AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೆ ಮುನಿಸಿಕೊಂಡನಾ ಮಳೆರಾಯ: ಬೆಳಗಾವಿಯಲ್ಲಿ ವೃದ್ಧನ ಸಾವು

ಬೆಳಗಾವಿ: ಇತ್ತೀಚೆಗಷ್ಟೇ ರಾಜ್ಯದಲ್ಲಿ ಮಳೆರಾಯನ ಅವಾಂತರ ಎಲ್ಲೆ ಮೀರಿತ್ತು. ಅದರಲ್ಲೂ ಮಹರಾಷ್ಟ್ರದ ಎಲ್ಲೆ ಮೀರಿ ರಾಜ್ಯದೊಳಕ್ಕೆ ನುಸುಳಿದ್ದ ವರುಣ, ಭಾರೀ ಅವಾಂತರ ಸೃಷ್ಟಸಿದ್ದ. ಇನ್ನೂ ಆ ಮಳೆಯ ಹೊಡೆತದಿಂದ ಸುಧಾರಿಸಿಕೊಂಡಿಲ್ಲ ಅನ್ನುತ್ತಿರುವಾಗ ರಾಜ್ಯದಲ್ಲಿ ಮತ್ತೆ ಮಳೆಯ ಕಾಟ ಶುರುವಾಗಿದೆ. ಬೆಳಗಾವಿಯಲ್ಲಿ ಮಳೆ ತೇವದಿಂದ ಗೋಡೆ ಕುಸಿದು ವೃದ್ಧರೊಬ್ಬರು ಸಾವನ್ನಪ್ಪಿದ್ದಾರೆ. ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಕಸಮಳಗಿ ಗ್ರಾಮದಲ್ಲಿ ಭಾರಿ ಮಳೆಗೆ ಗೋಡೆ ಕುಸಿದು ವೃದ್ಧ ಸಾವಿಗೀಡಾಗಿದ್ದಾರೆ. ಮನೆಯಲ್ಲಿ ಮಲಗಿದ್ದ ವೃದ್ಧ ಲಿಯಾಕತ್ ಮಕಾಂದರ್ ಅಸುನೀಗಿದ್ದಾರೆ. ನಂದಗಡ ಪೊಲೀಸ್ ಠಾಣಾ […]

ಮತ್ತೆ ಮುನಿಸಿಕೊಂಡನಾ ಮಳೆರಾಯ: ಬೆಳಗಾವಿಯಲ್ಲಿ ವೃದ್ಧನ ಸಾವು
ಸಾಧು ಶ್ರೀನಾಥ್​
|

Updated on:Oct 21, 2019 | 12:42 PM

Share

ಬೆಳಗಾವಿ: ಇತ್ತೀಚೆಗಷ್ಟೇ ರಾಜ್ಯದಲ್ಲಿ ಮಳೆರಾಯನ ಅವಾಂತರ ಎಲ್ಲೆ ಮೀರಿತ್ತು. ಅದರಲ್ಲೂ ಮಹರಾಷ್ಟ್ರದ ಎಲ್ಲೆ ಮೀರಿ ರಾಜ್ಯದೊಳಕ್ಕೆ ನುಸುಳಿದ್ದ ವರುಣ, ಭಾರೀ ಅವಾಂತರ ಸೃಷ್ಟಸಿದ್ದ. ಇನ್ನೂ ಆ ಮಳೆಯ ಹೊಡೆತದಿಂದ ಸುಧಾರಿಸಿಕೊಂಡಿಲ್ಲ ಅನ್ನುತ್ತಿರುವಾಗ ರಾಜ್ಯದಲ್ಲಿ ಮತ್ತೆ ಮಳೆಯ ಕಾಟ ಶುರುವಾಗಿದೆ. ಬೆಳಗಾವಿಯಲ್ಲಿ ಮಳೆ ತೇವದಿಂದ ಗೋಡೆ ಕುಸಿದು ವೃದ್ಧರೊಬ್ಬರು ಸಾವನ್ನಪ್ಪಿದ್ದಾರೆ.

ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಕಸಮಳಗಿ ಗ್ರಾಮದಲ್ಲಿ ಭಾರಿ ಮಳೆಗೆ ಗೋಡೆ ಕುಸಿದು ವೃದ್ಧ ಸಾವಿಗೀಡಾಗಿದ್ದಾರೆ. ಮನೆಯಲ್ಲಿ ಮಲಗಿದ್ದ ವೃದ್ಧ ಲಿಯಾಕತ್ ಮಕಾಂದರ್ ಅಸುನೀಗಿದ್ದಾರೆ. ನಂದಗಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Published On - 12:34 pm, Mon, 21 October 19

ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ