AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

BJP Candidate Mangala Angadi Temple Run: ನಾಮಪತ್ರ ಸಲ್ಲಿಕೆಗೂ ಮುನ್ನ ಪುತ್ರಿಯರೊಂದಿಗೆ ಶಿವಾಜಿ-ಬಸವೇಶ್ವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಮಂಗಳಾ ಅಂಗಡಿ

‘ನಮ್ಮ ತಂದೆ ಚುನಾವಣೆಗೆ ಸ್ಪರ್ಧಿಸಿದಾಗ ಅವರ ಜತೆಗಿದ್ದೆವು. ಈಗ ನಮ್ಮ ತಾಯಿಯವರ ಜೊತೆ ನಾವು ಹೋಗುತ್ತೇವೆ’ ಎಂದು ಚುನಾವಣಾ ಪ್ರಕ್ರಿಯೆಯಲ್ಲಿ ತಾಯಿಯ ಜತೆ ನಿಲ್ಲುವುದಾಗಿ ಶ್ರದ್ಧಾ ಶೆಟ್ಟರ್ ಘೋಷಿಸಿದ್ದಾರೆ.

BJP Candidate Mangala Angadi Temple Run: ನಾಮಪತ್ರ ಸಲ್ಲಿಕೆಗೂ ಮುನ್ನ ಪುತ್ರಿಯರೊಂದಿಗೆ ಶಿವಾಜಿ-ಬಸವೇಶ್ವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಮಂಗಳಾ ಅಂಗಡಿ
ಶಿವಾಜಿ, ಬಸವಣ್ಣ ಪ್ರತಿಮೆಗಳಿಗೆ ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿ ಮಾಲಾರ್ಪಣೆ ಮಾಡಿದರು.
guruganesh bhat
|

Updated on:Mar 30, 2021 | 11:39 AM

Share

ಬೆಳಗಾವಿ: ಏಪ್ರಿಲ್ 17ರಂದು ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಗೆ ಇಂದು ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿ ನಾಮಪತ್ರ ಸಲ್ಲಿಸಲಿದ್ದಾರೆ. ನಾಮಪತ್ರ ಸಲ್ಲಿಕೆ ಹಿನ್ನೆಲೆ ಮಂಗಳಾ ಅಂಗಡಿ ಟೆಂಪಲ್ ರನ್ ಮಾಡಿದ್ದಾರೆ. ಬೆಳಗಾವಿಯ ಆಂಜನೇಯಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿರುವ ಅವರು, ಬೆಳಗಾವಿಯ ಶಿವಾಜಿ ಉದ್ಯಾನವನದಲ್ಲಿರುವ ಶಿವಾಜಿ ಪ್ರತಿಮೆ ಮಾಲಾರ್ಪಣೆ ಮಾಡಿದ್ದಾರೆ. ಜತೆಗೆ ಬೆಳಗಾವಿಯ ಬಸವೇಶ್ವರ ವೃತ್ತದ ಉದ್ಯಾನವನದಲ್ಲಿರುವ ಬಸವೇಶ್ವರ ಪುತ್ಥಳಿಗೆ ಮಾಲಾರ್ಪಣೆ ಮಾಡಿದ್ದಾರೆ.ಈ ಸಂದರ್ಭದಲ್ಲಿ ಮಂಗಳಾ ಅಂಗಡಿ ಜತೆ ಅವರ ಇಬ್ಬರು ಮಕ್ಕಳು, ಸಹೋದರ, ಕುಟುಂಬದ ಸದಸ್ಯರು ಜತೆಯಾಗಿದ್ದಾರೆ.

ಇಷ್ಟೇ ಅಲ್ಲದೇ ಮಂಗಳಾ ಅಂಗಡಿ ಅವರು ನಾಮಪತ್ರ ಸಲ್ಲಿಕೆ ಮುಂಚೆಯೇ ದೇವಸ್ಥಾನಗಳ ದರ್ಶನ ಮುಂದುವರೆಸಿದ್ದಾರೆ. ಬೆಳಗಾವಿ ನಗರದ ಹನುಮಾನ್ ದೇವಸ್ಥಾನಕ್ಕೆ ಭೇಟಿ ಆಂಜನೇಯನಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಇಂದು ನಾಮಪತ್ರ ಸಲ್ಲಿಸಲಿರುವ ಮಂಗಳ ಅಂಗಡಿಗೆ ಪುತ್ರಿ ಶ್ರದ್ದಾ ಶೆಟ್ಟರ್, ಸ್ಪೂರ್ತಿ ಪಾಟೀಲ್ ಮತ್ತು ಸಹೋದರ ಚಂದ್ರಪ್ಪ ಅಂಗಡಿ ಸೇರಿ ಜತೆಯಾಗುವ ಸಾಧ್ಯತೆಯಿದೆ.

ಈ ಕುರಿತು ಟಿವಿ9 ಕನ್ನಡಕ್ಕೆ ಪ್ರತಿಕ್ರಿಯೆ ನೀಡಿದ ಮಂಗಳಾ ಅಂಗಡಿ ಪುತ್ರಿ ಶ್ರದ್ಧಾ ಶೆಟ್ಟರ್, ‘ನಮ್ಮ ತಂದೆ ಚುನಾವಣೆಗೆ ಸ್ಪರ್ಧಿಸಿದಾಗ ಅವರ ಜತೆಗಿದ್ದೆವು. ಈಗ ನಮ್ಮ ತಾಯಿಯವರ ಜೊತೆ ನಾವು ಹೋಗುತ್ತೇವೆ’ ಎಂದು ಚುನಾವಣಾ ಪ್ರಕ್ರಿಯೆಯಲ್ಲಿ ತಾಯಿಯ ಜತೆ ನಿಲ್ಲುವುದಾಗಿ ಘೋಷಿಸಿದ್ದಾರೆ.ನಮ್ಮ ತಂದೆಯವರು ಮಾಡಿದ ಕೆಲಸ ನಮ್ಮ ಕೈಹಿಡಿಯಲಿದೆ. ನಮ್ಮ ತಾಯಿ ಖಂಡಿತವಾಗಿ ಗೆಲುವು ಸಾಧಿಸ್ತಾರೆಂಬ ವಿಶ್ವಾಸ ನಮಗಿದೆ ಎಂದು ಇಬ್ಬರೂ ಪುತ್ರಿಯರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

MANGALA ANGADI SAIBABA

ಸಾಯಿಬಾಬಾ ದೇಗುಲ ದರ್ಶನ

ಇದನ್ನೂ ಓದಿ: ಸಿಡಿ ಪ್ರಕರಣದ ನಂತರ ಮೊದಲ ಬಾರಿಗೆ ಇಂದು ಗೋಕಾಕ್​ಗೆ ರಮೇಶ್ ಜಾರಕಿಹೊಳಿ ಆಗಮಿಸುವ ಸಾಧ್ಯತೆ

ವಿಚಾರಣೆ ವೇಳೆ ತಡಬಡಾಯಿಸಿದ ರಮೇಶ್ ಜಾರಕಿಹೊಳಿ; ಕೆಲ ಪ್ರಶ್ನೆಗಳಿಗೆ ಉತ್ತರಿಸಲು 4 ದಿನಗಳ ಕಾಲಾವಕಾಶ ಕೋರಿಕೆ

Published On - 11:20 am, Tue, 30 March 21

Follow Us
guruganesh bhat
guruganesh bhat
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ