ: ಖರ್ಗೆ
ಪರೀಕ್ಷೆ ಬರೆಯುವ ಆಸೆಗೆ ಪೋಷಕ ಮತ್ತು ಪತಿ ಮನೆಯವರಿಂದ ಆಕ್ಷೇಪಣೆ ಇಲ್ಲ
ಪರೀಕ್ಷೆ ಬರೆಯುವ ಆಸೆಗೆ ಪೋಷಕ ಮತ್ತು ಪತಿ ಮನೆಯವರಿಂದ ಆಕ್ಷೇಪಣೆ ಇಲ್ಲ
ತಾಳಿ ಕಟ್ಟಿದ ಮರುಕ್ಷಣವೇ ಪರೀಕ್ಷೆಗೆ ಹಾಜರಾದ ನವವಧು: ವಿಡಿಯೋ ನೋಡಿ
ತಾಳಿ ಕಟ್ಟಿದ ಮರುಕ್ಷಣವೇ ಪರೀಕ್ಷೆಗೆ ಹಾಜರಾದ ನವವಧು: ವಿಡಿಯೋ ನೋಡಿ
ಪರಮೇಶ್ವರ್ ಒಡೆತನದ ಶಿಕ್ಷಣ ಸಂಸ್ಥೆ ಸಮೂಹದ ಮೇಲೆ ಈಡಿ ದಾಳಿ ನಡೆದಿದೆ
ಪರಮೇಶ್ವರ್ ಒಡೆತನದ ಶಿಕ್ಷಣ ಸಂಸ್ಥೆ ಸಮೂಹದ ಮೇಲೆ ಈಡಿ ದಾಳಿ ನಡೆದಿದೆ
ಪರಮೇಶ್ವರ್ ಸಂಸ್ಥೆಗಳ ಮೇಲೆ ಇಡಿ ದಾಳಿ: ಡಿಸಿಎಂ ಡಿಕೆಶಿ ಹೇಳಿದ್ದೇನು ನೋಡಿ
ಪರಮೇಶ್ವರ್ ಸಂಸ್ಥೆಗಳ ಮೇಲೆ ಇಡಿ ದಾಳಿ: ಡಿಸಿಎಂ ಡಿಕೆಶಿ ಹೇಳಿದ್ದೇನು ನೋಡಿ
ಪುನರಾಭಿವೃದ್ಧಿಗೊಂಡ 103 ರೈಲ್ವೆ ನಿಲ್ದಾಣಗಳ ಉದ್ಘಾಟಿಸಿದ ಪ್ರಧಾನಿ ಮೋದಿ
ಪುನರಾಭಿವೃದ್ಧಿಗೊಂಡ 103 ರೈಲ್ವೆ ನಿಲ್ದಾಣಗಳ ಉದ್ಘಾಟಿಸಿದ ಪ್ರಧಾನಿ ಮೋದಿ
Video: ಪಾಕಿಸ್ತಾನದ ಗೃಹ ಸಚಿವ ಹಸನ್ ಮನೆಗೆ ಬೆಂಕಿ
Video: ಪಾಕಿಸ್ತಾನದ ಗೃಹ ಸಚಿವ ಹಸನ್ ಮನೆಗೆ ಬೆಂಕಿ
ಪೊಲೀಸ್ ಉನ್ನತ ಹುದ್ದೆಗೆ ನೇಮಕಗೊಂಡವರು ಹೆಚ್​ಎಂ ಭೇಟಿಯಾಗೋದು ಶಿಷ್ಟಾಚಾರ
ಪೊಲೀಸ್ ಉನ್ನತ ಹುದ್ದೆಗೆ ನೇಮಕಗೊಂಡವರು ಹೆಚ್​ಎಂ ಭೇಟಿಯಾಗೋದು ಶಿಷ್ಟಾಚಾರ
ಒಳ್ಳೆಯ ಕೆಲಸ ಮಾಡಿದವರನ್ನು ಅಭಿನಂದಿಸಲೇಬೇಕು: ಬಸನಗೌಡ ಯತ್ನಾಳ್
ಒಳ್ಳೆಯ ಕೆಲಸ ಮಾಡಿದವರನ್ನು ಅಭಿನಂದಿಸಲೇಬೇಕು: ಬಸನಗೌಡ ಯತ್ನಾಳ್