AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೇದೆಗೆ ಕೊರೊನಾ​! ಆತಂಕದಲ್ಲಿ ಬೆಂಗಳೂರು ಪೊಲೀಸರು

ಬೆಂಗಳೂರು: ಅಕ್ಷರಶಃ ಕೊರೊನಾ ವಾರಿಯರ್ಸ್​ ಆಗಿ ಹಗಲಿರುಳು ದುಡಿಯುತ್ತಿದ್ದ ರಾಜ್ಯ ಪೊಲೀಸ್ ಇಲಾಖೆಯ ಪೇದೆಯೊಬ್ಬರಿಗೆ ಕೊರೊನಾ ಸೋಂಕು ತಗುಲಿದೆ. ರಾಜಧಾನಿಯ ಹಾಟ್​ ಸ್ಪಾಟ್ ಆಗಿ ಕಾಡುತ್ತಿರುವ ಹೊಂಗಸಂದ್ರದಿಂದಲೇ ಈ ಕೊರೊನಾ ಸುದ್ದಿ ಕೇಳಿಬಂದಿದೆ. 650ನೇ ಸೋಂಕಿತ ಬೆಂಗಳೂರಿನ 40 ವರ್ಷದ ಪೊಲೀಸ್ ಪೇದೆ. ಮೂಲತಃ ಬೆಂಗಳೂರಿನ ಬೇಗೂರು ಪೊಲೀಸ್ ಠಾಣೆಯ ಪೇದೆಯಾಗಿರುವ ಈ ಸೋಂಕಿತ ಕೊರೊನಾ ವಾರಿಯರ್, ಹೊಂಗಸಂದ್ರದಲ್ಲಿ ಕೊರೊನಾ ಸೋಂಕಿತರ ಉಪಟಳ ಜಾಸ್ತಿಯಾಗಿದ್ದಾಗ ಪೊಲೀಸ್ ಬಂದೋಬಸ್ತ್​ಗೆ ತೆರಳಿದ್ದರು. ಆ ವೇಳೆ ಬೇಗೂರು ಠಾಣೆಯ ಪೇದೆಗೆ ಕೊರೊನಾ […]

ಪೇದೆಗೆ ಕೊರೊನಾ​! ಆತಂಕದಲ್ಲಿ ಬೆಂಗಳೂರು ಪೊಲೀಸರು
ಸಾಧು ಶ್ರೀನಾಥ್​
|

Updated on:May 04, 2020 | 5:54 PM

Share

ಬೆಂಗಳೂರು: ಅಕ್ಷರಶಃ ಕೊರೊನಾ ವಾರಿಯರ್ಸ್​ ಆಗಿ ಹಗಲಿರುಳು ದುಡಿಯುತ್ತಿದ್ದ ರಾಜ್ಯ ಪೊಲೀಸ್ ಇಲಾಖೆಯ ಪೇದೆಯೊಬ್ಬರಿಗೆ ಕೊರೊನಾ ಸೋಂಕು ತಗುಲಿದೆ. ರಾಜಧಾನಿಯ ಹಾಟ್​ ಸ್ಪಾಟ್ ಆಗಿ ಕಾಡುತ್ತಿರುವ ಹೊಂಗಸಂದ್ರದಿಂದಲೇ ಈ ಕೊರೊನಾ ಸುದ್ದಿ ಕೇಳಿಬಂದಿದೆ. 650ನೇ ಸೋಂಕಿತ ಬೆಂಗಳೂರಿನ 40 ವರ್ಷದ ಪೊಲೀಸ್ ಪೇದೆ.

ಮೂಲತಃ ಬೆಂಗಳೂರಿನ ಬೇಗೂರು ಪೊಲೀಸ್ ಠಾಣೆಯ ಪೇದೆಯಾಗಿರುವ ಈ ಸೋಂಕಿತ ಕೊರೊನಾ ವಾರಿಯರ್, ಹೊಂಗಸಂದ್ರದಲ್ಲಿ ಕೊರೊನಾ ಸೋಂಕಿತರ ಉಪಟಳ ಜಾಸ್ತಿಯಾಗಿದ್ದಾಗ ಪೊಲೀಸ್ ಬಂದೋಬಸ್ತ್​ಗೆ ತೆರಳಿದ್ದರು. ಆ ವೇಳೆ ಬೇಗೂರು ಠಾಣೆಯ ಪೇದೆಗೆ ಕೊರೊನಾ ಸೋಂಕು ಅಂಟಿಕೊಂಡಿದೆ ಎಂಬ ಆಘಾತಕಾರಿ ಸಂಗತಿ ತಿಳಿದುಬಂದಿದೆ.

ಠಾಣೆಯ ಇತರೆ ಪೇದೆಗಳಿಗೂ ಆತಂಕ! ಬೇಗೂರು ಪೊಲೀಸ್ ಠಾಣೆಯ ಪೇದೆಗೆ ಕೊರೊನಾ ಅಟ್ಯಾಕ್ ಆಗಿರುವ ಕಾರಣ ಠಾಣೆಯ ಉಳಿದ ಪೊಲೀಸರಿಗೂ ಆತಂಕ ಶುರುವಾಗಿದೆ. ಒಬ್ಬರಿಂದ ಮತ್ತೊಬ್ಬರಿಗೆ ಸೋಂಕು ಹರಡುವ ಕಾರಣದಿಂದ ಉಳಿದ ಪೇದೆಗಳಿಗೂ ಕೊರೊನಾ ಭಯ ಕಾಡುತ್ತಿದೆ.

ಪೊಲೀಸ್ ಪೇದೆ ಠಾಣೆಗೆ ಬಂದಿರಲಿಲ್ಲ: 650ನೇ ಕೊರೊನಾ ಸೋಂಕಿತ ಬೆಂಗಳೂರಿನ ಪೊಲೀಸ್ ಪೇದೆ ಠಾಣೆಗೆ ಬಂದಿರಲಿಲ್ಲ. ಹೀಗಾಗಿ ಇಡೀ ಪೊಲೀಸ್ ಠಾಣೆ ಕ್ವಾರಂಟೈನ್ ಮಾಡುವಂತಿಲ್ಲ. ಪೇದೆಯ ಜತೆ ಸಂಪರ್ಕದಲ್ಲಿದ್ದವರ ಪತ್ತೆ ಹಚ್ಚಿ ಕ್ವಾರಂಟೈನ್​ ಮಾಡಲಾಗುವುದು ಎಂದು ಟಿವಿ9ಗೆ ಹೆಚ್ಚುವರಿ ಪೊಲೀಸ್ ಆಯುಕ್ತ ಮುರುಗನ್ ತಿಳಿಸಿದ್ದಾರೆ.

Published On - 5:32 pm, Mon, 4 May 20

ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್