AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೆ ಮುನಿಸಿಕೊಂಡನಾ ಮಳೆರಾಯ: ಬೆಳಗಾವಿಯಲ್ಲಿ ವೃದ್ಧನ ಸಾವು

ಬೆಳಗಾವಿ: ಇತ್ತೀಚೆಗಷ್ಟೇ ರಾಜ್ಯದಲ್ಲಿ ಮಳೆರಾಯನ ಅವಾಂತರ ಎಲ್ಲೆ ಮೀರಿತ್ತು. ಅದರಲ್ಲೂ ಮಹರಾಷ್ಟ್ರದ ಎಲ್ಲೆ ಮೀರಿ ರಾಜ್ಯದೊಳಕ್ಕೆ ನುಸುಳಿದ್ದ ವರುಣ, ಭಾರೀ ಅವಾಂತರ ಸೃಷ್ಟಸಿದ್ದ. ಇನ್ನೂ ಆ ಮಳೆಯ ಹೊಡೆತದಿಂದ ಸುಧಾರಿಸಿಕೊಂಡಿಲ್ಲ ಅನ್ನುತ್ತಿರುವಾಗ ರಾಜ್ಯದಲ್ಲಿ ಮತ್ತೆ ಮಳೆಯ ಕಾಟ ಶುರುವಾಗಿದೆ. ಬೆಳಗಾವಿಯಲ್ಲಿ ಮಳೆ ತೇವದಿಂದ ಗೋಡೆ ಕುಸಿದು ವೃದ್ಧರೊಬ್ಬರು ಸಾವನ್ನಪ್ಪಿದ್ದಾರೆ. ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಕಸಮಳಗಿ ಗ್ರಾಮದಲ್ಲಿ ಭಾರಿ ಮಳೆಗೆ ಗೋಡೆ ಕುಸಿದು ವೃದ್ಧ ಸಾವಿಗೀಡಾಗಿದ್ದಾರೆ. ಮನೆಯಲ್ಲಿ ಮಲಗಿದ್ದ ವೃದ್ಧ ಲಿಯಾಕತ್ ಮಕಾಂದರ್ ಅಸುನೀಗಿದ್ದಾರೆ. ನಂದಗಡ ಪೊಲೀಸ್ ಠಾಣಾ […]

ಮತ್ತೆ ಮುನಿಸಿಕೊಂಡನಾ ಮಳೆರಾಯ: ಬೆಳಗಾವಿಯಲ್ಲಿ ವೃದ್ಧನ ಸಾವು
ಸಾಧು ಶ್ರೀನಾಥ್​
|

Updated on:Oct 21, 2019 | 12:42 PM

Share

ಬೆಳಗಾವಿ: ಇತ್ತೀಚೆಗಷ್ಟೇ ರಾಜ್ಯದಲ್ಲಿ ಮಳೆರಾಯನ ಅವಾಂತರ ಎಲ್ಲೆ ಮೀರಿತ್ತು. ಅದರಲ್ಲೂ ಮಹರಾಷ್ಟ್ರದ ಎಲ್ಲೆ ಮೀರಿ ರಾಜ್ಯದೊಳಕ್ಕೆ ನುಸುಳಿದ್ದ ವರುಣ, ಭಾರೀ ಅವಾಂತರ ಸೃಷ್ಟಸಿದ್ದ. ಇನ್ನೂ ಆ ಮಳೆಯ ಹೊಡೆತದಿಂದ ಸುಧಾರಿಸಿಕೊಂಡಿಲ್ಲ ಅನ್ನುತ್ತಿರುವಾಗ ರಾಜ್ಯದಲ್ಲಿ ಮತ್ತೆ ಮಳೆಯ ಕಾಟ ಶುರುವಾಗಿದೆ. ಬೆಳಗಾವಿಯಲ್ಲಿ ಮಳೆ ತೇವದಿಂದ ಗೋಡೆ ಕುಸಿದು ವೃದ್ಧರೊಬ್ಬರು ಸಾವನ್ನಪ್ಪಿದ್ದಾರೆ.

ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಕಸಮಳಗಿ ಗ್ರಾಮದಲ್ಲಿ ಭಾರಿ ಮಳೆಗೆ ಗೋಡೆ ಕುಸಿದು ವೃದ್ಧ ಸಾವಿಗೀಡಾಗಿದ್ದಾರೆ. ಮನೆಯಲ್ಲಿ ಮಲಗಿದ್ದ ವೃದ್ಧ ಲಿಯಾಕತ್ ಮಕಾಂದರ್ ಅಸುನೀಗಿದ್ದಾರೆ. ನಂದಗಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Published On - 12:34 pm, Mon, 21 October 19

ಚೆಂಡಿಲ್ಲದೆ ಸ್ಟಂಪ್ ಔಟ್: ಪಾಕ್ ವಿಕೆಟ್ ಕೀಪರ್​ನ ಮೋಸದಾಟ ಬಯಲು!
ಚೆಂಡಿಲ್ಲದೆ ಸ್ಟಂಪ್ ಔಟ್: ಪಾಕ್ ವಿಕೆಟ್ ಕೀಪರ್​ನ ಮೋಸದಾಟ ಬಯಲು!
ಈ ವಿಷಯ ಗೊತ್ತಾದ್ರೆ ಚರ್ಕವರ್ತಿಯನ್ನು ಹತ್ತಿರಕ್ಕೂ ಸೇರಿಸಿಕೊಳ್ಳಲ್ಲ; ಮಂಜು
ಈ ವಿಷಯ ಗೊತ್ತಾದ್ರೆ ಚರ್ಕವರ್ತಿಯನ್ನು ಹತ್ತಿರಕ್ಕೂ ಸೇರಿಸಿಕೊಳ್ಳಲ್ಲ; ಮಂಜು
ಫ್ಲೈಓವರ್ ಮೇಲೆ ಕಾರು ಚಾಲಕನ ರ‍್ಯಾಶ್ ಡ್ರೈವಿಂಗ್, ಬೈಕ್ ಸವಾರ ಜಸ್ಟ್ ಮಿಸ್
ಫ್ಲೈಓವರ್ ಮೇಲೆ ಕಾರು ಚಾಲಕನ ರ‍್ಯಾಶ್ ಡ್ರೈವಿಂಗ್, ಬೈಕ್ ಸವಾರ ಜಸ್ಟ್ ಮಿಸ್
ಸ್ತ್ರೀಯರಿಗೆ ಕಾಲ ಹೆಬ್ಬೆರಳಿಗಿಂತ ಉದ್ದದ ಬೆರಳುಗಳಿದ್ರೆ ಏನರ್ಥ?
ಸ್ತ್ರೀಯರಿಗೆ ಕಾಲ ಹೆಬ್ಬೆರಳಿಗಿಂತ ಉದ್ದದ ಬೆರಳುಗಳಿದ್ರೆ ಏನರ್ಥ?
ಇಂದು ಈ ರಾಶಿಯವರಿಗೆ ಧನ ಯೋಗ!
ಇಂದು ಈ ರಾಶಿಯವರಿಗೆ ಧನ ಯೋಗ!
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್