AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾರಾಷ್ಟ್ರದ ಕೊಲ್ಹಾಪುರದಲ್ಲಿ ಶಿವಸೇನೆ ಪುಂಡಾಟ.. 2ನೇ ದಿನವೂ ಕೆಎಸ್ಅರ್‌ಟಿಸಿ ಬಸ್‌ ಸಂಚಾರ ಸ್ಥಗಿತ

ಬೆಳಗಾವಿ ಮಾರ್ಗವಾಗಿ ನಿತ್ಯ ಮಹಾರಾಷ್ಟ್ರಕ್ಕೆ 400ಕ್ಕೂ ಹೆಚ್ಚು ಬಸ್‌ಗಳ ಸಂಚರಿಸುತ್ತಿದ್ದವು. ಮಹಾರಾಷ್ಟ್ರದಿಂದ ಬೆಳಗಾವಿಗೆ 58 ಬಸ್‌ಗಳ ಬರುತ್ತಿದ್ದವು. ಆದ್ರೆ ಶಿವಸೇನೆ ಪುಂಡಾಟದಿಂದಾಗಿ ಕರ್ನಾಟಕ, ಮಹಾರಾಷ್ಟ್ರ ನಡುವೆ ಬಸ್ ಸಂಚಾರ ಸ್ಥಗಿತಗೊಂಡಿದೆ.

ಮಹಾರಾಷ್ಟ್ರದ ಕೊಲ್ಹಾಪುರದಲ್ಲಿ ಶಿವಸೇನೆ ಪುಂಡಾಟ.. 2ನೇ ದಿನವೂ ಕೆಎಸ್ಅರ್‌ಟಿಸಿ ಬಸ್‌ ಸಂಚಾರ ಸ್ಥಗಿತ
ಸಾಂದರ್ಭಿಕ ಚಿತ್ರ
ಆಯೇಷಾ ಬಾನು
ಆಯೇಷಾ ಬಾನು|

Updated on: Mar 14, 2021 | 11:24 AM

Share

ಬೆಳಗಾವಿ: ಕಳೆದ ಕೆಲ ದಿನಗಳಿಂದ ಮಹಾರಾಷ್ಟ್ರದ ಕೊಲ್ಹಾಪುರದಲ್ಲಿ ಶಿವಸೇನೆ ಪುಂಡಾಟ ಮುಂದುವರೆದ ಹಿನ್ನೆಲೆಯಲ್ಲಿ 2ನೇ ದಿನವೂ ಕೆಎಸ್​ಆರ್​‌ಟಿಸಿ ಬಸ್‌ ಸಂಚಾರ ಸ್ಥಗಿತಗೊಂಡಿದೆ. ಕರ್ನಾಟಕ ಗಡಿವರೆಗೆ ಮಾತ್ರ KSRTC ಬಸ್ ಸಂಚಾರವಿದ್ದು ಕರ್ನಾಟಕ, ಮಹಾರಾಷ್ಟ್ರ ನಡುವೆ ಬಸ್ ಸಂಚಾರ ಸ್ಥಗಿತಗೊಳಿಸಲಾಗಿದೆ. ಇದರಿಂದಾಗಿ ಜನ ಸಾಮಾನ್ಯರು ಕಷ್ಟಪಡುವಂತಾಗಿದೆ.

ಬೆಳಗಾವಿ ಮಾರ್ಗವಾಗಿ ನಿತ್ಯ ಮಹಾರಾಷ್ಟ್ರಕ್ಕೆ 400ಕ್ಕೂ ಹೆಚ್ಚು ಬಸ್‌ಗಳ ಸಂಚರಿಸುತ್ತಿದ್ದವು. ಮಹಾರಾಷ್ಟ್ರದಿಂದ ಬೆಳಗಾವಿಗೆ 58 ಬಸ್‌ಗಳ ಬರುತ್ತಿದ್ದವು. ಆದ್ರೆ ಶಿವಸೇನೆ ಪುಂಡಾಟದಿಂದಾಗಿ ಕರ್ನಾಟಕ, ಮಹಾರಾಷ್ಟ್ರ ನಡುವೆ ಬಸ್ ಸಂಚಾರ ಸ್ಥಗಿತಗೊಂಡಿದೆ. ಗಡಿ ಭಾಗದವರೆಗೆ ಮಾತ್ರ ಕರ್ನಾಟಕ ಸಾರಿಗೆ ಬಸ್‌ಗಳ ಸಂಚರಿಸುತ್ತಿವೆ. ನಿನ್ನೆ(ಮಾರ್ಚ್ 13) ಕೊಲ್ಹಾಪುರ, ಕಾಗಲ್ ಗ್ರಾಮದಲ್ಲಿ ಶಿವಸೇನೆ ಮತ್ತೆ ಪುಂಡಾಟ‌ ಮೆರೆದಿತ್ತು. NWKRTC ಚಿಕ್ಕೋಡಿ ವಿಭಾಗದ ಬಸ್‌ಗೆ ಕಪ್ಪು ಮಸಿ ಬಳೆದಿತ್ತು.

ಶಿವಸೇನೆ ಕೆಲ ದಿನಗಳ ಹಿಂದೆ ಬೆಳಗಾವಿ ಮಹಾನಗರ ಪಾಲಿಕೆ ಎದುರು ಕನ್ನಡ ಧ್ವಜ ತೆರವಿಗೆ ಆಗ್ರಹಿಸಿ ಪ್ರತಿಭಟನೆ ನಡೆಸಿ ರದ್ಧಾಂತ ಮಾಡಿದ್ದರು. ಬಳಿಕ ಕೊಲ್ಹಾಪುರದಲ್ಲಿ ಮಳಿಗೆಗಳ ಮೇಲಿದ್ದ ಕನ್ನಡದ ಅಕ್ಷರಗಳಿಗೆ ಕಪ್ಪು ಮಸಿ ಬಳಿದು ದರ್ಪ ಪ್ರದರ್ಶಿಸಿದ್ದರು. ಮಹಾಲಕ್ಷ್ಮಿ ಯಾತ್ರಿ ನಿವಾಸದ ಕಟ್ಟಡ ಸೇರಿದಂತೆ ಮಳಿಗೆಗಳಲ್ಲಿ ಹಾಕಿದ್ದ ಕನ್ನಡ ಅಕ್ಷರಗಳಿರುವ ಬೋರ್ಡ್​ಗಳಿಗೆ ಕಪ್ಪು ಮಸಿ ಬಳಿದು ಮಳಿಗೆ ಮಾಲೀಕರಿಗೆ ಶಿವಸೇನೆ ಮುಖಂಡ ಸಂಜಯ್ ಪವಾರ್‌ ಬೆದರಿಕೆ ಒಡ್ಡಿದ್ದರು. ಈ ರೀತಿ ದಿನೇ ದಿನೇ ಶಿವಸೇನೆ ಪುಂಡಾಟ ಹೆಚ್ಚಾಗುತ್ತಿದೆ.

ಇದನ್ನೂ ಓದಿ: ಬೆಳಗಾವಿ: ಕನ್ನಡ ಅಕ್ಷರಗಳಿಗೆ ಕಪ್ಪು ಮಸಿ ಬಳಿದು ಶಿವಸೇನೆ ಪುಂಡಾಟ

Follow Us
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ
ಫಿಲಿಪೈನ್ಸ್ ದೋಣಿ ಬೆಂಕಿ ದುರಂತ; ಮೃತರ ಸಂಖ್ಯೆ 35ಕ್ಕೆ ಏರಿಕೆ
ಫಿಲಿಪೈನ್ಸ್ ದೋಣಿ ಬೆಂಕಿ ದುರಂತ; ಮೃತರ ಸಂಖ್ಯೆ 35ಕ್ಕೆ ಏರಿಕೆ