AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಫೋಟಗೊಂಡ ಕಲ್ಲು ತಗುಲಿ ತಂದೆ ಜತೆ ತೆರಳಿದ್ದ ಬಾಲಕ ಸ್ಥಳದಲ್ಲೇ ದುರ್ಮರಣ

ಬೆಳಗಾವಿ: ಕ್ರಷರ್​​ನಲ್ಲಿ ಸ್ಫೋಟಗೊಂಡ ಕಲ್ಲು ತಗುಲಿ 10 ವರ್ಷದ ಬಾಲಕ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಅಥಣಿ ಪಟ್ಟಣ ಹೊರವಲಯದ ಬುಟಾಳಿ ಬಳಿ ಸಂಭವಿಸಿದೆ. ನಂದಗಾವ ಗ್ರಾಮದ ಮಹಾವೀರ್ ನಾಗನೂರ್(10) ಮೃತ ಬಾಲಕ. ಬುಟಾಳಿ ಸ್ಟೋನ್ ಕ್ರಷರ್​ ಬಳಿ ತಂದೆಯೊಂದಿಗೆ ಮಹಾವೀರ್ ನಾಗನೂರ್ ತೆರಳಿದ್ದ. ಕ್ರಷರ್​ನಲ್ಲಿ ಕೆಲವು ಕಲ್ಲುಗಳನ್ನು ಬ್ಲಾಸ್ಟ್​ ಮಾಡುತ್ತಿದ್ದರು. ಈ ವೇಳೆ ಸ್ಫೋಟಗೊಂಡ ಕಲ್ಲು ಬಡಿದು ಬಾಲಕ ಮೃತಪಟ್ಟಿದ್ದಾನೆ. ಘಟನೆ ನಡೆಯುತ್ತಿದ್ದಂತೆ ಸ್ಥಳದಿಂದ ಸ್ಟೋನ್ ಕ್ರಷರ್ ಮಾಲೀಕ ಮತ್ತು ಕಾರ್ಮಿಕರು ಪರಾರಿಯಾಗಿದ್ದಾರೆ. ಘಟನಾ ಸ್ಥಳಕ್ಕೆ ಅಥಣಿ […]

ಸ್ಫೋಟಗೊಂಡ ಕಲ್ಲು ತಗುಲಿ ತಂದೆ ಜತೆ ತೆರಳಿದ್ದ ಬಾಲಕ ಸ್ಥಳದಲ್ಲೇ ದುರ್ಮರಣ
ಸಾಧು ಶ್ರೀನಾಥ್​
|

Updated on: May 19, 2020 | 7:47 PM

Share

ಬೆಳಗಾವಿ: ಕ್ರಷರ್​​ನಲ್ಲಿ ಸ್ಫೋಟಗೊಂಡ ಕಲ್ಲು ತಗುಲಿ 10 ವರ್ಷದ ಬಾಲಕ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಅಥಣಿ ಪಟ್ಟಣ ಹೊರವಲಯದ ಬುಟಾಳಿ ಬಳಿ ಸಂಭವಿಸಿದೆ. ನಂದಗಾವ ಗ್ರಾಮದ ಮಹಾವೀರ್ ನಾಗನೂರ್(10) ಮೃತ ಬಾಲಕ.

ಬುಟಾಳಿ ಸ್ಟೋನ್ ಕ್ರಷರ್​ ಬಳಿ ತಂದೆಯೊಂದಿಗೆ ಮಹಾವೀರ್ ನಾಗನೂರ್ ತೆರಳಿದ್ದ. ಕ್ರಷರ್​ನಲ್ಲಿ ಕೆಲವು ಕಲ್ಲುಗಳನ್ನು ಬ್ಲಾಸ್ಟ್​ ಮಾಡುತ್ತಿದ್ದರು. ಈ ವೇಳೆ ಸ್ಫೋಟಗೊಂಡ ಕಲ್ಲು ಬಡಿದು ಬಾಲಕ ಮೃತಪಟ್ಟಿದ್ದಾನೆ. ಘಟನೆ ನಡೆಯುತ್ತಿದ್ದಂತೆ ಸ್ಥಳದಿಂದ ಸ್ಟೋನ್ ಕ್ರಷರ್ ಮಾಲೀಕ ಮತ್ತು ಕಾರ್ಮಿಕರು ಪರಾರಿಯಾಗಿದ್ದಾರೆ. ಘಟನಾ ಸ್ಥಳಕ್ಕೆ ಅಥಣಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

450 ಕಿ.ಮೀ ಸ್ಕೇಟಿಂಗ್ ಮಾಡಿ ಅಯೋಧ್ಯೆಯ ರಾಮನ ದರ್ಶನ ಪಡೆದ 9 ವರ್ಷದ ಬಾಲಕಿ!
450 ಕಿ.ಮೀ ಸ್ಕೇಟಿಂಗ್ ಮಾಡಿ ಅಯೋಧ್ಯೆಯ ರಾಮನ ದರ್ಶನ ಪಡೆದ 9 ವರ್ಷದ ಬಾಲಕಿ!
ಸೋಮನಾಥ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ
ಸೋಮನಾಥ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ
ಸೋಮನಾಥ ದೇವಾಲಯಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಸೋಮನಾಥ ದೇವಾಲಯಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಹೆಚ್​​​ಡಿಕೆ VS ಡಿಕೆಶಿ ಸವಾಲು: ಓಪನ್ ಡಿಬೇಟ್ ಮಾಡೋಣ ಬನ್ನಿ
ಹೆಚ್​​​ಡಿಕೆ VS ಡಿಕೆಶಿ ಸವಾಲು: ಓಪನ್ ಡಿಬೇಟ್ ಮಾಡೋಣ ಬನ್ನಿ
ಶ್ವಾನ ದಾಳಿಯಿಂದ ಶ್ರೇಯಸ್ ಅಯ್ಯರ್ ಜಸ್ಟ್ ಮಿಸ್; ವಿಡಿಯೋ ನೋಡಿ
ಶ್ವಾನ ದಾಳಿಯಿಂದ ಶ್ರೇಯಸ್ ಅಯ್ಯರ್ ಜಸ್ಟ್ ಮಿಸ್; ವಿಡಿಯೋ ನೋಡಿ
ಕಿಚ್ಚನ ಮಾತು ಕೇಳಿ ಕಣ್ಣೀರು ಹಾಕಿದ ಅಶ್ವಿನಿ-ಧ್ರುವಂತ್: ವಿಡಿಯೋ ನೋಡಿ
ಕಿಚ್ಚನ ಮಾತು ಕೇಳಿ ಕಣ್ಣೀರು ಹಾಕಿದ ಅಶ್ವಿನಿ-ಧ್ರುವಂತ್: ವಿಡಿಯೋ ನೋಡಿ
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​