Sign In

By signing in or creating an account, you agree with Associated Broadcasting Company's Terms & Conditions and Privacy Policy.

BJP Candidate Mangala Angadi Temple Run: ನಾಮಪತ್ರ ಸಲ್ಲಿಕೆಗೂ ಮುನ್ನ ಪುತ್ರಿಯರೊಂದಿಗೆ ಶಿವಾಜಿ-ಬಸವೇಶ್ವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಮಂಗಳಾ ಅಂಗಡಿ

‘ನಮ್ಮ ತಂದೆ ಚುನಾವಣೆಗೆ ಸ್ಪರ್ಧಿಸಿದಾಗ ಅವರ ಜತೆಗಿದ್ದೆವು. ಈಗ ನಮ್ಮ ತಾಯಿಯವರ ಜೊತೆ ನಾವು ಹೋಗುತ್ತೇವೆ’ ಎಂದು ಚುನಾವಣಾ ಪ್ರಕ್ರಿಯೆಯಲ್ಲಿ ತಾಯಿಯ ಜತೆ ನಿಲ್ಲುವುದಾಗಿ ಶ್ರದ್ಧಾ ಶೆಟ್ಟರ್ ಘೋಷಿಸಿದ್ದಾರೆ.

BJP Candidate Mangala Angadi Temple Run: ನಾಮಪತ್ರ ಸಲ್ಲಿಕೆಗೂ ಮುನ್ನ ಪುತ್ರಿಯರೊಂದಿಗೆ ಶಿವಾಜಿ-ಬಸವೇಶ್ವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಮಂಗಳಾ ಅಂಗಡಿ
ಶಿವಾಜಿ, ಬಸವಣ್ಣ ಪ್ರತಿಮೆಗಳಿಗೆ ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿ ಮಾಲಾರ್ಪಣೆ ಮಾಡಿದರು.
Follow us
guruganesh bhat
|

Updated on:Mar 30, 2021 | 11:39 AM

ಬೆಳಗಾವಿ: ಏಪ್ರಿಲ್ 17ರಂದು ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಗೆ ಇಂದು ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿ ನಾಮಪತ್ರ ಸಲ್ಲಿಸಲಿದ್ದಾರೆ. ನಾಮಪತ್ರ ಸಲ್ಲಿಕೆ ಹಿನ್ನೆಲೆ ಮಂಗಳಾ ಅಂಗಡಿ ಟೆಂಪಲ್ ರನ್ ಮಾಡಿದ್ದಾರೆ. ಬೆಳಗಾವಿಯ ಆಂಜನೇಯಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿರುವ ಅವರು, ಬೆಳಗಾವಿಯ ಶಿವಾಜಿ ಉದ್ಯಾನವನದಲ್ಲಿರುವ ಶಿವಾಜಿ ಪ್ರತಿಮೆ ಮಾಲಾರ್ಪಣೆ ಮಾಡಿದ್ದಾರೆ. ಜತೆಗೆ ಬೆಳಗಾವಿಯ ಬಸವೇಶ್ವರ ವೃತ್ತದ ಉದ್ಯಾನವನದಲ್ಲಿರುವ ಬಸವೇಶ್ವರ ಪುತ್ಥಳಿಗೆ ಮಾಲಾರ್ಪಣೆ ಮಾಡಿದ್ದಾರೆ.ಈ ಸಂದರ್ಭದಲ್ಲಿ ಮಂಗಳಾ ಅಂಗಡಿ ಜತೆ ಅವರ ಇಬ್ಬರು ಮಕ್ಕಳು, ಸಹೋದರ, ಕುಟುಂಬದ ಸದಸ್ಯರು ಜತೆಯಾಗಿದ್ದಾರೆ.

ಇಷ್ಟೇ ಅಲ್ಲದೇ ಮಂಗಳಾ ಅಂಗಡಿ ಅವರು ನಾಮಪತ್ರ ಸಲ್ಲಿಕೆ ಮುಂಚೆಯೇ ದೇವಸ್ಥಾನಗಳ ದರ್ಶನ ಮುಂದುವರೆಸಿದ್ದಾರೆ. ಬೆಳಗಾವಿ ನಗರದ ಹನುಮಾನ್ ದೇವಸ್ಥಾನಕ್ಕೆ ಭೇಟಿ ಆಂಜನೇಯನಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಇಂದು ನಾಮಪತ್ರ ಸಲ್ಲಿಸಲಿರುವ ಮಂಗಳ ಅಂಗಡಿಗೆ ಪುತ್ರಿ ಶ್ರದ್ದಾ ಶೆಟ್ಟರ್, ಸ್ಪೂರ್ತಿ ಪಾಟೀಲ್ ಮತ್ತು ಸಹೋದರ ಚಂದ್ರಪ್ಪ ಅಂಗಡಿ ಸೇರಿ ಜತೆಯಾಗುವ ಸಾಧ್ಯತೆಯಿದೆ.

ಈ ಕುರಿತು ಟಿವಿ9 ಕನ್ನಡಕ್ಕೆ ಪ್ರತಿಕ್ರಿಯೆ ನೀಡಿದ ಮಂಗಳಾ ಅಂಗಡಿ ಪುತ್ರಿ ಶ್ರದ್ಧಾ ಶೆಟ್ಟರ್, ‘ನಮ್ಮ ತಂದೆ ಚುನಾವಣೆಗೆ ಸ್ಪರ್ಧಿಸಿದಾಗ ಅವರ ಜತೆಗಿದ್ದೆವು. ಈಗ ನಮ್ಮ ತಾಯಿಯವರ ಜೊತೆ ನಾವು ಹೋಗುತ್ತೇವೆ’ ಎಂದು ಚುನಾವಣಾ ಪ್ರಕ್ರಿಯೆಯಲ್ಲಿ ತಾಯಿಯ ಜತೆ ನಿಲ್ಲುವುದಾಗಿ ಘೋಷಿಸಿದ್ದಾರೆ.ನಮ್ಮ ತಂದೆಯವರು ಮಾಡಿದ ಕೆಲಸ ನಮ್ಮ ಕೈಹಿಡಿಯಲಿದೆ. ನಮ್ಮ ತಾಯಿ ಖಂಡಿತವಾಗಿ ಗೆಲುವು ಸಾಧಿಸ್ತಾರೆಂಬ ವಿಶ್ವಾಸ ನಮಗಿದೆ ಎಂದು ಇಬ್ಬರೂ ಪುತ್ರಿಯರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

MANGALA ANGADI SAIBABA

ಸಾಯಿಬಾಬಾ ದೇಗುಲ ದರ್ಶನ

ಇದನ್ನೂ ಓದಿ: ಸಿಡಿ ಪ್ರಕರಣದ ನಂತರ ಮೊದಲ ಬಾರಿಗೆ ಇಂದು ಗೋಕಾಕ್​ಗೆ ರಮೇಶ್ ಜಾರಕಿಹೊಳಿ ಆಗಮಿಸುವ ಸಾಧ್ಯತೆ

ವಿಚಾರಣೆ ವೇಳೆ ತಡಬಡಾಯಿಸಿದ ರಮೇಶ್ ಜಾರಕಿಹೊಳಿ; ಕೆಲ ಪ್ರಶ್ನೆಗಳಿಗೆ ಉತ್ತರಿಸಲು 4 ದಿನಗಳ ಕಾಲಾವಕಾಶ ಕೋರಿಕೆ

Published On - 11:20 am, Tue, 30 March 21

ಜಾಮ್ನಗರದಿಂದ ದ್ವಾರಕಾಗೆ 140 ಕಿ.ಮೀ ದೂರ ಅನಂತ್ ಅಂಬಾನಿ ಪಾದಯಾತ್ರೆ
ಜಾಮ್ನಗರದಿಂದ ದ್ವಾರಕಾಗೆ 140 ಕಿ.ಮೀ ದೂರ ಅನಂತ್ ಅಂಬಾನಿ ಪಾದಯಾತ್ರೆ
ಅಧ್ಯಕ್ಷನ ಸ್ಥಾನ ಉತ್ತರ ಕರ್ನಾಟಕದವರಿಗೆ ಅನ್ನೋದು ಗಾಳಿಸುದ್ದಿ: ಖರ್ಗೆ
ಅಧ್ಯಕ್ಷನ ಸ್ಥಾನ ಉತ್ತರ ಕರ್ನಾಟಕದವರಿಗೆ ಅನ್ನೋದು ಗಾಳಿಸುದ್ದಿ: ಖರ್ಗೆ
ಸರ್ಕಾರದ ದುರಾಡಳಿತ ವಿರುದ್ಧ ಬಿಜೆಪಿ ಜನಜಾಗೃತಿ ಅಭಿಯಾನ: ವಿಜಯೇಂದ್ರ
ಸರ್ಕಾರದ ದುರಾಡಳಿತ ವಿರುದ್ಧ ಬಿಜೆಪಿ ಜನಜಾಗೃತಿ ಅಭಿಯಾನ: ವಿಜಯೇಂದ್ರ
ಒರಿಜಿನಲ್ ರಂಗಾಯಣ ರಘುವಿಗೆ ಡುಪ್ಲಿಕೇಟ್ ರಂಗಾಯಣ ರಘು ಸಿಕ್ಕಾಗ
ಒರಿಜಿನಲ್ ರಂಗಾಯಣ ರಘುವಿಗೆ ಡುಪ್ಲಿಕೇಟ್ ರಂಗಾಯಣ ರಘು ಸಿಕ್ಕಾಗ
ಇಂದಿನಿಂದ ಕಸದ ಮೇಲೂ ತೆರಿಗೆ, ದಾರಿ ಯಾವುದಯ್ಯ ಬದುಕಲು?
ಇಂದಿನಿಂದ ಕಸದ ಮೇಲೂ ತೆರಿಗೆ, ದಾರಿ ಯಾವುದಯ್ಯ ಬದುಕಲು?
ಕಣ್ಮನ ಸೆಳೆಯುತ್ತಿದೆ ಶಿವಕುಮಾರ ಶ್ರೀಗಳ 125 ಅಡಿ ಉದ್ದದ ರಂಗೋಲಿ ಚಿತ್ರ
ಕಣ್ಮನ ಸೆಳೆಯುತ್ತಿದೆ ಶಿವಕುಮಾರ ಶ್ರೀಗಳ 125 ಅಡಿ ಉದ್ದದ ರಂಗೋಲಿ ಚಿತ್ರ
ದೇವರಿಗೆ ತಪ್ಪು ಕಾಣಿಕೆ ಕಟ್ಟುವುದು ಹೇಗೆ? ಮುಡಿಪು ಇಡುವುದರ ಮಹತ್ವ ಇಲ್ಲಿದೆ
ದೇವರಿಗೆ ತಪ್ಪು ಕಾಣಿಕೆ ಕಟ್ಟುವುದು ಹೇಗೆ? ಮುಡಿಪು ಇಡುವುದರ ಮಹತ್ವ ಇಲ್ಲಿದೆ
ರವಿ ಮೀನ ರಾಶಿ, ಚಂದ್ರ ವೃಷಭ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ
ರವಿ ಮೀನ ರಾಶಿ, ಚಂದ್ರ ವೃಷಭ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ