ಇಂದು ನಿಧನರಾದ ತಮ್ಮ ಮಾವನ ಅಂತಿಮ ದರ್ಶನ ಪಡೆಯಲು ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಕೋರ್ಟ್ ಅನುಮತಿ ನೀಡಿದೆ. ಹೀಗಾಗಿ, ಇಂದು ಜಿಲ್ಲೆಯ ಹಿಂಡಲಗಾ ಜೈಲಿನಿಂದ ವಿನಯ್ ಕುಲಕರ್ಣಿ ತಮ್ಮ ಮಾವನ ಅಂತಿಮ ದರ್ಶನ ...
ಬೆಳಗಾವಿ ಜಿಲ್ಲೆಯ ಸವದತ್ತಿ ತಾಲ್ಲೂಕಿನ ಚಚಡಿ ಕ್ರಾಸ್ ಬಳಿ ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಮತ್ತು ಕಾರು ಮುಖಾಮುಖಿಯಾಗಿ ಕಾರಿನಲ್ಲಿದ್ದ ನಾಲ್ವರು ಮೃತಪಟ್ಟಿದ್ದಾರೆ. ...
ಜಿಲ್ಲೆಯ ಗೋಕಾಕ್ ಫಾಲ್ಸ್ ಮೇಲಿಂದ ಬಿದ್ದು ಟೆಕ್ಕಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಶಿವಾನಂದ ಕುರಬೇಟ(55) ಆತ್ಮಹತ್ಯೆಗೆ ಶರಣಾದ ಟೆಕ್ಕಿ. ...
ಬೆಳಗಾವಿ ಮಹಾನಗರ ಪಾಲಿಕೆ ಎದುರು ಕನ್ನಡ ಧ್ವಜಸ್ತಂಭ ಸ್ಥಾಪನೆ ಮಾಡಲಾಗಿದೆ. ಕನ್ನಡ ಧ್ವಜ ತೆರವಿಗೆ ಆಗ್ರಹಿಸಿ ನಾಳೆ ಎಂಇಎಸ್ ಪ್ರತಿಭಟನೆ ನಡೆಸಲು ಮುಂದಾಗಿದೆ. ಜೊತೆಗೆ MES ಪ್ರತಿಭಟನೆಗೆ ಮಹಾರಾಷ್ಟ್ರದ ಶಿವಸೇನೆ ಬೆಂಬಲ ವ್ಯಕ್ತಪಡಿಸಿದೆ. ...
ಅಮಿತ್ ಶಾ ಬೆಳಗಾವಿ ಭೇಟಿ ಬೆನ್ನಲ್ಲೇ ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಗೆ ಬಿಜೆಪಿ ಟಿಕೆಟ್ ಪಡೆಯಲು ಶ್ರದ್ಧಾ ಶೆಟ್ಟರ್ ಸಕ್ರಿಯರಾಗಿದ್ದಾರೆ. ಮೊನ್ನೆಯಷ್ಟೇ ಅಮಿತ್ ಶಾ ಸುರೇಶ್ ಅಂಗಡಿ ಅವರ ಮನೆಗೆ ಭೇಟಿ ನೀಡಿ ಸಾಂತ್ವನ ...
ಕ್ರಿಮಿನಾಶಕ ಸೇವಿಸಿ ಇಬ್ಬರು ಪುಟ್ಟ ಮಕ್ಕಳ ಜೊತೆ ದಂಪತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತ ರಮೇಶ್ ರಾಮದುರ್ಗ ಪಟ್ಟಣದಲ್ಲಿ ಗೊಬ್ಬರದ ಮಳಿಗೆ ಹೊಂದಿದ್ದ. ಆದ್ರೆ ಯಾರಿಗೂ ಸುಳಿವೂ ನೀಡದೆ ಇಡೀ ಕುಟುಂಬ ಆತ್ಮಹತ್ಯೆ ಮಾಡಿಕೊಂಡಿದೆ. ಸಾವಿಗೆ ...
ನಾರಾಯಣಗೌಡ ಯಾರೆಂದು ಪ್ರಶ್ನಿಸಿದ್ದಕ್ಕೆ ಆರೋಗ್ಯ ಸಚಿವ ಸುಧಾಕರ್ಗೆ ಕರವೇ ನಾರಾಯಣಗೌಡ ಬಣದ ಕಾರ್ಯಕರ್ತರು ಘೇರಾವ್ ಹಾಕಿರುವ ಘಟನೆ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ನಡೆದಿದೆ. ಸಚಿವ ಡಾ.ಕೆ.ಸುಧಾಕರ್ ಕಾರಿಗೆ ಘೇರಾವ್ ಹಾಕಿ ಕಾರ್ಯಕರ್ತರು ಆಕ್ರೋಶ ಹೊರಹಾಕಿದರು. ...
ಒಂದು ಕಡೆ ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಗಡಿ ವಿಚಾರದಲ್ಲಿ ಮಾತನಾಡಿ ವಿವಾದ ಸೃಷ್ಟಿಸಿದ್ದಾರೆ. ಮತ್ತೊಂದೆಡೆ, ರಾಜ್ಯದ ಸಚಿವರ ಮರಾಠಿ ಪ್ರೇಮಕ್ಕೆ ಕನ್ನಡಿಗರ ಆಕ್ರೋಶ ವ್ಯಕ್ತವಾಗಿದೆ. ...
ಶಾಂತವಾಗಿರುವ ಬೆಳಗಾವಿಯನ್ನು ಕದಡುವ ಯತ್ನ ಮಾಡಬೇಡಿ. ಯಾವುದೇ ಕಾರಣಕ್ಕೂ ಕರ್ನಾಟಕದ ಒಂದಿಂಚು ಭೂಮಿಯನ್ನೂ ಕೊಡುವುದಿಲ್ಲ. ಬದಲಾಗಿ ಕನ್ನಡಿಗರು ಹೆಚ್ಚಿರುವ ಸಾಂಗ್ಲಿ, ಸೊಲ್ಲಾಪುರವನ್ನೇ ಕರ್ನಾಟಕಕ್ಕೆ ಸೇರಿಸಿಕೊಳ್ಳುತ್ತೇವೆ.. ...
ಭಾಷಾವಾರು ಪ್ರಾಂತ್ಯ ಮಾಡುವಾಗ ದೇಶಾದ್ಯಂತ ಕಾಂಗ್ರೆಸ್ ಅಧಿಕಾರದಲ್ಲಿತ್ತು. ಈಗ ಉದ್ಧವ್ ಠಾಕ್ರೆ ಅವರ ಹೆಗಲ ಮೇಲೆಯೇ ಕೂತು ಅದರ ವಿರುದ್ಧ ಮಾತನಾಡುತ್ತಿರುವುದು ವಿಪರ್ಯಾಸ. ...