AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Belagavi: ಪ್ರತಿಭಟನಾಕಾರರು ಬಿಸಾಡಿದ್ದ ಊಟ ತಿಂದು 10 ಕುರಿಗಳು ಸಾವು

ಪ್ರತಿಭಟನಾಕಾರರು ಬಿಸಾಡಿದ್ದ ಊಟ ತಿಂದು 10 ಕುರಿಗಳು ಸಾವನ್ನಪ್ಪಿರುವ ಘಟನೆ ಸುವರ್ಣಸೌಧದಕ್ಕೆ ಹತ್ತಿರವಿರುವ ಕೊಂಡಸಕೊಪ್ಪ ಗ್ರಾಮದ ಬಳಿ ನಡೆದಿದೆ.

Belagavi: ಪ್ರತಿಭಟನಾಕಾರರು ಬಿಸಾಡಿದ್ದ ಊಟ ತಿಂದು 10 ಕುರಿಗಳು ಸಾವು
ಬಿಸಾಡಿದ ಆಹಾರ ತಿಂದು ಕುರಿಗಳು ಸಾವು
TV9 Web
| Edited By: ವಿವೇಕ ಬಿರಾದಾರ|

Updated on:Dec 26, 2022 | 6:25 PM

Share

ಬೆಳಗಾವಿ: ಬೆಳಗಾವಿಯ ಸುವರ್ಣಸೌಧದಲ್ಲಿ (Suvarna Soudha) ಚಳಿಗಾಲದ ಅಧಿವೇಶನ (Assembly winter session) ಪ್ರಾರಂಭವಾದಾಗಿನಿಂದ, ಸುವರ್ಣಸೌಧದದ ಎದುರು ಅನೇಕ ಸಂಘಟನೆಗಳು ಪ್ರತಿಭಟನೆ ಮಾಡುತ್ತಿವೆ. ಈಗ ಪ್ರತಿಭಟನಾಕಾರರು ಬಿಸಾಡಿದ್ದ ಆಹಾರ ತಿಂದು 70 ಕುರಿಗಳು ಅಸ್ವಸ್ಥವಾಗಿದ್ದು, 10 ಕುರಿಗಳು (Sheeps) ಸಾವನ್ನಪ್ಪಿರುವ ಘಟನೆ ಸುವರ್ಣಸೌಧದಕ್ಕೆ ಹತ್ತಿರವಿರುವ ಕೊಂಡಸಕೊಪ್ಪ ಗ್ರಾಮದ ಬಳಿ ನಡೆದಿದೆ.

ಕಳೆದ 4 ದಿನಗಳ ಹಿಂದೆ ಬಸ್ತವಾಡ ಬಳಿ ದೊಡ್ಡ ಸಮಾವೇಶ ನಡೆದಿತ್ತು. ಸಮಾವೇಶದ ನಂತರ ಉಳಿದ ಅನ್ನ, ರೊಟ್ಟಿಯನ್ನು ಆಯೋಜಕರು ಒಂದೆರಡು ದಿನಗಳ ಬಳಿಕ ಬಿಸಾಡಿದ್ದರು. ಬಿಸಾಡಿದ ಈ ಆಹಾರವನ್ನು ನಿಂಗಪ್ಪ ದೇಮಣ್ಣವರ್, ಸುನಿಲ್ ದೇಮಣ್ಣವರ್​ಗೆ ಸೇರಿದ ಕುರಿಗಳು ತಿಂದಿವೆ. ಇದರಿಂದ 70 ಕುರಿಗಳು ಅಸ್ವಸ್ಥವಾಗಿದ್ದು, 10 ಕುರಿಗಳು ಸಾವನ್ನಪ್ಪಿವೆ. ಪಶು ವೈದ್ಯರ ತಂಡ ಅಸ್ವಸ್ಥ ಕುರಿಗಳಿಗೆ ಡ್ರಿಪ್ಸ್, ಇಂಜೆಕ್ಷನ್​ ನೀಡಿದ್ದಾರೆ. ಹಿರೇಬಾಗೇವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 6:14 pm, Mon, 26 December 22

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ