AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಫೋಟಗೊಂಡ ಕಲ್ಲು ತಗುಲಿ ತಂದೆ ಜತೆ ತೆರಳಿದ್ದ ಬಾಲಕ ಸ್ಥಳದಲ್ಲೇ ದುರ್ಮರಣ

ಬೆಳಗಾವಿ: ಕ್ರಷರ್​​ನಲ್ಲಿ ಸ್ಫೋಟಗೊಂಡ ಕಲ್ಲು ತಗುಲಿ 10 ವರ್ಷದ ಬಾಲಕ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಅಥಣಿ ಪಟ್ಟಣ ಹೊರವಲಯದ ಬುಟಾಳಿ ಬಳಿ ಸಂಭವಿಸಿದೆ. ನಂದಗಾವ ಗ್ರಾಮದ ಮಹಾವೀರ್ ನಾಗನೂರ್(10) ಮೃತ ಬಾಲಕ. ಬುಟಾಳಿ ಸ್ಟೋನ್ ಕ್ರಷರ್​ ಬಳಿ ತಂದೆಯೊಂದಿಗೆ ಮಹಾವೀರ್ ನಾಗನೂರ್ ತೆರಳಿದ್ದ. ಕ್ರಷರ್​ನಲ್ಲಿ ಕೆಲವು ಕಲ್ಲುಗಳನ್ನು ಬ್ಲಾಸ್ಟ್​ ಮಾಡುತ್ತಿದ್ದರು. ಈ ವೇಳೆ ಸ್ಫೋಟಗೊಂಡ ಕಲ್ಲು ಬಡಿದು ಬಾಲಕ ಮೃತಪಟ್ಟಿದ್ದಾನೆ. ಘಟನೆ ನಡೆಯುತ್ತಿದ್ದಂತೆ ಸ್ಥಳದಿಂದ ಸ್ಟೋನ್ ಕ್ರಷರ್ ಮಾಲೀಕ ಮತ್ತು ಕಾರ್ಮಿಕರು ಪರಾರಿಯಾಗಿದ್ದಾರೆ. ಘಟನಾ ಸ್ಥಳಕ್ಕೆ ಅಥಣಿ […]

ಸ್ಫೋಟಗೊಂಡ ಕಲ್ಲು ತಗುಲಿ ತಂದೆ ಜತೆ ತೆರಳಿದ್ದ ಬಾಲಕ ಸ್ಥಳದಲ್ಲೇ ದುರ್ಮರಣ
ಸಾಧು ಶ್ರೀನಾಥ್​
|

Updated on: May 19, 2020 | 7:47 PM

Share

ಬೆಳಗಾವಿ: ಕ್ರಷರ್​​ನಲ್ಲಿ ಸ್ಫೋಟಗೊಂಡ ಕಲ್ಲು ತಗುಲಿ 10 ವರ್ಷದ ಬಾಲಕ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಅಥಣಿ ಪಟ್ಟಣ ಹೊರವಲಯದ ಬುಟಾಳಿ ಬಳಿ ಸಂಭವಿಸಿದೆ. ನಂದಗಾವ ಗ್ರಾಮದ ಮಹಾವೀರ್ ನಾಗನೂರ್(10) ಮೃತ ಬಾಲಕ.

ಬುಟಾಳಿ ಸ್ಟೋನ್ ಕ್ರಷರ್​ ಬಳಿ ತಂದೆಯೊಂದಿಗೆ ಮಹಾವೀರ್ ನಾಗನೂರ್ ತೆರಳಿದ್ದ. ಕ್ರಷರ್​ನಲ್ಲಿ ಕೆಲವು ಕಲ್ಲುಗಳನ್ನು ಬ್ಲಾಸ್ಟ್​ ಮಾಡುತ್ತಿದ್ದರು. ಈ ವೇಳೆ ಸ್ಫೋಟಗೊಂಡ ಕಲ್ಲು ಬಡಿದು ಬಾಲಕ ಮೃತಪಟ್ಟಿದ್ದಾನೆ. ಘಟನೆ ನಡೆಯುತ್ತಿದ್ದಂತೆ ಸ್ಥಳದಿಂದ ಸ್ಟೋನ್ ಕ್ರಷರ್ ಮಾಲೀಕ ಮತ್ತು ಕಾರ್ಮಿಕರು ಪರಾರಿಯಾಗಿದ್ದಾರೆ. ಘಟನಾ ಸ್ಥಳಕ್ಕೆ ಅಥಣಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ