AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Belagavi: ಪ್ರತಿಭಟನಾಕಾರರು ಬಿಸಾಡಿದ್ದ ಊಟ ತಿಂದು 10 ಕುರಿಗಳು ಸಾವು

ಪ್ರತಿಭಟನಾಕಾರರು ಬಿಸಾಡಿದ್ದ ಊಟ ತಿಂದು 10 ಕುರಿಗಳು ಸಾವನ್ನಪ್ಪಿರುವ ಘಟನೆ ಸುವರ್ಣಸೌಧದಕ್ಕೆ ಹತ್ತಿರವಿರುವ ಕೊಂಡಸಕೊಪ್ಪ ಗ್ರಾಮದ ಬಳಿ ನಡೆದಿದೆ.

Belagavi: ಪ್ರತಿಭಟನಾಕಾರರು ಬಿಸಾಡಿದ್ದ ಊಟ ತಿಂದು 10 ಕುರಿಗಳು ಸಾವು
ಬಿಸಾಡಿದ ಆಹಾರ ತಿಂದು ಕುರಿಗಳು ಸಾವು
TV9 Web
| Edited By: |

Updated on:Dec 26, 2022 | 6:25 PM

Share

ಬೆಳಗಾವಿ: ಬೆಳಗಾವಿಯ ಸುವರ್ಣಸೌಧದಲ್ಲಿ (Suvarna Soudha) ಚಳಿಗಾಲದ ಅಧಿವೇಶನ (Assembly winter session) ಪ್ರಾರಂಭವಾದಾಗಿನಿಂದ, ಸುವರ್ಣಸೌಧದದ ಎದುರು ಅನೇಕ ಸಂಘಟನೆಗಳು ಪ್ರತಿಭಟನೆ ಮಾಡುತ್ತಿವೆ. ಈಗ ಪ್ರತಿಭಟನಾಕಾರರು ಬಿಸಾಡಿದ್ದ ಆಹಾರ ತಿಂದು 70 ಕುರಿಗಳು ಅಸ್ವಸ್ಥವಾಗಿದ್ದು, 10 ಕುರಿಗಳು (Sheeps) ಸಾವನ್ನಪ್ಪಿರುವ ಘಟನೆ ಸುವರ್ಣಸೌಧದಕ್ಕೆ ಹತ್ತಿರವಿರುವ ಕೊಂಡಸಕೊಪ್ಪ ಗ್ರಾಮದ ಬಳಿ ನಡೆದಿದೆ.

ಕಳೆದ 4 ದಿನಗಳ ಹಿಂದೆ ಬಸ್ತವಾಡ ಬಳಿ ದೊಡ್ಡ ಸಮಾವೇಶ ನಡೆದಿತ್ತು. ಸಮಾವೇಶದ ನಂತರ ಉಳಿದ ಅನ್ನ, ರೊಟ್ಟಿಯನ್ನು ಆಯೋಜಕರು ಒಂದೆರಡು ದಿನಗಳ ಬಳಿಕ ಬಿಸಾಡಿದ್ದರು. ಬಿಸಾಡಿದ ಈ ಆಹಾರವನ್ನು ನಿಂಗಪ್ಪ ದೇಮಣ್ಣವರ್, ಸುನಿಲ್ ದೇಮಣ್ಣವರ್​ಗೆ ಸೇರಿದ ಕುರಿಗಳು ತಿಂದಿವೆ. ಇದರಿಂದ 70 ಕುರಿಗಳು ಅಸ್ವಸ್ಥವಾಗಿದ್ದು, 10 ಕುರಿಗಳು ಸಾವನ್ನಪ್ಪಿವೆ. ಪಶು ವೈದ್ಯರ ತಂಡ ಅಸ್ವಸ್ಥ ಕುರಿಗಳಿಗೆ ಡ್ರಿಪ್ಸ್, ಇಂಜೆಕ್ಷನ್​ ನೀಡಿದ್ದಾರೆ. ಹಿರೇಬಾಗೇವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 6:14 pm, Mon, 26 December 22

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ