AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Belagavi: ಪ್ರತಿಭಟನಾಕಾರರು ಬಿಸಾಡಿದ್ದ ಊಟ ತಿಂದು 10 ಕುರಿಗಳು ಸಾವು

ಪ್ರತಿಭಟನಾಕಾರರು ಬಿಸಾಡಿದ್ದ ಊಟ ತಿಂದು 10 ಕುರಿಗಳು ಸಾವನ್ನಪ್ಪಿರುವ ಘಟನೆ ಸುವರ್ಣಸೌಧದಕ್ಕೆ ಹತ್ತಿರವಿರುವ ಕೊಂಡಸಕೊಪ್ಪ ಗ್ರಾಮದ ಬಳಿ ನಡೆದಿದೆ.

Belagavi: ಪ್ರತಿಭಟನಾಕಾರರು ಬಿಸಾಡಿದ್ದ ಊಟ ತಿಂದು 10 ಕುರಿಗಳು ಸಾವು
ಬಿಸಾಡಿದ ಆಹಾರ ತಿಂದು ಕುರಿಗಳು ಸಾವು
TV9 Web
| Edited By: |

Updated on:Dec 26, 2022 | 6:25 PM

Share

ಬೆಳಗಾವಿ: ಬೆಳಗಾವಿಯ ಸುವರ್ಣಸೌಧದಲ್ಲಿ (Suvarna Soudha) ಚಳಿಗಾಲದ ಅಧಿವೇಶನ (Assembly winter session) ಪ್ರಾರಂಭವಾದಾಗಿನಿಂದ, ಸುವರ್ಣಸೌಧದದ ಎದುರು ಅನೇಕ ಸಂಘಟನೆಗಳು ಪ್ರತಿಭಟನೆ ಮಾಡುತ್ತಿವೆ. ಈಗ ಪ್ರತಿಭಟನಾಕಾರರು ಬಿಸಾಡಿದ್ದ ಆಹಾರ ತಿಂದು 70 ಕುರಿಗಳು ಅಸ್ವಸ್ಥವಾಗಿದ್ದು, 10 ಕುರಿಗಳು (Sheeps) ಸಾವನ್ನಪ್ಪಿರುವ ಘಟನೆ ಸುವರ್ಣಸೌಧದಕ್ಕೆ ಹತ್ತಿರವಿರುವ ಕೊಂಡಸಕೊಪ್ಪ ಗ್ರಾಮದ ಬಳಿ ನಡೆದಿದೆ.

ಕಳೆದ 4 ದಿನಗಳ ಹಿಂದೆ ಬಸ್ತವಾಡ ಬಳಿ ದೊಡ್ಡ ಸಮಾವೇಶ ನಡೆದಿತ್ತು. ಸಮಾವೇಶದ ನಂತರ ಉಳಿದ ಅನ್ನ, ರೊಟ್ಟಿಯನ್ನು ಆಯೋಜಕರು ಒಂದೆರಡು ದಿನಗಳ ಬಳಿಕ ಬಿಸಾಡಿದ್ದರು. ಬಿಸಾಡಿದ ಈ ಆಹಾರವನ್ನು ನಿಂಗಪ್ಪ ದೇಮಣ್ಣವರ್, ಸುನಿಲ್ ದೇಮಣ್ಣವರ್​ಗೆ ಸೇರಿದ ಕುರಿಗಳು ತಿಂದಿವೆ. ಇದರಿಂದ 70 ಕುರಿಗಳು ಅಸ್ವಸ್ಥವಾಗಿದ್ದು, 10 ಕುರಿಗಳು ಸಾವನ್ನಪ್ಪಿವೆ. ಪಶು ವೈದ್ಯರ ತಂಡ ಅಸ್ವಸ್ಥ ಕುರಿಗಳಿಗೆ ಡ್ರಿಪ್ಸ್, ಇಂಜೆಕ್ಷನ್​ ನೀಡಿದ್ದಾರೆ. ಹಿರೇಬಾಗೇವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 6:14 pm, Mon, 26 December 22

ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?